ಸ್ಯಾಮ್‌ ಸಂಗ್‌ ಡೆಬಿಟ್‌ ಕಾರ್ಡ್‌


Team Udayavani, Jun 8, 2020, 5:12 AM IST

samsung-card

ತಂತ್ರಜ್ಞಾನ ಸಂಸ್ಥೆಗಳು ಹಣಕಾಸು ಕ್ಷೇತ್ರಕ್ಕೆ ಕಾಲಿಡುವ ಟ್ರೆಂಡ್‌ ಮತ್ತೂಮ್ಮೆ ಚರ್ಚೆಗೆ ಬಂದಿದೆ. ಅದಕ್ಕೆ ಕಾರಣವಾಗಿರುವುದು ಎಲೆಕ್ಟ್ರಾನಿಕ್‌ ಉಪಕರಣ ತಯಾರಕ ಸಂಸ್ಥೆ ಸ್ಯಾಮ್‌ಸಂಗ್‌. ಅದು ಈಗ ಡೆಬಿಟ್‌ ಕಾರ್ಡ್‌ ಅನ್ನು ಹೊರತರಲು  ಮುಂದಾಗಿದೆ. ಈ ಹಿಂದೆ ಆಪಲ್‌ ಸಂಸ್ಥೆ “ಆ್ಯಪಲ್‌ ಕಾರ್ಡ್‌’ ಅನ್ನು ಹೊರತಂದಿತ್ತು. ಈಗಾಗಲೇ ಇರುವ ಡಿಜಿಟಲ್‌ ಪೇಮೆಂಟ್‌ ವ್ಯವಸ್ಥೆ ಸ್ಯಾಮ್‌ಸಂಗ್‌ ಪೇ ಸಹಯೋಗದಲ್ಲಿ, ಈ ಹೊಸ ಡೆಬಿಟ್‌  ಕಾರ್ಡ್‌ ಮೂಡಿಬರಲಿದೆ.

ಸ್ಯಾಮ್‌ಸಂಗ್‌ ಉತ್ಪನ್ನಗಳ ಬಳಕೆದಾರರು ಹಣಕಾಸು ವ್ಯವಹಾರ ಗಳನ್ನು ಸುಲಭವಾಗಿ ನಡೆಸಲು ಅನುಕೂಲವಾಗುವಂತೆ ಈ ವ್ಯವಸ್ಥೆ ಯನ್ನು ರೂಪಿಸಲಾಗುತ್ತಿದೆ ಎಂದು ಸ್ಯಾಮ್‌ಸಂಗ್‌ನ ಮೂಲಗಳು ತಿಳಿಸಿವೆ. “ಸ್ಯಾಮ್‌ ಸಂಗ್‌ ಪೇ’ ಸಹಾಯ ದಿಂದ,  ಈ ಹಿಂದಿನ ವಸ್ತು ಖರೀದಿ, ಅಕೌಂಟ್‌ ಬ್ಯಾಲೆನ್ಸ್‌, ಕಾರ್ಡನ್ನು ರದ್ದು ಪಡಿಸುವುದು ಮುಂತಾದ ಕಾರ್ಯಾ ಚರಣೆಗಳನ್ನು ನಡೆಸಬಹುದಾಗಿದೆ.

ಅಂದರೆ ಇನ್ನುಮುಂದೆ ಬರಲಿರುವ ಸ್ಯಾಮ್‌ಸಂಗ್‌ ಡೆಬಿಟ್‌ ಕಾರ್ಡ್‌ ಅನ್ನು, ಈಗಾಗಲೇ  ಇರುವ ಸ್ಯಾಮ್‌ ಸಂಗ್‌ ಪೇ ಜೊತೆ ವಿಲೀನಗೊಳಿಸಿ, ಅದರಿಂದಲೂ ಕಾರ್ಡ್‌ ಮೇಲೆ ನಿಯಂಂತ್ರಣ ಸಾಧಿಸುವಂತೆ ಮಾಡಲಾಗುವು ದು. ಈ ಹೊಸ ಹಣಕಾಸು ವ್ಯವಸ್ಥೆಯ ಕುರಿತು ಗ್ರಾಹಕರಲ್ಲಿ ವಿಶ್ವಾಸ ಮೂಡಿಸಲು ಡೆಬಿಟ್‌ ಕಾರ್ಡ್‌ ಖಾತೆಗೆ  ವಿಮೆಯ ರಕ್ಷಣೆಯನ್ನೂ ಒದಗಿಸುತ್ತಿದೆ. ಎಟಿಎಂಗಳಲ್ಲಿ ಯಾವುದೇ ಶುಲ್ಕವಿಲ್ಲದೆ ಹಣ ಡ್ರಾ ಮಾಡಿಕೊಳ್ಳುವ ವ್ಯವಸ್ಥೆ ಇದಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.