ನಿಸರ್ಗದಿಂದ ಮಾತ್ರ ತಾಪಮಾನ ನಿಯಂತ್ರಣ
Team Udayavani, Jun 8, 2020, 7:58 AM IST
ಕಂಪ್ಲಿ: ಜಾಗತಿಕ ತಾಪಮಾನ ತಡೆಗಟ್ಟಬೇಕಾದರೆ ಅದು ಪರಿಸರ ಸಂರಕ್ಷಣೆಯಿಂದ ಮಾತ್ರ ಸಾಧ್ಯ ಎಂದು ಬಳ್ಳಾರಿ ಜಿಲ್ಲಾ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ಕೆ.ಬಸವರಾಜ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ 22ನೇ ವಾರ್ಡ್ನ ಶಿರಡಿ ಸಾಯಿಬಾಬಾ ದೇವಸ್ಥಾನ ಬಳಿಯ ಸಿಂಧೋಳ್ ಕಾಲೋನಿಯ ಅಲೆಮಾರಿ ಗ್ರಂಥಾಲಯ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನಿಹನಿ ಕೂಡಿದರೆ ಹಳ್ಳ ಎಂಬಂತೆ ಪ್ರಕೃತಿಯನ್ನು ಉಳಿಸುವಲ್ಲಿ ನಾವು ಮಾಡುವ ಸಣ್ಣ-ಪುಟ್ಟ ಕಾರ್ಯವೇ ದೊಡ್ಡದಾಗಿ ಪರಿವರ್ತನೆಯಾಗಲಿದೆ ಎಂದರು.
ಅಲೆಮಾರಿ ಗ್ರಂಥಾಲಯದ ಮೇಲ್ವಿಚಾರಕ ಎಚ್.ಪಿ. ಶಿಕಾರಿರಾಮು ಮಾತನಾಡಿ, ಪರಿಸರದಿಂದ ಭೂಮಿ ಮೇಲೆ ಉತ್ತಮ ಮಳೆ, ಬೆಳೆ ಕಾಣಲು ಸಾಧ್ಯ. ಪ್ರತಿಯೊಬ್ಬರು ಮನೆಯ ಮುಂದೆ ಸಸಿಗಳನ್ನು ನೆಡುವ ಮೂಲಕ ಪರಿಸರ ಉಳಿಸಬೇಕಿದೆ ಎಂದರು.
ಎಸ್.ಟಿ. ಪ್ರಭಾಕರ, ಡಿ.ವಿರೇಶ್ಬಾಬು, ಗನಿಸಾಬ್, ಪ್ರಹ್ಲಾದ್, ಶ್ರೀನಿವಾಸ, ಆರ್. ಶಿವು, ಉದಯಕಿರಣ್, ಎಚ್.ಪಿ. ಸುರೇಶ್, ಗೌತಮ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಎಸಿ ಗ್ಯಾಸ್ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!