ಹೀರೆ ಬಗ್ಗೆ ನಿಮಗೆಷ್ಟು ಗೂತ್ತು…ರುಚಿಗೂ, ಆರೋಗ್ಯಕ್ಕೂ ಹೀರೇಕಾಯಿ !


Team Udayavani, Jun 9, 2020, 2:41 PM IST

ರುಚಿಗೂ ಆರೋಗ್ಯಕ್ಕೂ ಹೀರೇಕಾಯಿ !

ಸಾಂದರ್ಭಿಕ ಚಿತ್ರ

ಆಹಾರ ತುಂಬಾ ರುಚಿಯಾಗಿದ್ದು ನಾಲಿಗೆ ಚಪಲ ತೀರಿದರೆ ಅಷ್ಟೇ ಸಾಕು ಎನ್ನುವುದು ಸಾಮಾನ್ಯ ಯೋಚನೆಯಾಗಿದೆ. ಆದರೆ ನಾವು ತಿನ್ನುವ ಎಷ್ಟೋ ಆಹಾರದಲ್ಲಿ ಅಗತ್ಯ ಪೋಷಕಾಂಶ ಇದೆಯೇ ಇಲ್ಲವೇ ಎನ್ನುವುದನ್ನು ಕೂಡ ಅರಿಯುವುದಿಲ್ಲ. ರುಚಿಗೂ ಆರೋಗ್ಯಕ್ಕೂ ಆದ್ಯತೆ ನೀಡುವ ನೆಲೆಯಲ್ಲಿ ಹೀರೇಕಾಯಿ ತರಕಾರಿ ಪ್ರಧಾನ ಪಾತ್ರವಹಿಸುತ್ತದೆ.

ದೇಹದ ತೂಕ ಇಳಿಕೆಗೆ
ಹೀರೇಕಾಯಿಯಲ್ಲಿ ಅಧಿಕ ಐರನ್‌, ಮ್ಯಾಗ್ನಿ ಷಿಯಂ, ವಿಟಮಿನ್‌ ಸಿ ಅಂಶವು ಹೇರಳವಾಗಿದ್ದು ಹಲವು ರೋಗಗಳಿಗೆ ಇದು ಮನೆಮದ್ದಾಗಿದೆ. ಇದರ ನಿಯಮಿತ ಸೇವನೆಯೂ ದೇಹದ ಅನಗತ್ಯ ಕೊಬ್ಬಿನಾಂಶವನ್ನು ಹೊರಹಾಕಿ ನಮ್ಮ ಫಿಟ್‌ನೆಸ್‌ ಕಾಪಾಡುತ್ತದೆ. ದೇಹದ ತೂಕ ಇಳಿಕೆಗೆ ಇದರ ಸೇವನೆ ಮಾಡುವುದು ಉತ್ತಮವಾಗಿದೆ. ಇದನ್ನು ಉಪ್ಪಿನಲ್ಲಿ ಬೇಯಿಸಿ ಇಲ್ಲವೇ ಜ್ಯೂಸ್‌ ರೂಪದಲ್ಲೂ ಸೇವಿಸಬಹುದು. ಆದರೆ ಪಲ್ಯ ಇನ್ನಿತರ ಖಾದ್ಯ ಮಾಡುವಾಗ ಎಣ್ಣೆಯ ಅಂಶವನ್ನು ಕಡಿಮೆ ಬಳಸುವುದನ್ನು ರೂಢಿಸಿಕೊಳ್ಳಬೇಕು.

ಲಿವರ್ ನ ಆರೋಗ್ಯ ಕಾಪಾಡುವುದು
ಲಿವರ್ ನ ಆರೋಗ್ಯ ಕಾಪಾಡುವುದಲ್ಲದೆ, ಮದ್ಯಪಾನದಿಂದ ಲಿವರ್ ಮೇಲಾಗುವ ಕೆಟ್ಟ ಪರಿಣಾಮಗಳನ್ನು ದೂರ ಮಾಡುವ ಗುಣ ಹೊಂದಿದೆ. ಅಲ್ಲದೆ ಲಿವರ್ ಗೆ ಸಂಬಂಧಿಸಿದಂತೆ ಬರುವ ಹಳದಿ ಪಿತ್ತ ಅಥವಾ ಜಾಂಡೀಸ್ ಖಾಯಿಲೆ ಇರುವವರು ಇದರ ಜ್ಯೂಸ್ ಮಾಡಿ ರಸ ಸೇವಿಸಬೇಕು.

ಉರಿ ಮೂತ್ರ ಸಮಸ್ಯೆ ನಿವಾರಿಸಲು
ದೇಹದಲ್ಲಿ ಕಡಿಮೆನೀರಿನಂಶ ಉರಿಮೂತ್ರ ಸಮಸ್ಯೆಗೆ ಕಾರಣವಾಗಿದ್ದು ಅಂತಹ ಸಂದರ್ಭದಲ್ಲಿ ಹೀರೇಕಾಯಿ ಸೇವನೆ ಒಳ್ಳೆಯದು. ಇದರಲ್ಲಿರುವ ವಿಟಮಿನ್‌, ನೀರಿನಂಶ ಉರಿಮೂತ್ರದ ನೋವಿನ ಬಾಧೆ ಕಡಿಮೆ ಮಾಡುತ್ತದೆ. ಇದನ್ನು ಜೀರಿಗೆ, ಕಲ್ಲು ಸಕ್ಕರೆ, ಗಸಗಸೆಯೊಂದಿಗೆ ಬೆರೆಸಿ ಅರೆದು ಸೇವಿಸುವುದರಿಂದ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗಿದೆ.

ಮೂಲವ್ಯಾಧಿ ಸಮಸ್ಯೆ ನಿವಾರಣೆಗೆ
ಹೀರೇಕಾಯಿಯಲ್ಲಿ ಕೆರೋಟಿನ್‌ ಅಂಶವಿದ್ದು ಇದು ನಿಮ್ಮ ರಕ್ತ ಶುದ್ಧೀಕರಿಸಲು ನೆರವಾಗುತ್ತದೆ. ಮಾತ್ರವಲ್ಲದೆ ಇದರಲ್ಲಿರುವ ಅಧಿಕ ನೀರಿನಂಶ ವು ಮೂಲವ್ಯಾಧಿ ಸಮಸ್ಯೆಯನ್ನು ನಿವಾರಿಸುವ ಸಾಮರ್ಥ್ಯ ಹೊಂದಿದೆ. ಇದನ್ನು ವಾರಕ್ಕೆ 3ರಿಂದ ನಾಲ್ಕು ಬಾರಿ ಕಡಿಮೆ ಮಸಾಲ ಅಂಶವನ್ನು ಉಪಯೋಗಿಸಿ ಅಡುಗೆ ಮಾಡಿದರೆ ಸಮಸ್ಯೆಗೆ ಪರಿಹಾರ ಕಂಡುಕೊಂಡಂತಾಗುತ್ತದೆ.

ಸಿಬ್ಬಿನ ನಿವಾರಣೆಗೆ
ಸಿಬ್ಬಿನ ಸಮಸ್ಯೆಗೆ ಇದೊಂದು ಉತ್ತಮ ಮದ್ದಿನಂತೆ ಕಾರ್ಯ ನಿರ್ವಹಿಸುತ್ತದೆ. ಹೀರೇಕಾಯಿ ಸಿಪ್ಪೆ ಅಧಿಕ ಪೋಷಕಾಂಶವನ್ನು ಹೊಂದಿದ್ದು ಅದನ್ನು ಬೆಳ್ಳುಳ್ಳಿ ಮತ್ತು ಚಿಟಿಕೆ ಉಪ್ಪಿನೊಂದಿಗೆ ಪೇಸ್ಟ್‌ ಮಾಡಿ ವಾರಕ್ಕೆ ನಾಲ್ಕು ಬಾರಿ ಲೇಪಿಸುವುದರಿಂದ ಸಿಬ್ಬಿನ ಒಣಾಂಶವು ಕಡಿಮೆಯಾಗಿ ತ್ವಚೆಯ ಹೊಳಪು ಹೆಚ್ಚಲು ಸಹಕಾರಿಯಾಗಿದೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.