ಸುಪ್ರೀಂಕೋರ್ಟ್ ಬಗ್ಗೆ ಗೊತ್ತಿರಲಾರದ ಮಾಹಿತಿ ಬಗ್ಗೆ ಪುಸ್ತಕ ಬರೆದ ಮೈಸೂರು ಯುವಕ

112 ಪುಟಗಳ 'Crawl towards Supreme Court of India' ಎಂಬ ಪುಸ್ತಕ

Team Udayavani, Jun 8, 2020, 4:30 PM IST

ಸುಪ್ರೀಂಕೋರ್ಟ್ ಬಗ್ಗೆ ಗೊತ್ತಿರಲಾರದ ಮಾಹಿತಿ ಬಗ್ಗೆ ಪುಸ್ತಕ ಬರೆದ ಮೈಸೂರು ಯುವಕ

ಮೈಸೂರು:ದೇಶದ ಪರಮೋಚ್ಛ ನ್ಯಾಯಾಲಯ ಸುಪ್ರೀಂಕೋರ್ಟ್ ನಲ್ಲಿರುವ ಮೂಲಸೌಕರ್ಯ, ಪ್ರಾಯೋಗಿಕ ಪ್ರಕ್ರಿಯೆ ಹಾಗೂ ಕಾನೂನು ಚಟುವಟಿಕೆಯ ನಿಯಮಗಳು ಹೀಗೆ ಹಲವಾರು ಅಪರೂಪದ ಮಾಹಿತಿಯನ್ನೊಳಗೊಂಡಿರುವ ಪುಸ್ತಕವನ್ನು ಬೆಂಗಳೂರಿನ ಅಲೈಯನ್ಸ್ ಸ್ಕೂಲ್ ಆಫ್ ಲಾ 4ನೇ ಸೆಮಿಸ್ಟರ್ ನಲ್ಲಿ
ಓದುತ್ತಿರುವ ಬಿಬಿಎ.ಎಲ್ ಎಲ್ ಬಿ ಅಧ್ಯಯನ ಮಾಡುತ್ತಿರುವ ಮೈಸೂರು ಮೂಲದ ಗಾಲವ್ ಗೌಡ (21) ಬರೆದಿರುವುದಾಗಿ ವರದಿ ತಿಳಿಸಿದೆ.

ಗಾಲವ್ ಗೌಡ ಕಳೆದ ಇಂಟರ್ನ್ ಶಿಫ್ ಮುಕ್ತಾಯಗೊಳಿಸಿದ ನಂತರ 112 ಪುಟಗಳ ‘Crawl towards Supreme Court of India’ ಎಂಬ ಪುಸ್ತಕ ಬರೆಯಲು ನಿರ್ಧರಿಸಿದ್ದು, ಇದಕ್ಕೆ ಮೂರು ತಿಂಗಳ ಲಾಕ್ ಡೌನ್ ಅವಧಿಯನ್ನು ಬಳಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಈ 112 ಪುಟಗಳ ಪುಸ್ತಕದಲ್ಲಿ ಸುಪ್ರೀಂಕೋರ್ಟ್ ಬಗ್ಗೆ ಗೊತ್ತಿಲ್ಲದ ಹಲವಾರು ನೈಜ ಸಂಗತಿ, ಅಂಕಿ ಅಂಶಗಳು ಇದೆಯಂತೆ. ಸಾರ್ವಜನಿಕರು ಹಾಗೂ ಕಾನೂನು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯವಾದ ಶಿಲ್ಪ ಕಲೆ ಹಾಗೂ ಫೋಟೋಗಳು ಪುಸ್ತಕದಲ್ಲಿದೆ.

ಸುಪ್ರೀಂಕೋರ್ಟ್ ನ ಸೆಕ್ಷನ್, ಕಲಂಗಳ ಬಗ್ಗೆ, ಅದರ ಅಧಿಕಾರ ವ್ಯಾಪ್ತಿ, ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಹಲವಾರು ಪುಸ್ತಕಗಳು ಹೊರಬಂದಿವೆ. ಆದರೆ ಸುಪ್ರೀಂಕೋರ್ಟ್ ನ ಮೂಲಭೂತ ಸೌಕರ್ಯ, ದಿನಂಪ್ರತಿ ಪ್ರಕ್ರಿಯೆ ಇತಿಹಾಸ ತಿಳಿಸುವ ಪುಸ್ತಕವನ್ನು ನಾನೆಲ್ಲೂ ಓದಿಲ್ಲ. ಹೀಗಾಗಿ ಇಂತಹ ಪುಸ್ತಕ ಬರೆಯಲು ಮುಂದಾಗಿರುವುದಾಗಿ ಗಾಲವ್ ಗೌಡ ತಿಳಿಸಿದ್ದಾರೆ.

ಕಾನೂನು ಹೊರತುಪಡಿಸಿ ಸುಪ್ರೀಂಕೋರ್ಟ್ ಬಗೆಗಿನ ಪ್ರತಿಯೊಂದು ಮಾಹಿತಿಯನ್ನು ಕಲೆಹಾಕಿದ್ದೇನೆ. ಇಂಟರ್ನೆಟ್ ನಲ್ಲಿ ಲಭ್ಯವಿರದ ಅಪರೂಪದ ಫೋಟೊಗಳು ಇವೆ. ಹಲವಾರು ಅಪರೂಪದ ಸಂಗತಿಗಳು ಇದ್ದಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.