ಪಡಿತರ ವಿತರಣೆಯಲ್ಲಿ ಲೋಪವಾದರೆ ಕ್ರಮ
Team Udayavani, Jun 8, 2020, 6:27 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೂಡಿಗೆರೆ: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಲೋಪದೋಷಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ನಿರ್ದೇಶಕ ನಾಗರಾಜ್ ಎಚ್ಚರಿಕೆ ನೀಡಿದರು.
ಪಟ್ಟಣದ ರೈತ ಭವನದಲ್ಲಿ ನಡೆದ ಪಡಿತರ ವಿತರಕರ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದರು. ಬಡತನ ರೇಖೆಗಿಂತ ಕೆಳಗಿನವರು ಹಾಗೂ ಬಿಪಿಎಲ್ ಕಾರ್ಡುದಾರರು ಸರ್ಕಾರ ತಮಗೆ ನೀಡಿರುವ ಪಡಿತರವನ್ನು ಪಡೆದುಕೊಳ್ಳುವುದು ಅವರ ಹಕ್ಕಾಗಿರುತ್ತದೆ. ದೇಶದಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಯಲ್ಲಿರುವುದರಿಂದ ಯಾರೊಬ್ಬರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನಿರ್ವಹಿಸಬೇಕೆಂದರು.
ತಾಲೂಕು ಆಹಾರ ಇಲಾಖೆಯ ಶಿರಸ್ತೇದಾರ್ ಇಂದ್ರೇಶ್, ಆಹಾರ ನಿರೀಕ್ಷಕ ಬಸವೇಗೌಡ ಪಡಿತರ ವಿತರಕರ ಸಂಘದ ಅಧ್ಯಕ್ಷ ಅಣ್ಣೇಗೌಡ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ