50,000 ಗಿಡಗಳು ಸಿದ್ಧ ಮೂಡುಬಿದಿರೆ ಕಡಲಕೆರೆ ನರ್ಸರಿ


Team Udayavani, Jun 9, 2020, 5:52 AM IST

50,000 ಗಿಡಗಳು ಸಿದ್ಧ ಮೂಡುಬಿದಿರೆ ಕಡಲಕೆರೆ ನರ್ಸರಿ

ಮೂಡುಬಿದಿರೆ: ಅರಣ್ಯ ಇಲಾಖೆಯ ಮಂಗಳೂರು ವಲಯ ಸಾಮಾಜಿಕ ಅರಣ್ಯ ವಿಭಾಗವು 2020-21ನೇ ಸಾಲಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ರಿಯಾಯಿತಿ ದರದಲ್ಲಿ ಸಾರ್ವಜನಿಕ ವಿತರಣೆಗಾಗಿ 50,000 ಗಿಡಗಳನ್ನು ಮೂಡುಬಿದಿರೆ ಕಡಲಕೆರೆ ನರ್ಸರಿಯಲ್ಲಿ ಸಿದ್ಧಗೊಳಿಸಿದೆ.

ಇದರಲ್ಲಿ 10 ಹೆಕ್ಟೇರ್‌ ಬ್ಲಾಕ್‌ ನೆಡುತೋಪು ಹಾಗೂ 8 ಕಿ. ಮೀ. ರಸ್ತೆ ಬದಿ ನಾಟಿ ಉದ್ದೇಶವೂ ಸೇರಿದೆ. ಸಾರ್ವಜನಿಕ ಉದ್ದೇಶಕ್ಕಾಗಿ ಮಹಾಗನಿ, ಬೇಂಗ, ಸಾಗುವಾನಿ, ತಾರೆಯಂಥ ನಾಟಾ ಉತ್ಪಾದಿಸುವ ಗಿಡಗಳು, ಹಲಸು, ಮಾವು, ಗೇರು, ನೇರಳೆ, ಪೇರಳೆ, ನೆಲ್ಲಿಯಂತಹ ಹಣ್ಣಿನ ಗಿಡಗಳು ಸಹಿತ ಸುಮಾರು 43,000 ಗಿಡಗಳಿದ್ದು, ಸಾರ್ವಜನಿಕರು ರಿಯಾಯಿತಿ ದರದಲ್ಲಿ ಲಭಿಸುವ ಈ ಗಿಡಗಳನ್ನು ಕಚೇರಿಗೆ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದಾಗಿದೆ.

ಉದ್ಯೋಗ ಖಾತರಿ ಯೋಜನೆಯ ಲಾಭ ಪಡೆಯಿರಿ
ಕೋವಿಡ್-19 ಮಹಾಮಾರಿಯ ಕಾರಣ, ದೂರದ ಊರುಗಳಿಂದ ಸ್ವಗ್ರಾಮಕ್ಕೆ ಮರಳಿರುವ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕುಗಳ ವಿವಿಧ ಗ್ರಾ.ಪಂ.ಗಳ ಫಲಾನುಭವಿಗಳಿಗೆ ಈ ಗಿಡಗಳನ್ನು ನೀಡುವ ಜತೆಗೆ ಅವುಗಳ ನಾಟಿ ಕೆಲಸಕ್ಕೆ ಕೂಲಿ ಪಾವತಿ ಮಾಡಲಾಗುತ್ತದೆ. ಈ ಯೋಜನೆಯಡಿ ಗಿಡಗಳನ್ನು ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳು ಸಂಬಂಧಪಟ್ಟ ಗ್ರಾ.ಪಂ.ಗಳಲ್ಲಿ ಈ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಉದ್ಯೋಗ ಚೀಟಿ ಪಡೆದು, ತಮ್ಮ ಹೆಸರು, ವಿಳಾಸ ಹಾಗೂ ಸ್ಥಳದ ವಿವರಗಳೊಂದಿಗೆ (ಪಹಣಿ ಪ್ರತಿ), ಆಧಾರ್‌ ಕಾರ್ಡ್‌ ಪ್ರತಿ, ಉದ್ಯೋಗ ಚೀಟಿ (ಜಾಬ್‌ ಕಾರ್ಡ್‌)ಯ ಪ್ರತಿ ಹಾಗೂ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ ಅಥವಾ ಬಿ.ಪಿ.ಎಲ್‌. ಕಾರ್ಡ್‌ ಪ್ರತಿ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ತಮ್ಮ ಪ್ರಮಾಣ ಪತ್ರದ ಪ್ರತಿ) ಇತ್ಯಾದಿ ತಮಗೆ ಬೇಕಾಗಿರುವ ಗಿಡಗಳ ವಿವರಗಳನ್ನು ನಮೂದಿಸಿ, ವಲಯ ಅರಣ್ಯಾಧಿಕಾರಿಗಳು, ಸಾಮಾಜಿಕ ಅರಣ್ಯ ವಿಭಾಗ, ಮಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

ಬಳಿಕ ಗಿಡಗಳನ್ನು ಮೂಡುಬಿದಿರೆ ಕಡಲಕೆರೆ ಸಸ್ಯ ಕ್ಷೇತ್ರದಿಂದ ಪಡೆದುಕೊಳ್ಳಬಹುದಾಗಿದೆ ಎಂದು ಸಾಮಾಜಿಕ ಅರಣ್ಯ ವಲಯ ಮಂಗಳೂರು ಇಲ್ಲಿನ ವಲಯ ಅರಣ್ಯಾಧಿಕಾರಿಯವರ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.