ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲು
Team Udayavani, Jun 9, 2020, 5:42 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಳಗಾವಿ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಎನ್ನುವವರು ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ.
ರಾಜ್ಯದಲ್ಲಿ ಜೂನ್ 25ರಿಂದ ಜುಲೈ 4ರ ವರೆಗೆ ಎಸ್ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿದೆ. ರಾಜ್ಯದಲ್ಲಿ ಸುಮಾರು 8,48,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್-19 ಸಂಕಷ್ಟದಲ್ಲಿ ಪರೀಕ್ಷೆಗಳನ್ನು ನಡೆಸುವುದರಿಂದ ಮಕ್ಕಳ ಜೀವಕ್ಕೆ ಅಪಾಯವಿದೆ. ಇದರೊಂದಿಗೆ ಶಿಕ್ಷಕರು, ಮಕ್ಕಳ ಪೋಷಕರಿಗೂ ಸೋಂಕು ಭಯ ಕಾಡುತ್ತದೆ.
ಹಾಗಾಇ ಈ ಬಾರಿ 10 ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸದೆ, ಈ ಹಿಂದಿನ ಪರೀಕ್ಷೆಗಳ ಆಧಾರದಲ್ಲಿ ಉತ್ತೀರ್ಣರನ್ನಾಗಿಸಬೇಕೆಂದು ಸರ್ವೋಚ್ಛ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ