ಚಾಮರಾಜನಗರದಲ್ಲಿ ಮುಂಬೈ ಯುವಕನಿಗೆ ಕೋವಿಡ್‌ 19 ಸೋಂಕು


Team Udayavani, Jun 10, 2020, 5:31 AM IST

chamaraja-corona

ಚಾಮರಾಜನಗರ: ಮುಂಬೈ ನಿವಾಸಿ, ವೈದ್ಯಕೀಯ ವಿದ್ಯಾರ್ಥಿ ಜಿಲ್ಲೆಗೆ ಬಂದಿದ್ದು ಆತನಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಆತ ಮುಂಬೈ ವಾಸಿಯಾದ್ದ ರಿಂದ ಜಿಲ್ಲೆಯವನು ಎಂದು ಪರಿಗಣಿಸ ಲಾಗುವುದಿಲ್ಲ. ರಾಜ್ಯದಲ್ಲಿರುವ ಜಿಲ್ಲಾ ವಾರು ಕೋವಿಡ್‌ ಪ್ರಕರಣಗಳ ಪಟ್ಟಿ ಯಲ್ಲಿ ಇದು ಇತರೆ ವರ್ಗಕ್ಕೆ ಸೇರುತ್ತದೆ. ಹೀಗಾಗಿ ಚಾಮರಾಜನಗರ ಜಿಲ್ಲೆ ಈಗಲೂ ಹಸಿರು ವಲಯವಾಗಿಯೇ ಉಳಿದಿದೆ.

ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾಧಿಕಾರಿ ಡಾ.  ಎಂ.ಆರ್‌.ರವಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ಮುಂಬೈನಿಂದ ಬೆಂಗಳೂರು ಮಾರ್ಗವಾಗಿ ಶುಕ್ರವಾರ ರಾತ್ರಿ ಮಾರ್ಟಳ್ಳಿಯ ಪಾಲಿಮೇಡು ಗ್ರಾಮಕ್ಕೆ ತಾಯಿ ಮತ್ತು ಇಬ್ಬರು ಗಂಡು ಮಕ್ಕಳು ಬಂದಿದ್ದಾರೆ. ಇವರು ಮುಂಬೈನಲ್ಲೇ  ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಅದಕ್ಕೆ ಅಲ್ಲಿನ ಆಧಾರ್‌ ಕಾರ್ಡ್‌ ಸಾಕ್ಷಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಾಹಿತಿ ನೀಡಿಲ್ಲ: ಇವರು ಜಿಲ್ಲೆಗೆ ಬರುವಾಗ ಸರ್ಕಾರದ ನಿಯಮದ ಪ್ರಕಾರ ಸೇವಾ ಸಿಂಧುವಿನಲ್ಲಿ ರಿಜಿಸ್ಟರ್‌ ಮಾಡಿ  ಕೊಳ್ಳ ಬೇಕು. ಹಾಗೆ ಮಾಡದೇ ರೈಲಿನಲ್ಲಿ ಬಂದಿದ್ದಾರೆ. ರೈಲ್ವೆಯಿಂದಲೂ ಜಿಲ್ಲೆಗೆ ಮಾಹಿತಿ ನೀಡಿಲ್ಲ. ಯುವಕನ  ಸೋದರಮಾವ ಮೂವರನ್ನೂ ಬೆಂಗಳೂರಿನಿಂದ ಶುಕ್ರವಾರ ಕರೆತಂದಿದ್ದಾರೆ. ಶುಕ್ರವಾರ ರಾತ್ರಿ ಯುವಕನ ತಾಯಿ ಮನೆ ಪಾಲಿಮೇಡು  ನಲ್ಲಿದ್ದು, ಶನಿವಾರ ಕೊಳ್ಳೇಗಾಲ ದ ಫೀವರ್‌ ಕ್ಲಿನಿಕ್‌ನಲ್ಲಿ ಪರೀಕ್ಷಿಸಿ ನಂತರ ಹನೂರಿನ  ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈ ನಲ್ಲಿರಿಸಲಾಗಿದೆ.

ಕೋವಿಡ್‌ ಪರೀಕ್ಷೆಯಲ್ಲಿ ತಾಯಿ ಮತ್ತು ಹಿರಿಯ ಮಗನಿಗೆ ನೆಗೆಟಿವ್‌ ಬಂದಿದ್ದು, 22 ವರ್ಷದ ಕಿರಿಯ ಪುತ್ರ  ನಿಗೆ ಪಾಸಿಟಿವ್‌ ದೃಢಪಟ್ಟಿದೆ. ಈತನಿಗೆ ಪ್ರಸ್ತುತ  ಚಾಮರಾಜನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು. ಯುವಕನ ತಾಯಿ, ತಮ್ಮ, ಮತ್ತು ಮಾವ ಪ್ರಾಥಮಿಕ ಸಂಪರ್ಕ ಹೊಂದಿದ್ದು ಇವರನ್ನು ಕ್ವಾರಂಟೈನ್‌  ಕೇಂದ್ರದಲ್ಲಿರಿಸ ಲಾಗಿದೆ. ಮಾವನ ಕುಟುಂಬದವರು ದ್ವಿತೀಯ ಸಂಪರ್ಕದವರಾಗಿದ್ದು, ಅವ ರನ್ನೂ ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದರು. ಎಸ್ಪಿ ಆನಂದಕುಮಾರ್‌, ಡಿ ಎಚ್‌ಒ ಡಾ.ಎಂ.ಸಿ.ರವಿ ಇದ್ದರು.

ಚಾಮರಾಜನಗರ ಹಸಿರು ವಲಯ: ಬೇರೆ ರಾಜ್ಯದಿಂದ ಮತ್ತು ಹೊರ ದೇಶದಿಂದ ಜಿಲ್ಲೆಗೆ ಬಂದವರನ್ನು ಆ ಜಿಲ್ಲೆಗೆ ಸೇರಿದವರು ಎಂದು ಪರಿಣಿಸಲಾಗುವುದಿಲ್ಲ. ಯುವಕನ ತಾಯಿಗೆ ಮಧುಮೇಹ ಇದ್ದು, ಅವರನ್ನು ಮಾರ್ಟಳ್ಳಿಯಲ್ಲಿ  ಬಿಟ್ಟು ಹೋಗಲು ಬಂದಾಗ ಈ ಪ್ರಕರಣ ವರದಿಯಾಗಿದೆ. ಈ ಪ್ರಕರಣ ರಾಜ್ಯದ ಪಟ್ಟಿಯಲ್ಲಿ ಚಾಮರಾಜ ನಗರ ಜಿಲ್ಲೆಗೆ ಸೇರುವುದಿಲ್ಲ ಇತರ ವಿಭಾಗಕ್ಕೆ ಸೇರುತ್ತದೆ ಎಂದು ಜಿಲ್ಲಾ ಧಿಕಾರಿ ಡಾ.ರವಿ ಸ್ಪಷ್ಟಪಡಿಸಿದರು.

ಅಂತಾರಾಜ್ಯದಿಂದ  ಬರುವವರು ಸೇವಾ ಸಿಂಧು ದಾಖಲಾತಿ ಮಾಡಿಸಿ ನಂತರ ಬರಬೇಕು. ಆದರೆ ಇವರು ರಿಜಿಸ್ಟರ್‌ ಮಾಡಿಸದೇ ಬಂದದ್ದ ರಿಂದ ಈ ಅಚಾತುರ್ಯ ನಡೆದಿದೆ. ಯುವಕನಿಗೆ ಇಲ್ಲೇ ಚಿಕಿತ್ಸೆ ನೀಡಲಾ ಗುತ್ತಿದೆ. ಗುಣಮುಖನಾದ ಬಳಿಕ ಮುಂಬಯಿಗೆ  ಕಳುಹಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.