ಕಂಟೇನ್ಮೆಂಟ್ ವ್ಯಾಪ್ತಿಯ ಧಾರ್ಮಿಕ ಕೇಂದ್ರ ತೆರೆಯುವಂತಿಲ್ಲ: ಡಿಸಿ
Team Udayavani, Jun 10, 2020, 12:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಜಿಲ್ಲೆಯಲ್ಲಿ ಕೋವಿಡ್ -19 ಹಿನ್ನೆಲೆಯಲ್ಲಿ ಗುರುತಿಸಿದ ಕಂಟೇನ್ಮೆಂಟ್ ಝೋನ್ನಲ್ಲಿರುವ ದೇವಾಲಯಗಳು, ಮಸೀದಿ, ಚರ್ಚ್ ಸೇರಿ ಯಾವುದೇ ಧಾರ್ಮಿಕ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ಡಿಸಿ ಆರ್. ರಾಮಚಂದ್ರನ್ ಸೂಚಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು ಮತ್ತು ಇತರ ಅಧಿಕಾರಿಗಳ ಜತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಎಲ್ಲ ತಹಶೀಲ್ದಾರರು, ಜಿಲ್ಲಾ ಪೊಲೀಸ್ ಇಲಾಖೆಯಿಂದ ಧಾರ್ಮಿಕ ಸ್ಥಳಗಳಲ್ಲಿ ಕಡ್ಡಾಯ ನಿಯಮ ಪಾಲನೆಗೆ ಎಲ್ಲ ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ರವಾನಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು