ತಾಂಜೇನಿಯಾ ಕೋವಿಡ್‌ ಮುಕ್ತ


Team Udayavani, Jun 10, 2020, 1:10 PM IST

tanzania

ದೊಡೊಮಾ: ತಾಂಜೇನಿಯಾದ ರಾಜಧಾನಿಯಲ್ಲಿ ಕೋವಿಡ್‌ನಿಂದ ಸುರಕ್ಷಿತವಾಗಿರಲು ಕೈ ತೊಳೆಯುವ ಪ್ರದೇಶ

ದೊಡೊಮಾ: ಕೋವಿಡ್‌ನಿಂದ ಹಲವು ರಾಷ್ಟ್ರಗಳು ಸಂಕಷ್ಟ ಪಡುತ್ತಿರುವಂತೆ, ಬೆರಳೆಣಿಕೆಯ ರಾಷ್ಟ್ರಗಳು ಕೋವಿಡ್‌ನಿಂದ ಮುಕ್ತ ಎಂದು ಘೋಷಿಸಿವೆ. ಅಧ್ಯಕ್ಷ ಜಾನ್‌ ಮೊಗುಫ‌ುಲಿ ಅವರು ದೇಶ ಕೋವಿಡ್‌ನಿಂದ ಮುಕ್ತವಾಗಿದೆ ಎಂದು ಘೋಷಿಸಿದ್ದಾರೆ. ಇದು ಜನರ ಪ್ರಾರ್ಥನೆಯಿಂದಾಗಿ ನೆರವೇರಿದೆ ಎಂದು ಹೇಳಿದ್ದಾರೆ. ಇತ್ತ ತಾಂಜೇನಿಯಾ ಸರಕಾರದ ಧೋರಣೆಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಆತಂಕ ವ್ಯಕ್ತಪಡಿಸಿದೆ. ಸರಕಾರ ಹಲವು ದಿನಗಳಿಂದ ಸೋಂಕಿತರ ಅಂಕಿ ಅಂಶಗಳ ಪ್ರಕಟನೆಯನ್ನೇ ನಿಲ್ಲಿಸಿದ್ದು, ಅಪಾಯಕಾರಿ ಎಂದಿದೆ.

ಎ.29ರಂದು ಅಲ್ಲಿನ ಸರಕಾರ ಅಂಕಿ ಅಂಶಗಳನ್ನು ಪ್ರಕಟಿಸಿದಾಗ ಒಟ್ಟು 509 ಪ್ರಕರಣಗಳು ಇದ್ದುದಾಗಿ ಮತ್ತು 21 ಮಂದಿ ಮೃತಪಟ್ಟಿದ್ದಾಗಿ ಹೇಳಲಾಗಿತ್ತು. ಅಲ್ಲದೇ ಅಧ್ಯಕ್ಷರು ಕಳೆದ ವಾರ ನಾಲ್ವರು ರೋಗಿಗಳು ದಾರ್‌ ಇ ಸಲಾಮ್‌ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದರು. ಕಳೆದ ತಿಂಗಳು ತಾಂಜೇನಿಯಾ ದಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎಚ್ಚರಿಕೆಯ ಸಂದೇಶವೊಂದನ್ನು ಹೊರಡಿಸಿದ್ದು, ದಾರ್‌ ಇ ಸಲಾಮ್‌ನ ಆಸ್ಪತ್ರೆಗಳು ಕೋವಿಡ್‌ ರೋಗಿಗಳಿಂದ ತುಂಬಿದ್ದು, ನಗರದ ಸೋಂಕು ಪೀಡಿತರ ಸಂಖ್ಯೆ ಸರ್ವಾಧಿಕ ಮಟ್ಟದಲ್ಲಿರಬಹುದು ಎಂದು ಹೇಳಿತ್ತು. ಆದರೆ ಅಧ್ಯಕ್ಷರು ಇದಕ್ಕೆ ವ್ಯತಿರಿಕ್ತವಾಗಿ ದೇಶದ ಜನರು ಚರ್ಚ್‌, ಮಸೀದಿಗೆ ತೆರಳಿ ಪ್ರಾರ್ಥಿಸಿದ್ದರಿಂದ ವೈರಸ್‌ ಸಂಪೂರ್ಣವಾಗಿ ನಾಶವಾಗಿದೆ, ದೇಶದ ಆರೋಗ್ಯ ವಲಯದ ಸ್ಥಿತಿ ಸುಧಾರಣೆಯಾಗಿದೆ ಎಂದಿದ್ದರು.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.