ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಉಪಟಳ; ಶೋಪಿಯಾನ್ ಎನ್ ಕೌಂಟರ್ ಗೆ ಐವರು ಉಗ್ರರ ಸಾವು
ಉಗ್ರರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಸುಗೂ ಗ್ರಾಮದಲ್ಲಿ ಎನ್ ಕೌಂಟರ್ ಆರಂಭವಾಗಿತ್ತು.
Team Udayavani, Jun 10, 2020, 3:21 PM IST
ಶ್ರೀನಗರ್:ಕಳೆದ 24ಗಂಟೆಯಲ್ಲಿ ಒಂಬತ್ತು ಮಂದಿ ಉಗ್ರರನ್ನು ಹೊಡೆದುರುಳಿಸಿದ ಬೆನ್ನಲ್ಲೇ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಎಲ್ಲಾ ಐವರು ಉಗ್ರರು ಹತ್ಯೆಗೀಡಾಗಿರುವುದಾಗಿ ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರ್ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ಮಾತನಾಡಿದ್ದು, ಬುಧವಾರ ಬೆಳಗ್ಗೆ ಭದ್ರತಾ ಪಡೆ ಅಡಗಿ ಕುಳಿತ ಉಗ್ರರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಸುಗೂ ಗ್ರಾಮದಲ್ಲಿ ಎನ್ ಕೌಂಟರ್ ಆರಂಭವಾಗಿತ್ತು. ಮೊದಲು ಮೂವರು ಉಗ್ರರು ಭದ್ರತಾಪಡೆಯ ಪ್ರತಿದಾಳಿಯಲ್ಲಿ ಸಾವನ್ನಪ್ಪಿದ್ದರು ಎಂದು ವರದಿ ಹೇಳಿದೆ.
ಸಾವನ್ನಪ್ಪಿರುವ ಉಗ್ರರ ಗುರುತನ್ನು ಇನ್ನಷ್ಟೇ ತಿಳಿದುಬರಬೇಕಾಗಿದೆ. ಸೇನೆ ಮತ್ತು ಜಮ್ಮು, ಕಾಶ್ಮೀರ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಉಗ್ರರು ಅಡಗಿ ಕುಳಿತ ಮಾಹಿತಿ ಮೇರೆಗೆ ಸುಗೂ ಗ್ರಾಮ ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ್ದರು.
ಭದ್ರತಾ ಪಡೆಯ ಪ್ರತಿದಾಳಿಯಲ್ಲಿ ಐವರು ಉಗ್ರರು ಬಲಿಯಾಗಿದ್ದು, ಕಳೆದ ಒಂದು ವಾರದಲ್ಲಿ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಮೂರನೇ ಅತೀ ದೊಡ್ಡ ಎನ್ ಕೌಂಟರ್ ಇದಾಗಿದೆ ಎಂದು ಸೇನಾಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು