ದ್ವಿತೀಯ ಪಿಯು: ನಿಗದಿತ ಅವಧಿಯೊಳಗೆ ಫಲಿತಾಂಶ
Team Udayavani, Jun 10, 2020, 9:45 PM IST
ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಇದ್ದ ಅಡೆತಡೆ ನಿವಾರಣೆಯಾಗಿದ್ದು ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಪೂರ್ಣಗೊಂಡು, ಫಲಿತಾಂಶ ಪ್ರಕಟಿಸಲಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ನಗರದ ದಯಾನಂದ ಸಾಗರ ವಿದ್ಯಾ ಸಂಸ್ಥೆಯಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ವಿಜ್ಞಾನ ಹೊರತುಪಡಿಸಿ, ಉಳಿದ ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ಉಪನ್ಯಾಸಕರ ಸಹಕಾರದಿಂದ ಬಹುಪಾಲು ಪೂರ್ಣಗೊಂಡಿದೆ. ಅಂಕಗಳ ಗಣಕೀಕರಣ ಕಾರ್ಯ ಪ್ರಗತಿಯಲ್ಲಿದೆ. ಎಲ್ಲ ಮೌಲ್ಯಮಾಪನ ಕೇಂದ್ರಗಳಲ್ಲಿ ಸುರಕ್ಷತ ಕ್ರಮ ತೆಗೆದುಕೊಂಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು