ಡೋಪಿಂಗ್‌: ಲಿಫ್ಟರ್‌ ಸಂಜಿತಾ ಆರೋಪ ಮುಕ್ತ


Team Udayavani, Jun 11, 2020, 5:35 AM IST

ಡೋಪಿಂಗ್‌: ಲಿಫ್ಟರ್‌ ಸಂಜಿತಾ ಆರೋಪ ಮುಕ್ತ

ಹೊಸದಿಲ್ಲಿ: ಕಾಮನ್ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ ಕೆ. ಸಂಜಿತಾ ಚಾನು ಡೋಪಿಂಗ್‌ ಆರೋಪದಿಂದ ಮುಕ್ತರಾಗಿದ್ದಾರೆ ಎಂದು ಇಂಟರ್‌ನ್ಯಾಶನಲ್‌ ವೇಟ್‌ ಲಿಫ್ಟಿಂಗ್‌ ಫೆಡರೇಶನ್‌ (ಐಡಬ್ಲ್ಯು ಎಫ್) ಪ್ರಕಟಿಸಿದೆ. ಅವರ ಸ್ಯಾಂಪಲ್‌ನಲ್ಲಿ ನಿಷೇಧಿತ ಪದಾರ್ಥ ಅಂಶ ಇರುವುದು ಸಾಬೀತಾಗದ ಕಾರಣ ತನಿಖೆಯನ್ನು ಕೈಬಿಟ್ಟಿರುವುದಾಗಿ ತಿಳಿಸಿದೆ.

ಆದರೆ ವಿನಾ ಕಾರಣ ತನ್ನ ಮೇಲೆ ಅಪವಾದ ಹೊರಿಸಿ ಮಾನಸಿಕ ಹಿಂಸೆ ನೀಡಿದ ಕಾರಣಕ್ಕಾಗಿ ಐಡಬ್ಲ್ಯುಎಫ್ ಕ್ಷಮೆ ಕೇಳಬೇಕು ಹಾಗೂ ಇದಕ್ಕೆ ಸೂಕ್ತ ಆರ್ಥಿಕ ಪರಿಹಾರ ಒಸಗಿಸಬೇಕು ಎಂಬುದಾಗಿ ಸಂಜಿತಾ ಚಾನು ಆಗ್ರಹಿಸಿದ್ದಾರೆ.

ವಿಶ್ವ ಉದ್ದೀಪನ ನಿಗ್ರಹ ಏಜೆನ್ಸಿ “ನಾಡಾ’ ನೀಡಿದ ಸಲಹೆ ಮೇರೆಗೆ ಐಡಬ್ಲ್ಯುಎಫ್ ಸಂಜಿತಾ ಚಾನು ಅವರನ್ನು ಪ್ರಕರಣದಿಂದ ಮುಕ್ತ ಗೊಳಿಸಿದೆ. ಅಮೆರಿಕದಲ್ಲಿ ನಡೆದ 2017ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅಲ್ಲಿನ ಯುಎಸ್‌ಎಡಿಎ ನಡೆಸಿದ ಡೋಪಿಂಗ್‌ ಟೆಸ್ಟ್‌ ವೇಳೆ ಚಾನು ಅವರ ಸ್ಯಾಂಪಲ್‌ನಲ್ಲಿ ಪಾಸಿಟಿವ್‌ ಅಂಶ ಕಂಡುಬಂದಿತ್ತು.

ಇದಕ್ಕೆ ಯಾರು ಹೊಣೆ?
“ಕೊನೆಗೂ ನನಗೆ ನ್ಯಾಯ ಸಿಕ್ಕಿದೆ. ನಾನೀಗ ಡೋಪಿಂಗ್‌ ಆರೋಪದಿಂದ ಮುಕ್ತಳಾಗಿದ್ದೇನೆ. ಆದರೆ ಈ ಅವಧಿಯಲ್ಲಿ ನಾನು ಅನುಭವಿಸಿದ ಮಾನಸಿಂಕ ಹಿಂಸೆಗೆ, ನೋವಿಗೆ ಯಾರು ಹೊಣೆ? ಇದಕ್ಕೆ ಯಾರು ಹೊಣೆ? ಐಡಬ್ಲ್ಯುಎಫ್ ಆ್ಯತ್ಲೀಟ್‌ಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ. ನನ್ನ ಒಲಿಂಪಿಕ್ಸ್‌ ಅವಕಾಶವನ್ನೇ ಕಸಿದುಕೊಂಡಿದೆ. ಇದಕ್ಕೆ ಸಂಬಂಧಿ ಸಿದವರು ಸೂಕ್ತ ಪರಿಹಾರ ಒದಗಿಸಲಿ’ ಎಂದು ಸಂಜಿತಾ ಚಾನು ವಿನಂತಿ ಮಾಡಿದ್ದಾರೆ.

ಚಾನು 2014 ಮತ್ತು 2018ರ ಕಾಮನ್ವೆಲ್ತ್‌ ಗೇಮ್ಸ್‌ಗಳೆರಡರಲ್ಲೂ ಚಿನ್ನದ ಪದಕ ಜಯಿಸಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.