ವಲಸಿಗರಿಗೆ ನೆರವಾದ ಅಮಿತಾಬ್ ಬಚ್ಚನ್:ಮುಂಬೈನಿಂದ ಉತ್ತರಪ್ರದೇಶಕ್ಕೆ 4ವಿಶೇಷ ವಿಮಾನ ವ್ಯವಸ್ಥೆ


Team Udayavani, Jun 11, 2020, 8:14 AM IST

amithab-bachan

ಮುಂಬೈ: ಮುಂಬೈಯಿಂದ ಸುಮಾರು 700 ವಲಸಿಗರನ್ನು ಉತ್ತರ ಪ್ರದೇಶದ ಅವರ  ಮನೆಗಳಿಗೆ ಕಳುಹಿಸಲು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬುಧವಾರ ನಾಲ್ಕು ವಿಶೇಷ ವಿಮಾನಗಳ  ವ್ಯವಸ್ಥೆ ಮಾಡಿದ್ದಾರೆ.

ಈ 4 ವಿಮಾನಗಳ ಜೊತೆ ಮತ್ತೆ 2 ವಿಮಾನಗಳು ಗುರುವಾರ ಹೊರಡಲಿವೆ  ಎಂದು ಬಚ್ಚನ್ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಮೊದಲು  ವಲಸೆ ಕಾರ್ಮಿಕರನ್ನು  ರೈಲು ಮೂಲಕ ಅವರವರ ಊರಿಗೆ ಕಳುಹಿಸಲು ನಿರ್ಧರಿಸಲಾಗಿತ್ತು. ಅದರೇ ಅನಿವಾರ್ಯ ಕಾರಣಕ್ಕೆ ಕಾರ್ಯರೂಪಕ್ಕೆ ಬಂದಿರಲಿಲ್ಲ.

ಅಮಿತಾಬ್  ಬಚ್ಚನ್ ಅವರ ನಿರ್ದೇಶನದ ಮೇರೆಗೆ ಅವರ ನಿಕಟ ಸಹಾಯಕ ರಾಜೇಶ್ ಯಾದವ್ ಅವರು ಈ ವಿಮಾನಗಳನ್ನು ಆಯೋಜಿಸಿದ್ದಾರೆ. ಮುಂಬೈಯಿಂದ ಬುಧವಾರ ಬೆಳಿಗ್ಗೆ ಯುಪಿ ಯ ಅಲಹಾಬಾದ್, ಗೋರಖ್‌ಪುರ ಮತ್ತು ವಾರಣಾಸಿಗೆ ವಿಮಾನಗಳು ತಲಾ 180 ಪ್ರಯಾಣಿಕರೊಂದಿಗೆ ಹೊರಟವು ಎಂದು ಮಾಧ್ಯಮಗಳು ವರದಿ ಮಾಡಿದೆ.

ಯಾದವ್ ಅವರು ಇತ್ತೀಚಿಗಷ್ಟೆ ಅಮಿತಾಬ್ ಅವರ ಸಲಹೆ ಮೇರೆಗೆ, 300 ವಲಸಿಗರಿಗೆ ಲಕ್ನೋ, ಅಲಹಾಬಾದ್, ಭಾದೋಹಿ ಮತ್ತು ಉತ್ತರ ಪ್ರದೇಶದ ಇತರ ಸ್ಥಳಗಳಲ್ಲಿ ತಮ್ಮ ಗ್ರಾಮಗಳನ್ನು ತಲುಪಲು 10 ಬಸ್ಸುಗಳ ವ್ಯವಸ್ಥೆ ಮಾಡಿದ್ದರು.

‘ನಾನು ಇದಕ್ಕೂ ಮೊದಲು ವಿಮಾನದಲ್ಲಿ ಪ್ರಯಾಣಿಸಿರಲಿಲ್ಲ, ಆದರೆ ಬಚ್ಚನ್ ಅವರು ನನಗೆ ಅದನ್ನು ಸಾಧ್ಯವಾಗಿಸಿದರು. ಅದೂ ಸಹ ನಾನು ಮುಂಬೈಯಲ್ಲಿ ಸಿಲುಕಿಕೊಂಡಿದ್ದ ಸಮಯದಲ್ಲಿ. ನಾನು ಎಂಟು ತಿಂಗಳ ನಂತರ ಮನೆಗೆ ಮರಳುತ್ತಿದ್ದೇನೆ” ಎಂದು ಟೈಲರಿಂಗ್ ಕೆಲಸ  ಮಾಡುತ್ತಿದ್ದ ಹಸನ್  ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.