ಹತ್ತು ಸಾವಿರ ಚೀನೀ ಸೈನಿಕರೂ ಹಿಂದೆ ಸರಿಯಲಿ; ಪೂರ್ವ ಲಡಾಖ್‌ನಿಂದಷ್ಟೇ ಕಾಲ್ಕಿತ್ತರೆ ಸಾಲದು

ಎಲ್‌ಎಸಿ ಉದ್ದಕ್ಕೂ ನಿಯೋಜನೆಗೊಂಡಿರುವ ಡ್ರ್ಯಾಗನ್‌ ಪಡೆ

Team Udayavani, Jun 11, 2020, 8:29 AM IST

ಹತ್ತು ಸಾವಿರ ಚೀನೀ ಸೈನಿಕರೂ ಹಿಂದೆ ಸರಿಯಲಿ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಪೂರ್ವ ಲಡಾಖ್‌ನ 3 ಭಾಗಗಳಲ್ಲಷ್ಟೇ ಚೀನ ಹಿಂದೆ ಸರಿದರೆ ಸಾಲದು. ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಉಳಿದ ಭಾಗಗಳಲ್ಲಿ ನಿಯೋಜಿಸಿರುವ 10 ಸಾವಿರಕ್ಕೂ ಅಧಿಕ ಸಂಖ್ಯೆಯ ಸೈನಿಕರನ್ನೂ ಹಿಂದೆಗೆದುಕೊಳ್ಳಬೇಕು. ಆಗ ಮಾತ್ರವೇ ಗಡಿಬಿಕ್ಕಟ್ಟು ಶಮನಗೊಳ್ಳಲು ಸಾಧ್ಯ ಎಂದು ಭಾರತ ಅಭಿಪ್ರಾಯಪಟ್ಟಿದೆ.

ಜೂ.6ರ ಮಾತುಕತೆಯ ಬಳಿಕ ಚೀನ ಗಲ್ವಾನ್‌ ತೀರದ 3 ಭಾಗಗಳಿಂದ 2ರಿಂದ 2.5 ಕಿ.ಮೀ. ಹಿಂದೆ ಸರಿದಿದೆ. ಆದರೆ, ಎಲ್‌ಎಸಿಯ ಮಿಕ್ಕ ಕಡೆಗಳಲ್ಲಿ ಪೀಪಲ್ಸ್‌ ಲಿಬರೇಶನ್‌ ಆರ್ಮಿಯ ಬೃಹತ್‌ ಪಡೆ ನಿಯೋಜನೆಗೊಂಡಿದೆ. “ಮಿಲಿಟರಿ ಕಾಮಗಾರಿ, ಭಾರೀ ಫಿರಂಗಿಗಳ ನಿಯೋಜನೆ, ಯುದ್ಧವಾಹನಗಳ ಓಡಾಟ ನಿಲ್ಲಿಸಿದಾಗ ಮಾತ್ರ ಗಡಿಯಲ್ಲಿನ ಒತ್ತಡ ಗಳು ಕಡಿಮೆಯಾಗುತ್ತವೆ’ ಎಂದು ಮೂಲಗಳು ತಿಳಿಸಿವೆ.

“ಮೇ 4ರಂದು ಗಸ್ತು ಪಾಯಿಂಟ್‌ನ ಸನಿಹದಲ್ಲೇ ಯುದ್ಧವಾಹನಗಳೊಂದಿಗೆ ಪಿಎಲ್‌ಎ ಕಾಲಾಳುಪಡೆಯ ಬೃಹತ್‌ ಪರೇಡ್‌ ನಡೆಸಿತ್ತು. ಚೀನಾದ ಈ ವರ್ತನೆ ಗಮನಿಸಿ ಭಾರತೀಯ ಸೇನಾಪಡೆ ಎಲ್‌ಎಸಿಯ ಉದ್ದಕ್ಕೂ ಹತ್ತು ಸಾವಿರ ಸೈನಿಕರನ್ನು ನಿಯೋಜಿ ಸಿದೆ. ಚೀನೀ ಸೈನಿಕರ ಚಲನವಲನಗಳ ಮೇಲೆ ನಿರಂತರ ನಿಗಾ ವಹಿಸುತ್ತಿದ್ದೇವೆ’ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ಸುತ್ತಿನ ಮಾತುಕತೆ: ಉಭಯ ರಾಷ್ಟ್ರಗಳ ನಡುವೆ ಮುಂದಿನ 10 ದಿನಗಳಲ್ಲಿ ಬೆಟಾಲಿಯನ್‌, ಬ್ರಿಗೇಡ್‌ ಹಾಗೂ ಮೇಜರ್‌ ಜನರಲ್‌ ಮಟ್ಟದಲ್ಲಿ 3 ಸುತ್ತಿನ ಮಾತುಕತೆಗಳು ಏರ್ಪಡುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.