ಸಮುಚ್ಚಯಕ್ಕೆ ನುಗ್ಗಿದ ಮಳೆ ನೀರು: 50 ಲಕ್ಷ ರೂ. ಅಧಿಕ ನಷ್ಟ


Team Udayavani, Jun 12, 2020, 5:13 AM IST

ಸಮುಚ್ಚಯಕ್ಕೆ ನುಗ್ಗಿದ ಮಳೆ ನೀರು: 50 ಲಕ್ಷ ರೂ. ಅಧಿಕ ನಷ್ಟ

ಉಡುಪಿ: ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು, ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಮಣಿಪಾಲ ಸಿಂಡಿಕೇಟ್‌ ಸರ್ಕಲ್‌ ಸಮೀಪದ ಹೆದ್ದಾರಿ ಬದಿಯ ಪ್ರೀಮಿಯರ್‌ ಎನ್‌ಕ್ಲೇವ್‌ ಸಮುಚ್ಚಯದ ಆವರಣದೊಳಗೆ ಚರಂಡಿ ನೀರು ನುಗ್ಗಿ ಅಪಾರ ನಷ್ಟ ಸಂಭವಿಸಿದೆ.

ಉಡುಪಿ-ಮಣಿಪಾಲ ಮಧ್ಯದ ಹೆದ್ದಾರಿಯನ್ನು ಇತ್ತೀಚೆಗೆ ಅಭಿವೃದ್ಧಿ ಪಡಿಸಲಾಗಿದೆ. ಸಿಂಡಿಕೇಟ್‌ ಸರ್ಕಲ್‌ ಬಳಿ ರಸ್ತೆ ಕಾಂಕ್ರೀಟ್‌ ಕಾಮಗಾರಿ ಪೂರ್ತಿಗೊಂಡರೂ, ಚರಂಡಿ ಕಾಮಗಾರಿ ಪೂರ್ಣಗೊಂಡಿಲ್ಲ. ನೀರು ಹರಿಯಲು ಸೂಕ್ತ ಚರಂಡಿ ಇಲ್ಲದಿರುವ ಕಾರಣ ಬುಧವಾರ ರಾತ್ರಿಯ ಮಳೆಗೆ ನೀರು ಸಮುಚ್ಚಯದ ಎದುರಿನ ಚರಂಡಿಯಿಂದ ಮೇಲೆದ್ದು ಪ್ರವೇಶ ಗೇಟ್‌ ಮೂಲಕ ಆವರಣದೊಳಕ್ಕೆ ಹರಿದಿದೆ.

ಸಮುಚ್ಚಯಕ್ಕೆ ಬಳಸಲ್ಪಡುವ ಜನರೇಟರ್‌ ರೂಂ ಗೂ ನೀರು ನುಗ್ಗಿದೆ. ನೀರಿನ ಒತ್ತಡಕ್ಕೆ 63 ಕೆ.ವಿ. ಸಾಮರ್ಥ್ಯದ ಜನರೇಟರ್‌ ಹಾಗೂ ಜನರೇಟರ್‌ ಕೊಠಡಿ ಎಲ್ಲವೂ ನೀರಿಗೆ ಜರಿದಿದೆ. ಪಕ್ಕದಲ್ಲೇ ವಿದ್ಯುತ್‌ ಪರಿವರ್ತಕ ಕೂಡ ಇದ್ದು, ಅದಕ್ಕೂ ಹಾನಿಯಾಗಿದೆ. ಪರಿವರ್ತಕದ ಕಂಬ, ಅವಶೇಷಗಳು, ಜನರೇಟರ್‌ ಕೊಠಡಿ, ಇನ್ನಿತರ ಭಾಗಗಳು ಎಲ್ಲವೂ 100 ಮೀ ನಷ್ಟು ದೂರದವರೆಗೆ ನೀರಿನಲ್ಲಿ ಹೋಗಿದೆ. ಸುಮಾರು 50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ತಪ್ಪಿದ ಅನಾಹುತ
ವಿದ್ಯುತ್‌ ಪರಿವರ್ತಕಕ್ಕೆ ನೀರು ತಾಗಿದ ತತ್‌ಕ್ಷಣವೇ ವಿದ್ಯುತ್‌ ಕಡಿತವಾಗಿದ್ದು, ಇದರಿಂದ ಭಾರಿ ಅನಾಹುತ ತಪ್ಪಿದೆ. ಜನರೇಟರ್‌ನಿಂದ ಕಟ್ಟಡದ ಒಳಕ್ಕೆ ಜೋಡಿಸಿಕೊಂಡ ಪೈಪ್‌ಗ್ಳ ಸೆಳೆತಕ್ಕೆ ಕಟ್ಟಡ ಒಳಗಿನ ಯೂನಿಟ್‌ಗೂ ಹಾನಿಯಾಗಿದೆ.

ಕುಸಿದು ಬೀಳುವ ಆತಂಕ
ಹೆದ್ದಾರಿ ಬದಿಯಲ್ಲಿ ಇರುವ ಸಮುಚ್ಚಯದಲ್ಲಿ 32 ಅಪಾರ್ಟ್‌ಮೆಂಟ್‌ ಹಾಗೂ 3 ಕಮರ್ಷಿಯಲ್‌ ಕೊಠಡಿಗಳಿದ್ದು ಹಿಂದಿನ ಪ್ರದೇಶ ಪ್ರಪಾತದಂತಿದೆ. ಮೊದಲ ಮಳೆಗೆ ಸಮುಚ್ಚಯದ ಹಿಂಭಾಗದ ಪಾರ್ಕಿಂಗ್‌ ಸ್ಥಳ ಬಿರುಕುಬಿಟ್ಟಿದ್ದು, ಮತ್ತಷ್ಟೂ ಜರಿಯುವ ಹಂತದಲ್ಲಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.