ಟ್ವಿಟ್ಟರ್ ನಿಂದ 1.7 ಲಕ್ಷ ಖಾತೆಗಳು ಬ್ಯಾನ್, ಕಾರಣವೇನು ಗೊತ್ತಾ ?


Team Udayavani, Jun 12, 2020, 9:31 AM IST

twitter

 

ನವದೆಹಲಿ: ಟ್ವಿಟ್ಟರ್ ನಿಂದ ಸುಮಾರು 1,70,000 ಅಕೌಂಟ್ ಗಳನ್ನು ತೆಗೆದುಹಾಕಲಾಗಿದೆ ಎಂದು ಸಂಸ್ಥೆ ಅಧಿಕೃತವಾಗಿ ಗುರುವಾರ (11-06-2020) ಮಾಹಿತಿ ನೀಡಿದೆ.

ಚೈನಾ ಸರ್ಕಾರದ ಪರವಾಗಿ ಪೋಸ್ಟ್ ಮಾಡುತ್ತಿದ್ದರಿಂದ ಇಷ್ಟೊಂದು ಪ್ರಮಾಣದ ಅಕೌಂಟ್ ಗಳನ್ನು ರಿಮೂವ್ ಮಾಡಲಾಗಿದೆ.  ಮಾತ್ರವಲ್ಲದೆ ಹಾಂಕ್ ಕಾಂಗ್ ಪ್ರತಿಭಟನೆ, ಕೋವಿಡ್ 19 ಸೇರಿದಂತೆ ಇತರ ವಿಚಾರಗಳಿಗೆ ಚೈನಾ  ಕಮ್ಯುನಿಷ್ಟ್ ಸರ್ಕಾರವನ್ನು ಬೆಂಬಲಿಸಿ ಪೋಸ್ಟ್ ಮಾಡಲಾಗುತ್ತಿತ್ತು ಎಂದು ಮಾಧ್ಯಮದ ವರದಿ ತಿಳಿಸಿದೆ.

ಈ ಕುರಿತು ಸ್ಪಷ್ಟನೆ ನೀಡಿದ ಟ್ವಿಟ್ಟರ್ , ರಿಮೂವ್ ಮಾಡಲಾಗಿರುವ ಅಕೌಂಟ್ ಗಳಲ್ಲಿ ಚೀನಾ ಸರ್ಕಾರದ ಪರವಾಗಿ ಹೆಚ್ಚಿನ ಒಲವು ವ್ಯಕ್ತಪಡಿಸಲಾಗುತ್ತಿತ್ತು. ಇದು ಭೌಗೋಳಿಕ ಸಮಸ್ಯೆಗೆ ಕಾರಣವಾಗುತ್ತಿರುವುದರಿಂದ ಮಾತ್ರವಲ್ಲದೆ ಟ್ವಿಟ್ಟರ್ ನೀತಿಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುವುದರಿಂದ  ಈ ನಿರ್ಧಾರ ಕೈಗೊಳ್ಳಲಾಗಿದೆ.ಅಮಾನತುಗೊಂಡ ಖಾತೆಗಳು ಚೀನಾದ ಭಾಷೆಗಳಲ್ಲಿ ಪ್ರಧಾನವಾಗಿ ಟ್ವೀಟ್ ಮಾಡಿವೆ ಎಂದು ಟ್ವಿಟರ್ ಹೇಳಿದೆ.

ಚೀನಾದಲ್ಲಿ  ಟ್ವಿಟ್ಟರ್ ಸಾಮಾಜಿಕ ಜಾಲತಾಣವನ್ನು  ಅಧಿಕೃತವಾಗಿ ನಿರ್ಬಂಧಿಸಲಾಗಿದೆ. ಆದರೂ ಅಲ್ಲಿನ ಜನರು ವಿಪಿಎನ್ ಮೂಲಕ ಟ್ವಿಟ್ಟರ್  ಖಾತೆಯನ್ನು ಬಳಸುತ್ತಾರೆ ಎಂದು ವರದಿ ತಿಳಿಸಿದೆ.

23,750 ಖಾತೆಗಳು  ಕೋರ್ ನೆಟ್‌ವರ್ಕ್ ಆಗಿ ಚೀನಾಕ್ಕೆ ಅನುಕೂಲಕರವಾದ ವಿಷಯವನ್ನು ಟ್ವೀಟ್ ಮಾಡಲು ಬಳಸಲಾಗುತ್ತಿತ್ತು. ಮಾತ್ರವಲ್ಲದೆ  1,50,000 ಖಾತೆಗಳನ್ನು  ಟ್ವೀಟ್ ಗಳನ್ನು ರೀಟ್ವೀಟ್ ಮಾಡಲು ಬಳಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.