ಸೀಲ್ ಡೌನ್ ಉಲ್ಲಂಘನೆ ಆಭರಣದ ಅಂಗಡಿಗಳಿಗೆ ದಂಡ
Team Udayavani, Jun 12, 2020, 7:52 PM IST
ಗಂಗಾವತಿ: ಸೀಲ್ ಡೌನ್ ನಿಯಮ ಉಲ್ಲಂಘನೆ ಮಾಡಿ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದ ಆಭರಣದ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತರು ದಾಳಿ ನಡೆಸಿ ದಂಡ ವಿಧಿಸಿದ್ದಾರೆ.
ಗಾಂಧಿ ಚೌಕ್ ಪ್ರದೇಶದಲ್ಲಿ ಸೀಲ್ ಡೌನ್ ಮಾಡಲಾಗಿದ್ದು ನಿಯಮ ಮೀರಿ ನಾಗೇಶ್ವರ ಜುವೆಲರ್ಸ್, ಉದಯಸೇಲ್ಸ್ ಕಾರ್ಪೊರೇಷನ್, ನಾಗೇಶರಾವ್ ಎಸ್ ಭಟ್ ರಾಯಕರ್ ಚಿನ್ನದಂಗಡಿಯವರು ವ್ಯಾಪಾರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಗಂಗಾಧರ ಹಾಗೂ ಸಿಬ್ಬಂದಿ ದಾಳಿ ಮಾಡಿದಾಗ ಚಿನ್ನದಂಗಡಿ ಮಾಲೀಕರು ವಾಗ್ವಾದ ನಡೆಸಿದ್ದಾರೆ.
ನಿಯಮಮೀರಿದ್ದಕ್ಕೆ ಚಿನ್ನದ ಅಂಗಡಿಗಳ ಮೇಲೆ ದಂಡ ಹಾಕಲಾಗಿದೆ. ಗಾಂಧಿಚೌಕ್ ಸಮೀಪದ ಜಾಮೀಯಾ ಮಸೀದಿಯ ಮೌಲ್ವಿಯೊಬ್ಬರಿಗೆ ಕೊವಿಡ್-19 ಸೋಂಕು ಹಿನ್ನೆಲೆ ಗಾಂಧಿಚೌಕ್,ಡೇಲಿಮಾರ್ಕೆಟ್,ಮಟನ್ ಮಾರ್ಕೆಟ್ ಸೇರಿ ಜಾಮೀಯಾ ಮಸೀದಿ ಪ್ರದೇಶದ ಸುತ್ತ 150 ಮೀಟರ್ ಸೀಲ್ ಡೌನ್ ಮಾಡಲಾಗಿದೆ. ನಿಯಮ ಮೀರಿದ ಅಂಗಡಿ ಮಾಲೀಕರಿಗೆ ಒಟ್ಟು 42 ಸಾವಿರ ರೂ.ದಂಡ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್