ಜಾನಪದ ಆಟಗಳನ್ನು ಮುನ್ನೆಲೆಗೆ ತಂದ ಲಾಕ್‌ ಡೌನ್‌


Team Udayavani, Jun 13, 2020, 2:39 PM IST

ಜಾನಪದ ಆಟಗಳನ್ನು ಮುನ್ನೆಲೆಗೆ ತಂದ ಲಾಕ್‌ ಡೌನ್‌

ಕೋವಿಡ್‌ ತಡೆಗಟ್ಟಲು ಜಾರಿಗೊಳಿಸಲಾದ ಲಾಕ್‌ಡೌನ್‌ ಕ್ರಮಗಳು ಹಲವು ಬದಲಾವಣೆಗಳಿಗೆ ಕಾರಣವಾಗಿವೆ. ಮನೆಯಲ್ಲಿಯೇ ಕುಳಿತು ಸುಸ್ತಾಗಿರುವ ಜನರು ಆಟಗಳ ಮೊರೆ ಹೋಗುತ್ತಿದ್ದಾರೆ. ಜಾನಪದ ಆಟಗಳು ಜನರ ನಡುವೆ ಹಾಸುಹೊಕ್ಕಾಗಿರುವ ಆಟಗಳು. ಗ್ರಾಮೀಣ ಜನರು ಮನೋರಂಜನೆಗಾಗಿ ಹಾಗೂ ದೈಹಿಕ ವ್ಯಾಯಾಮಕ್ಕಾಗಿ ಕಂಡುಕೊಂಡ ಆಟಗಳಾಗಿವೆ. ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿ-ವಸ್ತುಗಳನ್ನು ಬಳಸಿಕೊಂಡು ಆಟವಾಡಬಹುದು. ಈ ಮೂಲಕ ತಾವು ಮತ್ತು ತಮ್ಮ ಕುಟುಂಬದವರನ್ನು ರಂಜಿಸಿಕೊಳ್ಳಲು ಬಹಳ ಹಿಂದಿನಿಂದಲೂ ಇದರ ಮೊರೆ ಹೋಗಿದ್ದಾರೆ. ಈಗ ಅದೇ ಕ್ರೀಡೆಯನ್ನೇ ನಮ್ಮ ನಗರ ವಾಸಿಗಳು ಸಹ ಅಳವಡಿಸಿಕೊಂಡಿದ್ದಾರೆ.
ನಗರವಾಸಿಗಳು ಆರಿಸಿಕೊಂಡ ಆಟಗಳು ಒಳಾಂಗಣ ಕ್ರೀಡೆಗಳು. ನಮ್ಮ ಜನರು ಈ ಆಟಗಳನ್ನು ಮನೆಯ ಮಂದಿಯ ಜತೆ ಆಟವಾಡುತ್ತಾ, ಮಾನಸಿಕವಾದ ನೆಮ್ಮದಿ ಹಾಗೂ ಸಂತಸವನ್ನು ಪಡೆಯುತ್ತಿದ್ದಾರೆ. ಒಬ್ಬರನೊಬ್ಬರು ಅರ್ಥೈಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಎಲ್ಲಾ ಹಳ್ಳಿಗಳಿಗೆ ಸೀಮಿತವಾಗಿದ್ದ ಆಟಗಳು ಇಂದು ನಗರ ಪ್ರದೇಶಗಳ ಮಕ್ಕಳಲ್ಲಿ ಕಂಡುಬರುತ್ತಿವೆ.

ನಮ್ಮ ನಗರ ವಾಸಿ ಮಕ್ಕಳಿಗೆ ಈ ಆಟ ಪರಿಚಯವಾಗುತ್ತಿದೆ ಎಂಬ ಖುಷಿ ಇದೆ. ಮಕ್ಕಳಿಗೆ ನೀಡುತ್ತಿದ್ದ ದುಬಾರಿ ವಸ್ತುಗಳು ಮನೆಯ ಮೂಲೆ ಸೇರಿವೆ. ಮೂಲೆಯಲ್ಲಿದ್ದ ಸಾಮಾನ್ಯ ವಸ್ತುಗಳು ಮಕ್ಕಳ ಆಟಿಕೆಯಾಗಿವೆ. ಜನರಿಗೆ ಇಷ್ಟು ದಿನಗಳ ಕಾಲ ಅವರದೇ ಕೆಲಸದ ಜವಾಬ್ದಾರಿಗಳಿಂದ ಮನೆಯವರ ಜತೆ ಸಮಯ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಅದೇ ಈಗ ಲಾಕ್‌ಡೌನ್‌ ಮೂಲಕ ಜನರು ತಮ್ಮ ಮನೆಯವರನ್ನು , ತಮ್ಮ ಮಕ್ಕಳನ್ನು ಸಂತೋಷದಿಂದ ಅರ್ಥಮಾಡಿಕೊಂಡು ಆಡುತ್ತಿದ್ದಾರೆ. ಲಾಕ್‌ಡೌನ್‌ ಅನಂತರವೇ ಈ ಜನಪದ ಆಟಗಳು ನೆನಪಾಗಿವೆ. ಮಕ್ಕಳಿಗೆ ಒಂದು ರೀತಿಯ ಹೊಸ ಅನುಭವ ಮನೆಯಲ್ಲೇ ಇದ್ದು ಇಷ್ಟು ರೀತಿಯ ಆಟಗಳನ್ನು ಆಡಬಹುದು ಎಂಬುವುದನ್ನು ಅರಿತುಕೊಂಡಿದ್ದಾರೆ. ಮಕ್ಕಳನ್ನು ಚುರುಕಾಗಿಡಲು ಅಳಿಗುಳಿ, ಚೌಕಾಬಾರದಂತಹ ಕೆಲವು ಆಟಗಳಿವೆ. ಇವುಗಳು ಮನೋರಂಜನೆಯ ಜತೆಗೆ ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತವೆ.


ಐಶ್ವರ್ಯ ಕೆ.ಆರ್‌. ಸಂತ ಫಿಲೋಮಿನಾ ಕಾಲೇಜ್‌, ಮೈಸೂರು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.