ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹಿಂತಿರುಗಿಸಿ ಎಂಬ ಆದೇಶದ ಕುರಿತು ಅಭಿಪ್ರಾಯವೇನು?


Team Udayavani, Jun 13, 2020, 3:54 PM IST

ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹಿಂತಿರುಗಿಸಿ ಎಂಬ ಆದೇಶದ ಕುರಿತು ಅಭಿಪ್ರಾಯವೇನು?

ಮಣಿಪಾಲ: ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ತಕ್ಷಣ ಹಿಂತಿರುಗಿಸಿ ಎಂದು ರಾಜ್ಯ ಸರಕಾರ ಕಠಿಣ ಆದೇಶ ನೀಡಿರುವುದರ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ರಮೇಶ್ ಭಟ್ ನಕ್ರೆ: ಸರ್ಕಾರದ ಎಲ್ಲಾ ಸೌಲಭ್ಯ ಸಿಗುವಾಗ ಬಿಪಿಎಲ್ ಪ್ರಶ್ನೆಯೇ ಬರುವುದಿಲ್ಲ .ಬಿಪಿಎಲ್ ಸೌಲಭ್ಯ ಬೇಕೇ ಎನ್ನುವವರು ನೌಕರಿ ತೊರೆಯಲಿ.

ಶ್ರೀನಿವಾಸ್ ಎಂ. ಎ: ಸರಕಾರಿ ನೌಕರರಿಗೆ ಅಷ್ಟೇ ಅಲ್ಲ 50000 ಸಂಬಳ ತೆಗೆದುಕೊಳ್ಳುವ ಖಾಸಗಿ ನೌಕರರಿಗೂ ಅನ್ವಯಿಸುವಂತೆ ಕಠಿಣ ಕಾನೂನು ಕ್ರಮ ತರಬೇಕು ನಾನು ಕಂಡಂತೆ ಪ್ರತಿಷ್ಠಿತ ಕಂಪನಿಯಲ್ಲಿ ರುವ ನೌಕರರು ಸಹ ತಮ್ಮ ಹಳ್ಳಿಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ

ಗಂಗಾಧರ ರಾವ್ ಕೊಕ್ಕಡ: ಅಯ್ಯೋ ಅಯ್ಯೋ ಬಿಡಿ ಹದಿಮೂರು ಹದಿನೈದು ಮಕ್ಕಳು ಓಡಾಲು ಕಾರು ಬ್ಯೆಕ್ ಮೂರು ನಾಲ್ಕು ಅಂತಸ್ತಿನ ಮನೆ ಇದ್ದವರಿಗೆ ಬಿ. ಪಿ. ಎಲ್ ಕಾರ್ಡ್ ಇದೆ . ಹ್ಞಾಂ ಕಾರಣ ಅವರು ಕಡು ಬಡವರು ಸ್ವಾಮಿ

ರಾಜು ಕೆ ಉದ್ದಮನಹಳ್ಳಿ: ಒಳ್ಳೆಯದು, ಆದರೆ ಅರೆ ಸರ್ಕಾರಿ ನೌಕರರನ್ನು ಈ ಆದೇಶದಿಂದ ಹೊರಗಿಡಬೇಕು, ಕಾರಣ ಇವರಿಗೆ ಐದು ಅಥವಾ ಆರು ತಿಂಗಳಿಗೊಮ್ಮೆ ವೇತನ ಸಿಗೋದು ಅದೂ ಕೂಡಾ ಒಂದೋ ಎರಡೋ ತಿಂಗಳ ವೇತನ ಮಾತ್ರ.

ಸಚೀನ ಕುಲಕರ್ಣಿ:  ಜನಸೇವೆಯೆ ಜನಾರ್ಧನನ ಸೇವೆ ಅಂತಾ ಜನರಿಂದ ಆಯ್ಕೆಗೊಂಡ ಶಾಸಕರಿಗೆ ಅನುದಾನ ಯಾಕೆ ವೇತನ ಯಾಕೆ? ಇವರಿಗೆ ಇದೆಲ್ಲ ಸೌಲಭ್ಯ ಬೇಕು ಆದರೆ ಎಲ್ಲರಿಗೂ ಬಿಪಿಎಲ್ಲ್ ಕಾರ್ಡ್ ಇರೋದು ತಪ್ಪಾ

ಕಿರುಗುಂದ ನಜೀರ್:  ಸರ್ಕಾರಿ ನೌಕರರು ಮಾತ್ರ ಅಲ್ಲ ಅರ್ಥಿಕವಾಗಿ ಅನುಕೂಲ ಇರುವವರ ಬಿಪಿಎಲ್ ಕಾರ್ಡಗಳನ್ನು ರದ್ದು ಪಡಿಸಬೇಕು, ಜೊತೆಗೆ ಇವರು ಬಡವರೆಂದು ವರಮಾನ ಪತ್ರ ಕೊಟ್ಟ ಕಂದಾಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.

ರಾಘವೇಂದ್ರ ಶೇಟ್: ಒಳ್ಳೆಯ ನಿರ್ಧಾರ ಅಧಿಕಾರಿಗಳು ಹಣದಾಸೆಗಾಗಿ ಮನೆ ಮನೆಗೆ ಕಾರ್ಡ್ ಮಾಡಿಕೊಟ್ಟಿದ್ದಾರೆ ನಿಜವಾದ ಬಡವರಿಗೆ ಇನ್ನೂ ಕಾರ್ಡ್ ಸಿಗಲಿಲ್ಲ ಸರಿಯಾಗಿ ತನಿಖೆ ನಡೆಸಿ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.