ತುರ್ತು ಸಂಪರ್ಕಕ್ಕೆ ನಾಡದೋಣಿ: ಇಂದು ಚಾಲನೆ


Team Udayavani, Jun 14, 2020, 5:47 AM IST

ತುರ್ತು ಸಂಪರ್ಕಕ್ಕೆ ನಾಡದೋಣಿ: ಇಂದು ಚಾಲನೆ

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾ.ಪಂ. ವ್ಯಾಪ್ತಿಯಿಂದ ಉಪ್ಪಿನಂಗಡಿ ತೆರಳಲು ಅನು ಕೂಲವಾಗುವಂತೆ ಮೊಗೇರಡ್ಕ ಎಂಬಲ್ಲಿ ನಿರ್ಮಾಣಗೊಂಡಿದ್ದ ತೂಗು ಸೇತುವೆ ಕಳೆದ ಮಳೆಗಾಲದಲ್ಲಿ ಕೊಚ್ಚಿ ಹೋಗಿದ್ದರಿಂದ ಇಲ್ಲಿನ ಮಂದಿಗೆ ಸಂಪರ್ಕ ಕಡಿತಗೊಂಡಿತ್ತು. ಇದಕ್ಕಾಗಿ ಶಾಸಕ ಹರೀಶ್‌ ಪೂಂಜ ಸ್ವಂತ ಖರ್ಚಿನಲ್ಲಿ ಪ್ರಸಕ್ತ ಮಳೆಗಾಲದಲ್ಲಿ ಎರಡು ಊರಿನ ಜನರ ಸಂಪರ್ಕಕ್ಕಾಗಿ ಶ್ರಮಿಕ ನೆರವು ನಾಡದೋಣಿ ಒದಗಿಸಿದ್ದಾರೆ. ಇದಕ್ಕೆ ಜೂ. 14ರಂದು ಚಾಲನೆ ನೀಡಲಿದ್ದಾರೆ.

ದೋಣಿ ಸಂಪರ್ಕ
ಬಂದಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಮೊಗೇರಡ್ಕದಲ್ಲಿರುವ ಈ ತೂಗು ಸೇತುವೆ ಕುಸಿತಗೊಂಡ ಕಾರಣದಿಂದ ಪುತ್ತೂರು ತಾಲೂಕು ಮತ್ತು ಬೆಳ್ತಂಗಡಿ ತಾಲೂಕಿನ ಎರಡು ಗ್ರಾಮಗಳ ಸಂಪರ್ಕಕ್ಕೆ ತೊಂದರೆಯಾಗಿದೆ. ಸೇತುವೆ ಇಲ್ಲದಿದ್ದರೆ 10 ಕಿ.ಮೀ. ಸುತ್ತಿ ಬಳಸಿ ಬರಬೇಕಿದೆ. ಇದನ್ನು ತಪ್ಪಿಸಲು ಸೇತುವೆ ನಿರ್ಮಾಣ ಅವಶ್ಯವಿದೆ ಎಂಬುದನ್ನು ಅರಿತು ಶಾಸಕ ಹರೀಶ್‌ ಪೂಂಜ ಜಲ ಸಂಪನ್ಮೂಲ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ನಾಡದೋಣಿ ಅನಿವಾರ್ಯ
ಸೇತುವೆ ನಿರ್ಮಾಣಕ್ಕೆ ಸಮಯವಕಾಶ ಬೇಕಿರುವುದರಿಂದ ಪ್ರಸಕ್ತ ಮಳೆಗಾಲಕ್ಕೆ ಇಲ್ಲಿನ ಮಂದಿಗೆ ತಾತ್ಕಾಲಿಕ ನೆಲೆಯಲ್ಲಿ ನಾಡದೋಣಿ ಅನಿವಾರ್ಯವಾಗಿದೆ. 9 ಜನ ಸಾಮರ್ಥ್ಯ ಹೊಂದಿರುವ ದೋಣಿ ನಿರ್ವಹಣೆ ಸ್ಥಳೀಯರಿಗೆ ನೀಡಲಾಗಿದೆ.ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳ ಸಂಪರ್ಕ ಕಲ್ಪಿಸುವ ಮುಗೇರಡ್ಕದಲ್ಲಿ 2013ರಲ್ಲಿ ಸುಳ್ಯದ ಗಿರೀಶ್‌ ಭಾರದ್ವಾಜ್‌ ಅವರ ನೇತೃತ್ವದಲ್ಲಿ 1.25 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣಗೊಂಡಿತ್ತು. ಈ ತೂಗುಸೇತುವೆ ಕಳೆದ ಕಳೆದ ಬಾರಿ ಆ. 9ರ ಪ್ರವಾಹ ಅಬ್ಬರಕ್ಕೆ ಕೊಚ್ಚಿ ಹೋಗಿತ್ತು.

ಸೇತುವೆ ಅಗತ್ಯವಿದ್ಯಾರ್ಥಿಗಳಿಗೆ, ಹೈನುಗಾರರಿಗೆ, ಕೂಲಿ ಕಾರ್ಮಿಕರಿಗೆ ಸೇತುವೆ ಅವಶ್ಯವಿದೆ. ಹತ್ತಾರು ಕಿ.ಮೀ. ಸುತ್ತಿಬಳಸಿ ಬರುವು ದನ್ನು ತಪ್ಪಿಸುವ ಸಲುವಾಗಿ ವ್ಯವಸ್ಥೆ ಕಲ್ಪಿಸ ಲಾಗಿದೆ. ಶಾಶ್ವತ ಸೇತುವೆ ನಿರ್ಮಾಣಕ್ಕೆ ಈಗಾಗಲೆ ಡಿಪಿಆರ್‌ ನಡೆಸಲಾಗಿದೆ.
– ಹರೀಶ್‌ ಪೂಂಜ, ಶಾಸಕ

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.