ಖಾಸಗಿ ಆಸ್ಪತ್ರೆ ನಾಚಿಸುವ ಸರ್ಕಾರಿ ಆಸ್ಪತ್ರೆ


Team Udayavani, Jun 14, 2020, 6:43 AM IST

naachike

ಚಿಕ್ಕನಾಯಕನಹಳ್ಳಿ: ಪಟ್ಟಣದ ಸಮೀಪದ ಗೋಡೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತೆ ಎಲ್ಲಾ ಮೂಲಸೌಲಭ್ಯ ಹೊಂದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ನವೀನ್‌ ಆಸ್ಪತ್ರೆ  ಬಗ್ಗೆ ವಿಶೇಷ ಕಾಳಜಿಯೊಂದಿಗೆ ತಾಲೂಕಿಗೆ ಮಾದರಿ ಆಸ್ಪತ್ರೆಯಾಗುವಂತೆ ಮೂಲ ಸೌಕರ್ಯ ಗಳನ್ನು ಬಡ ರೋಗಿಗಳಿಗೆ ನೀಡಿದ್ದಾರೆ.

ಪ್ರತ್ಯೇಕ ಒಪಿಡಿ ವ್ಯವಸ್ಥೆ ರೋಗಿಗಳ ಬಗ್ಗೆ ವಿಶೇಷ ಕಾಳಜಿ, ಸುಲಭವಾಗಿ ರೋಗಿಗಳಿಗೆ  ವೈದ್ಯರ ಲಭ್ಯತೆ ಸೇರಿದಂತೆ ಹತ್ತಾರು ವಿಶೇಷತೆಯನ್ನು ಈ ಆಸ್ಪತ್ರೆ ಹೊಂದಿದೆ. ಆಸ್ಪತ್ರೆಯ ಆವರಣದಲ್ಲಿ ಬಣ್ಣ ಬಣ್ಣದ ಹೂ ಗಿಡಗಳು, ಅಲಂಕಾರಿಕ ಗಿಡಗಳು, ಮರಗಳು, ರೋಗಿಗಳಿಗೆ ತಿಳಿವಳಿಕೆ ನೀಡುವ ಬರಹಗಳು ಆಸ್ಪತ್ರೆಯ  ಆವರಣದ ಪಾರ್ಕ್‌ ರೀತಿ ಭಾಸವಾಗುತ್ತದೆ.

ಸುಸಜ್ಜಿತವಾದ ಆಸ್ಪತ್ರೆ: ಆಸ್ಪತ್ರೆ ಕಟ್ಟಡ ಚಿಕ್ಕದ್ದಾದರೂ ಇರುವ ಜಾಗವನ್ನೇ ಸುಸಜ್ಜಿತವಾಗಿ ಬಳಕೆ ಮಾಡಿಕೊಂಡಿರುವ ಡಾ.ನವೀನ್‌ ಆಸ್ಪತ್ರೆಯ ಒಳಭಾಗದಲ್ಲಿ ಮೂರು ಹಾಸಿಗೆ ಕೊಠಡಿ, ಪ್ರತ್ಯೇಕ ಒಪಿಡಿ ವ್ಯವಸ್ಥೆ, ಲ್ಯಾಬ್‌, ಬಣ್ಣ  ಬಣ್ಣದ ಅಲಂಕಾರಿಕ ಗಿಡಗಳು, ಫಿಶ್‌ ಅಕ್ವೇರಿಯಂ, ಸೇರಿದಂತೆ ಆಸ್ಪತ್ರೆಯನ್ನು ವಿಶೇಷವಾಗಿ ಸಿದಟಛಿಪಡಿಸಿದ್ದಾರೆ.

ಮುಗಿ ಬೀಳುವ ರೋಗಿಗಳು: ಗೋಡೆಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನೂರಾರು ರೋಗಿಗಳು ಜೆ.ಸಿ.ಪುರ, ಶೆಟ್ಟಿಕೆರೆ, ಚಿಕ್ಕನಾಯಕನಹಳ್ಳಿ ಸೇರಿದಂತೆ ವಿವಿಧ ಊರುಗಳಿಂದ ಆಗಮಿಸುವುದು ವಿಶೇಷವಾಗಿದೆ. ಖಾಸಗಿ ಆಸ್ಪತ್ರೆಗಳ ನಡುವೆ  ಉತ್ತಮ ಸೇವೆ ನೀಡುವ ಜೊತೆಗೆ ಆಸ್ಪತ್ರೆಯ ವೈಭವವನ್ನು ಹೆಚ್ಚಿಸಿಕೊಂಡು ಒಂದು ಸರ್ಕಾರಿ ಆಸ್ಪತ್ರೆ ಹೆಸರು ಮಾಡುತ್ತಿರುವುದು ಸಂತಸದ ವಿಷಯವಾಗಿದೆ. ಸರ್ಕಾರಿ ಆಸ್ಪತ್ರೆಗಳು ಉತ್ತಮ ಸೇವೆ ನೀಡುತ್ತಾವೆ ಎನ್ನುವುದಕ್ಕೆ ಗೋಡೆಕೆರೆ  ಆಸ್ಪತ್ರೆ ಉದಾಹರಣೆಯಾಗಿದೆ.

* ಚೇತನ್‌

ಟಾಪ್ ನ್ಯೂಸ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.