ಕುಸಿತದ ಭೀತಿಯಲ್ಲಿ ಕುತ್ಯಾರು ಎಸ್ಟಿ ಕಾಲನಿ ಕಾಂಕ್ರೀಟ್ ರಸ್ತೆ
Team Udayavani, Jun 15, 2020, 5:33 AM IST
ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಎಸ್ಟಿ ಕಾಲನಿ- ಕೇಂಜ ಬಗ್ಗತೋಟ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟು ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯ ಪಕ್ಕದಲ್ಲಿಯೇ ಬೃಹತ್ ಹೊಂಡವೊಂದಿದ್ದು, ಮಳೆಗಾಲದಲ್ಲಿ ಮಣ್ಣು ಸಡಿಲಗೊಂಡಿರುವುದು ಇದಕ್ಕೆ ಕಾರಣ.
ರಸ್ತೆಯ ಪಕ್ಕದಲ್ಲಿಯೇ ಪರಿಶಿಷ್ಟ ಪಂಗಡದ ಹಲವು ಮನೆಗಳಿದ್ದು,ಪರಿಸರದ ಮನೆಯವರು ಅಪಾಯದ ಬಗ್ಗೆ ಮುನ್ನೆಚ್ಚರಿಕೆಯ ಕ್ರಮವಾಗಿ ರಸ್ತೆ ಬದಿ ತಡೆ ಬೇಲಿ ನಿರ್ಮಿಸಿದ್ದಾರೆ.
ರಸ್ತೆ ದುರಸ್ತಿಗೊಳಿಸಿ
ಮುಂಗಾರು ಆರಂಭಗೊಂಡಿದ್ದು ಮಳೆ ನೀರಿನೊಂದಿಗೆ ಮಣ್ಣಿನ ಸವಕಳಿಯಿಂದಾಗಿ ರಸ್ತೆ ಕುಸಿದು ಅಪಾಯ ಎದುರಾಗುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಹೊಂಡ ಮುಚ್ಚಿ ರಸ್ತೆ ದುರಸ್ತಿಗೊಳಿಸಬೇಕಿದೆ.
– ಸಂಪತ್ಕುಮಾರ್ ಕೇಂಜ, ಮಾಜಿ ಗ್ರಾ.ಪಂ.ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು