ಹೊಸದುರ್ಗಕ್ಕೆ 10 ಟಿಎಂಸಿ ನೀರು ಕೊಡಿ


Team Udayavani, Jun 15, 2020, 9:06 AM IST

ಹೊಸದುರ್ಗಕ್ಕೆ 10 ಟಿಎಂಸಿ ನೀರು ಕೊಡಿ

ಹೊಸದುರ್ಗ: ವಾಣಿವಿಲಾಸ ಸಾಗರದ ನೀರು ನಿಂತಿರುವ ಸ್ಥಳ ಹೊಸದುರ್ಗ ಭೂಪ್ರದೇಶಕ್ಕೆ ಸೇರಿದ್ದು ಬಹಳಷ್ಟು ಜಮೀನು ಮುಳುಗಡೆ ಪ್ರದೇಶಕ್ಕೆ ಹೋಗಿರುವುದರಿಂದ ವಿವಿ ಸಾಗರದ 30 ಟಿಎಂಸಿ ನೀರಿನಲ್ಲಿ 10 ಟಿಎಂಸಿ ನೀರು ಹೊಸದುರ್ಗಕ್ಕೆ ಮೀಸಲಿಡಬೇಕು ಎಂದು ಶಾಸಕ ಗೂಳಿಹಟ್ಟಿ ಡಿ ಶೇಖರ್‌ ಮುಖ್ಯ ಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದಾರೆ.

ಹೊಸದುರ್ಗ ಪಟ್ಟಣದ ಬಹುತೇಕ ಭೂಪ್ರದೇಶ ಸೇರಿದಂತೆ, ಅಣೆಕಟ್ಟು ನಿರ್ಮಾಣಕ್ಕಾಗಿ ಸ್ಥಳಾಂತರ ಮಾಡಿರುವ ಹೊಸದುರ್ಗ ಜನತೆಗೆ ವಿವಿ ಸಾಗರದ ಹಿನ್ನೀರಿನ ಉಪಯೋಗವೇ ಆಗುತ್ತಿಲ್ಲ ಎಂದ ಅವರು, ವಿವಿ ಸಾಗರದ 30 ಟಿಎಂಸಿ ನೀರಿನಲ್ಲಿ 10 ಟಿಎಂಸಿ ನೀರನ್ನು ಮೀಸಲಿಡುವ ಮೂಲಕ ಹೊಸದುರ್ಗ ತಾಲೂಕಿನ ಜನತೆಗೆ ಅನುಕೂಲ ಕಲ್ಪಿಸಬೇಕು ಎಂದರು.

ಹೊಸದುರ್ಗ ತಾಲೂಕಿನ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬಹಳಷ್ಟು ಕಡೆ ಹಳ್ಳದ ಹರಿಯುವಿಕೆಯಿಂದ ಉತ್ತಮ ಮಣ್ಣು ಕೊರಕಲು ಉಂಟಾಗಿ ರೈತರು ಸಮಸ್ಯೆ ಎದುರಿಸುವಂತಾಗಿದೆ. ಆ ಹಿನ್ನೆಲೆಯಲ್ಲಿ ಬರದ ನಾಡಾದ ಹೊಸದುರ್ಗ ತಾಲೂಕಿಗೆ 10 ಟಿಎಂಸಿ ನೀರು ಹಂಚಿಕೆ ಮಾಡುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.

ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಕುಡಿಯುವ ನೀರು ಸೇರಿದಂತೆ ಕೆರೆ ತುಂಬಿಸುವ ಕೆಲಸ ಆಗಿದ್ದು ಚಾನೆಲ್‌ ಗಳಿಗೆ ನೀರು ಹರಿಸಿರುವುದರಿಂದ ಜಿಲ್ಲೆಯ ಕೆಲ ತಾಲೂಕುಗಳ ರೈತರಿಗೆ ಅನುಕೂಲವಾಗಿದೆ. ಆದರೆ ಹೊಸದುರ್ಗದ ಜನತೆ ವಿವಿ ಸಾಗರದ ನೀರು ಪಡೆಯುವಲ್ಲಿ ವಿಫಲವಾಗಿದೆ. ನಮ್ಮ ಮನವಿಗೆ ಸಿಎಂ ಯಡಿಯೂರಪ್ಪನವರು ಸ್ಪಂದಿಸಲಿದ್ದಾರೆ ಎಂಬ ಭರವಸೆಯನ್ನು ಶಾಸಕರು ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.