ಸಂಪೂರ್ಣ ಮಹಾರಾಷ್ಟ್ರ ಆವರಿಸಿದ ಮಾನ್ಸೂನ್‌


Team Udayavani, Jun 15, 2020, 9:20 AM IST

ಸಂಪೂರ್ಣ ಮಹಾರಾಷ್ಟ್ರ ಆವರಿಸಿದ ಮಾನ್ಸೂನ್‌

ಸಾಂದರ್ಭಿಕ ಚಿತ್ರ

ಮುಂಬಯಿ, ಜೂ. 14: ಕರಾವಳಿ ಮಹಾರಾಷ್ಟ್ರವನ್ನು ಅಪ್ಪಳಿಸಿದ ನಾಲ್ಕು ದಿನಗಳ ಅನಂತರ ನೈಋತ್ಯ ಮಾನ್ಸೂನ್‌ ಸ್ಥಿರವಾದ ಪ್ರಗತಿಯನ್ನು ಸಾಧಿಸಿದ್ದು, ಇದೀಗ ಸಂಪೂರ್ಣ ರಾಜ್ಯವನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರವಿವಾರ ತಿಳಿಸಿದೆ.

ಮಾನ್ಸೂನ್‌ನ ಪ್ರಗತಿಯು ಈವರೆಗೆ ಸಾಮಾನ್ಯವಾಗಿದೆ ಮತ್ತು ನಿರೀಕ್ಷಿತ ಮಾರ್ಗದಲ್ಲಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ 10 ದಿನಗಳಲ್ಲಿ ಮಧ್ಯ ಮತ್ತು ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಾಗಿದೆ ಎಂದು ಐಎಂಡಿಯ ಮುಂಬಯಿ ಕೇಂದ್ರದ ಉಪ ಮಹಾ ನಿರ್ದೇಶಕ ಕೆ. ಎಸ್‌. ಹೊಸಳಿಕರ್‌ ಅವರು ಮಾಹಿತಿ ನೀಡಿದ್ದಾರೆ.  ನೈಋತ್ಯ ಮಾನ್ಸೂನ್‌ ರವಿವಾರ ಇಡೀ ರಾಜ್ಯವನ್ನು ಆವರಿಸಿದೆ ಎಂದವರು ಹೇಳಿದ್ದಾರೆ.

ಉತ್ತರ ಮಹಾರಾಷ್ಟ್ರ ಮತ್ತು ಮರಾಠವಾಡ ಪ್ರದೇಶದ ಹೆಚ್ಚಿನ ಭಾಗಗಳು ಪ್ರತಿವರ್ಷ ನೀರಿನ ಕೊರತೆಯನ್ನು ಎದುರಿಸುತ್ತವೆ. ಪ್ರಸಕ್ತ ವರ್ಷ ಈ ಪ್ರದೇಶಗಳಲ್ಲಿ ಮಳೆ ಬಂದಿರುವುದು ಉತ್ತಮ ಸಂಕೇತವಾಗಿದೆ. ಇದು ರೈತರ ಬಿತ್ತನೆ ಪೂರ್ವ ಚಟುವಟಿಕೆಗಳನ್ನು ವೇಗಗೊಳಿಸಲು ಸಹಾಯ ಮಾಡಲಿದೆ ಎಂದವರು ನುಡಿದಿದ್ದಾರೆ.

ಆದರೆ, ನಾಸಿಕ್‌ ಸೇರಿದಂತೆ ಕೆಲವು ನಗರ ಪ್ರದೇಶಗಳಲ್ಲಿ ಭಾರೀ ಮಳೆಯು ಕೆಲವು ಸಮಸ್ಯೆಗಳಿಗೆ ಕಾರಣವಾಯಿತು. ಶನಿವಾರ ಭಾರೀ ಮಳೆಯ ಅನಂತರ ನಾಸಿಕ್‌ ರೋಡ್‌ ಪೊಲೀಸ್‌ ಠಾಣೆಯೊಳಗೆ ನೀರು ನುಗ್ಗಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮ ಪ್ರದೇಶದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಮಳೆ ಪ್ರಾರಂಭವಾಯಿತು ಮತ್ತು ಇದಾದ ಒಂದೆರಡು ಗಂಟೆಗಳಲ್ಲೇ ನಾಸಿಕ್‌ ರೋಡ್‌ ಪೊಲೀಸ್‌ ಠಾಣೆ ಮುಳುಗಡೆ ಹೊಂದಿತು. ನೀರನ್ನು ಹೊರಹಾಕಲು ಸರ್ವ ಸಿಬಂದಿಗಳು ಹರಸಾಹಸ ಮಾಡಬೇಕಾಯಿತು ಎಂದು ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.