ಇದು 90ರ ದಶಕದ ಟಿ20 ಇಲೆವೆನ್‌


Team Udayavani, Jun 16, 2020, 5:45 AM IST

ಇದು 90ರ ದಶಕದ ಟಿ20 ಇಲೆವೆನ್‌

ಹೊಸದಿಲ್ಲಿ: ಶೀರ್ಷಿಕೆ ನೋಡಿ ಕ್ರಿಕೆಟ್‌ ಅಭಿಮಾನಿಗಳು ಅಚ್ಚರಿಪಡಬಹುದು. ಕಳೆದ 90ರ ದಶಕದಲ್ಲಿ ಟಿ20 ಮಾದರಿಯ ಕ್ರಿಕೆಟಿನ ಕಲ್ಪನೆಯೇ ಇರಲಿಲ್ಲ, ಇನ್ನು ಅಂದಿನ ತಂಡವನ್ನು ಕಟ್ಟಿದ್ದಾದರೂ ಹೇಗೆ ಎಂದು!

ಆದರೆ ಇದೊಂದು ಕಾಲ್ಪನಿಕ ತಂಡ. 1990ರ ದಶಕದ ಬಿಗ್‌ ಹಿಟ್ಟರ್, ಆಲ್‌ರೌಂಡರ್ ಮತ್ತು ಘಾತಕ ಬೌಲರ್‌ಗಳನ್ನು ಆಯ್ದು ಈ ತಂಡವನ್ನು ರಚಿಸಲಾಗಿದೆ. ಇವರ್ಯಾರೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದವರಲ್ಲ.

ಅಂದಿನವರಿಗೆ ಚುಟುಕು ಕ್ರಿಕೆಟ್‌ ಆಡುವ ಅವಕಾಶ ಲಭಿಸಿದ್ದರೆ ಯಾರೆಲ್ಲ ಮೆರೆದಾಡುತ್ತಿದ್ದರು, ಯಾರೆಲ್ಲ ಸೂಪರ್‌ ಸ್ಟಾರ್‌ಗಳಾಗುತ್ತಿದ್ದರು ಎಂಬುದನ್ನು ಕಲ್ಪಿಸಿ 11 ಮಂದಿಯ ತಂಡವನ್ನು ರಚಿಸಲಾಗಿದೆ. ಇದರಲ್ಲಿ ಭಾರತದ ಇಬ್ಬರು ಸ್ಥಾನ ಪಡೆದಿದ್ದಾರೆ. ಇವರೆಂದರೆ, ಭಾರತೀಯ ಕ್ರಿಕೆಟಿನ ಪ್ರಪ್ರಥಮ ರಾಕ್‌ಸ್ಟಾರ್‌ ಎನಿಸಿದ ಅಜಯ್‌ ಜಡೇಜ ಮತ್ತು ಭಾರತಕ್ಕೆ “ಅರ್ಲಿ ಬ್ರೇಕ್‌’ ಒದಗಿಸಿಕೊಡುತ್ತಿದ್ದ ಜಾವಗಲ್‌ ಶ್ರೀನಾಥ್‌.

ಶ್ರೀಲಂಕಾದ ಬ್ಯಾಟಿಂಗ್‌ ದಿಗ್ಗಜ ಅರವಿಂದ ಡಿ ಸಿಲ್ವ ಈ ತಂಡದ ನಾಯಕರಾಗಿದ್ದಾರೆ. ತಂಡ ಹೀಗಿದೆ…

90ರ ದಶಕದ ಟಿ20 ಇಲೆವೆನ್‌: ಸಯೀದ್‌ ಅನ್ವರ್‌, ಮಾರ್ಕ್‌ ಗ್ರೇಟ್‌ಬ್ಯಾಚ್‌, ಇಜಾಜ್‌ ಅಹ್ಮದ್‌, ಅರವಿಂದ ಡಿ ಸಿಲ್ವ (ನಾಯಕ), ಅಜಯ್‌ ಜಡೇಜ, ಆ್ಯಂಡಿ ಫ್ಲವರ್‌ (ವಿ.ಕೀ.), ಮೈಕಲ್‌ ಬೆವನ್‌, ಬ್ರಿಯಾನ್‌ ಮೆಕ್‌ಮಿಲನ್‌, ಪ್ಯಾಟ್‌ ಸಿಮ್‌ಕಾಕ್ಸ್‌, ಆ್ಯಂಬ್ರೋಸ್‌, ಜಾವಗಲ್‌ ಶ್ರೀನಾಥ್‌.

 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.