“ಕ್ರಿಕೆಟಿಗರ ಫಲಿತಾಂಶ ನೆಗೆಟಿವ್ ಬಂದರೆ ಚೆಂಡಿಗೆ ಲಾಲಾರಸ ಓಕೆ’
Team Udayavani, Jun 16, 2020, 5:57 AM IST
ಮುಂಬಯಿ: ಕೋವಿಡ್-19 ಮುನ್ನೆಚ್ಚರಿಕೆಯ ಕಾರಣ ಕ್ರಿಕೆಟ್ ಚೆಂಡಿಗೆ ಲಾಲಾರಸ (ಉಗುಳು) ಹಚ್ಚುವುದನ್ನು ಐಸಿಸಿ ನಿಷೇಧಿಸಿದ್ದು, ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಮಾಜಿ ಪೇಸ್ ಬೌಲರ್ ಅಜಿತ್ ಅಗರ್ಕರ್ ಸಲಹೆಯೊಂದನ್ನು ನೀಡಿದ್ದಾರೆ.
ಕ್ರಿಕೆಟಿಗರೆಲ್ಲರ ಫಲಿತಾಂಶ ನೆಗೆಟಿವ್ ಇದ್ದರೆ ಉಗುಳು ಬಳಸಬಹುದು ಎಂದಿದ್ದಾರೆ.
“ಪಂದ್ಯಕ್ಕೂ ಮೊದಲು ಆಡುವ ಬಳಗಕ್ಕೆ ಕೋವಿಡ್-19ಟೆಸ್ಟ್ ಕಡ್ಡಾಯ ಇರುತ್ತದೆ. ಇಲ್ಲಿ ಎಲ್ಲರ ಫಲಿತಾಂಶ ನೆಗೆಟಿವ್ ಬಂದರೆ ಆಗ ಚೆಂಡಿಗೆ ಉಗುಳು ಹಚ್ಚಬಹುದು. ಇದೊಂದು ಸುರಕ್ಷಿತ ಕ್ರಮ ಆಗಿರುತ್ತದೆ’ ಎಂಬುದಾಗಿ ಅಜಿತ್ ಅಗರ್ಕರ್ ಹೇಳಿದ್ದಾರೆ.
“ಇದು ಕೇವಲ ನನ್ನ ವೈಯಕ್ತಿಕ ಅಭಿಪ್ರಾಯ ಮಾತ್ರ. ಇದಕ್ಕೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯುವುದು ಸೂಕ್ತ’ ಎಂದೂ ಅಜಿತ್ ಅಗರ್ಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
MUST WATCH
ಹೊಸ ಸೇರ್ಪಡೆ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ