ಯೂಟ್ಯೂಬಿನಲ್ಲಿ ಕನ್ನಡ ಶಾಲಾ ಪಠ್ಯ


Team Udayavani, Jun 16, 2020, 4:44 AM IST

youtube-kannada

ಈಗಿನ ಡಿಜಿಟಲ್‌ ಯುಗದ ಅಗಾಧ ಸಾಧ್ಯತೆಗಳಲ್ಲಿ ಮುಖ್ಯವಾದದ್ದು ಹೊಸ ಮಾದರಿಯ ಕಲಿಕೆ. ಅಂತರ್ಜಾಲ ಮತ್ತು ತಂತ್ರಜ್ಞಾನದ ಮೂಲಕ, ಮಕ್ಕಳೀಗ ಮನೆಯಲ್ಲೇ ಕೂತು ವಿವಿಧ ವಿಷಯಗಳ ಕುರಿತು ಅಧ್ಯಯನ  ನಡೆಸಬಹುದಾಗಿದೆ. ಶಾಲೆಗಳು ತೆರೆಯಲಾಗದ ಈ ಕೋವಿಡ್‌ 19 ದಿನಗಳಲ್ಲಿ, ಮಕ್ಕಳಿಗೆ ಅವರ ಮನೆಗಳಿಗೇ ಕಲಿಕಾ ಸಾಮಗ್ರಿಗಳನ್ನು ಪೂರೈಸಬೇಕಾದ ಅಗತ್ಯವಿದೆ.

ಅದರಲ್ಲೂ ಗಣಿತ, ವಿಜ್ಞಾನ, ಇತಿಹಾಸ  ದಂತಹ ಮುಖ್ಯ ವಿಷಯಗಳ  ನಡುವೆ ಹೇಳ ಹೆಸರಿಲ್ಲದಂತಾಗಿರುವ ಭಾಷಾ ಕಲಿಕೆ, ಅಗತ್ಯವಾಗಿ ಆಗಬೇಕಾಗಿದೆ. ಈ ನಿಟ್ಟಿನಲ್ಲಿ, 30 ವರ್ಷಗಳ ಕನ್ನಡ ಬೋಧನೆಯ ಅನುಭವವಿರುವ, ನಿವೃತ್ತ ಕನ್ನಡ ಅಧ್ಯಾಪಕರಾದ ಪಿ. ಎಸ್‌.ಲಕ್ಷ್ಮೀನಾರಾಯಣ ರಾವ್‌ ಅವರು,  ಶಾಲಾ ವಿದ್ಯಾರ್ಥಿಗಳಿಗಾಗಿ (ಅದರಲ್ಲೂ ಹತ್ತನೇ ತರಗತಿ ಕನ್ನಡ ಪ್ರಥಮ ಭಾಷೆ) ಯೂಟ್ಯೂಬ್‌ ವಿಡಿಯೋಗಳ ಮೂಲಕ ಪ್ರತಿ ವಿದ್ಯಾರ್ಥಿಯ ಮನೆಗೇ ಪಠ್ಯಪುಸ್ತಕದ ಪಾಠಗಳನ್ನು ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ.

ಈಗಾಗಲೇ ಹತ್ತನೇ  ರಗತಿ ಕನ್ನಡ ಪ್ರಥಮ ಭಾಷೆ ಪಠ್ಯದ ಹಳಗನ್ನಡ ಕಾವ್ಯವನ್ನು ವಿಡಿಯೋ ಪಾಠಗಳಾಗಿ ರೆಕಾರ್ಡ್‌ ಮಾಡಿ LNR Meshtru Kannada Classroom ಶೀರ್ಷಿಕೆಯಲ್ಲಿ ಯೂಟ್ಯೂಬ್‌ ವಾಹಿನಿಗೆ ಸೇರಿಸಿದ್ದಾರೆ. ಇನ್ನು ಉಳಿದ  ಪಠ್ಯಗಳನ್ನು ರೆಕಾರ್ಡ್‌ ಮಾಡುವಲ್ಲಿ ಕಾರ್ಯನಿರತರಾಗಿದ್ದಾರೆ. ಎಲ್ಲ ಪಾಠ/ಪದ್ಯಗಳೂ ಒಂದರ ನಂತರ ಒಂದರಂತೆ ಈ ವಾಹಿನಿಯಲ್ಲಿ ಸೇರಲಿವೆ.

ಪ್ರತಿ ಪಾಠಗಳಿಗೂ ಪೀಠಿಕೆ, ವಿವರಣೆ, ವ್ಯಾಕರಣ/ಛಂದಸ್ಸು ಎಂಬ ಬೇರೆ ಬೇರೆ  ಭಾಗಗಳ ವಿಡಿಯೋಗಳಿದ್ದು, ಇದು ವಿದ್ಯಾರ್ಥಿಗಳಿಗೆ ಅತ್ಯಂತ ಸಹಕಾರಿ ಯಾಗಿದೆ. ಆಸಕ್ತ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಕೆಳಗಿನ ಕೊಂಡಿಯನ್ನು ಉಪಯೋಗಿಸಿಕೊಂಡು ಆ ವಾಹಿನಿಗೆ ತಲುಪಿ, ಆ ಎಲ್ಲ ಪಾಠಗಳ ಶಿಕ್ಷಣವನ್ನು ಉಚಿತವಾಗಿ ಪಡೆಯಬಹುದು. ಸಂದೇಹಗಳನ್ನು ವಾಹಿನಿಯ ಮೂಲಕವೇ ಕಳುಹಿಸಿ, ಉತ್ತರಗಳನ್ನು ಪಡೆದುಕೊಳ್ಳಬಹುದು.

ವಾಹಿನಿ ಹೆಸರು: LNR Meshtru Kannada Classroom
https://www.youtube.com/channel/ UCbDbyjMpPNAWEYeo3opaoGw

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.