ಮಹಾರಾಷ್ಟ್ರ ವಲಸಿಗರ ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ


Team Udayavani, Jun 16, 2020, 2:07 PM IST

ಮಹಾರಾಷ್ಟ್ರ ವಲಸಿಗರ ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ

ಚಡಚಣ: ಹೀಗೆ ಕೆಲಸವನ್ನರಿಸಿ ಮುಂಬೈಗೆ ಹೋಗಿದ್ದ ರೇವತಗಾಂವ ಗ್ರಾಮದ ವ್ಯಕ್ತಿ ತನ್ನ ಅಕ್ಕ, ಮಾವ, ಅಕ್ಕನ ಮಗಳ ಜೊತೆ ವಾಪಸ್‌ ಗ್ರಾಮಕ್ಕೆ ಬಂದು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನ್‌ ಇರಲು ತೆರಳಿದ್ದ. ಆದರೆ ಆತನ ಅಕ್ಕ, ಮಾವ, ಅಕ್ಕನ ಮಗಳು ಮಹಾರಾಷ್ಟ್ರ ಮೂಲದವರಾದ ಕಾರಣ ಅವರನ್ನು ನಮ್ಮೂರ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಬಾರದೆಂದು ಗ್ರಾಮಸ್ಥರು ಹಠ ಹಿಡಿದ ಪ್ರಸಂಗ ಸೋಮವಾರ ನಡೆದಿದೆ.

ಚಡಚಣ ಎಎಸೈ ಡಿ.ವೈ. ಇಂಗಳೆ ಹಾಗೂ ಪೊಲೀಸ್‌ ಸಿಬ್ಬಂದಿ ಎಸ್‌. ಎನ್‌. ವಾಲೀಕಾರ, ಎಲ್‌.ಎಸ್‌. ರಾಠೊಡ, ಸಿದ್ದನಗೌಡ ದೊಡ್ಡಮನಿ ಸ್ಥಳಕ್ಕಾಗಮಿಸಿ ವಲಸಿಗರ ಮನವೊಲಿಸಲು ಯತ್ನಿಸಿದರು. ಈಗಾಗಲೇ ಮಹಾರಾಷ್ಟ್ರೀಗರಿಂದಲೇ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರ ಬೆನ್ನಲ್ಲೇ ತಾಯ್ನಾಡಿಗೆ ವಾಪಸ್‌ ಬರುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಅವರ ಆರೋಗ್ಯ ಸುರಕ್ಷತೆ ಬಗ್ಗೆ ಕೋವಿಡ್ ವಾರಿಯರ್ಸ್‌ ಹಗಲಿರುಳು ಶ್ರಮಿಸುತ್ತಿದ್ದು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ತಾವು ತಮ್ಮೂರಲ್ಲಿಯೇ ಇರುವುದು ಉತ್ತಮ ಎಂದು ಮನವೊಲಿಸಿ ವಾಪಸ್‌ ಕಳುಹಿಸಿದರು.

ಈ ವೇಳೆ ಆಶಾ ಕಾರ್ಯಕರ್ತೆಯರಾದ ಮಂದಾಕಿನಿ ಕಂಠಿಗೊಂಡ, ಶೋಭಾ ಪೂಜಾರಿ, ಸುವರ್ಣ ಅಂಕಲಗಿ, ಗ್ರಾಮ ಸಹಾಯಕ ಅಮಸಿದ್ಧ ಬನ್ನೆ, ಗ್ರಾಪಂ ಸಿಬ್ಬಂದಿ ಲಾಯಪ್ಪ ಲೋಣಿ, ಸುರೇಶ ಹಕ್ಕೆ, ಗ್ರಾಪಂ ಸದಸ್ಯರಾದ ರಾಮಚಂದ್ರ ಹಕ್ಕೆ, ಅಡವೆಪ್ಪ ನಡಗೇರಿ, ಬಸವರಾಜ ಕಾಂಬಳೆ ಇದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.