ಜಂಟಿ ಸೇವಾ ಯೋಜನೆಗಳಲ್ಲಿ ಭಾಗಿ


Team Udayavani, Jun 17, 2020, 6:58 AM IST

janti-seva

ವಿಜಯಪುರ: ಶೈಕ್ಷಣಿಕ, ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ವಿಜಯಪುರ ರೋಟರಿಯು ಮುಂದಿನ ವರ್ಷಗಳಲ್ಲಿ ಬೆಂಗಳೂರು ಮಿಡ್‌ ಟೌನ್‌ ರೋಟರಿಯೊಂದಿಗೆ ಜಂಟಿ ಸೇವಾ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು  ಮುಂದಾಗಿದ್ದು, ಈ ಬಗ್ಗೆ ಯೋಜಿಸಲು ಜಂಟಿ ಸಭೆಯನ್ನು ರೋಟರಿ ಶಾಲಾ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ರೋಟರಿ ನಿಯೋಜಿತ ಅಧ್ಯಕ್ಷ ಚ.ವಿಜಯಬಾಬು ಮಾತನಾಡಿ, ಮುಂದಿನ ರೋಟರಿ ವರ್ಷದಲ್ಲಿ  ಬೆಂಗ ಲೂರು ರೋಟರಿ ಮಿಡ್‌ ಟೌನ್‌ ಸಹಕಾರದಲ್ಲಿ ಡಿಸ್ಪೆ ನ್ಸರಿ ಆರಂಭ, ಒತ್ತಾದ ಫಾರೆಸ್ಟ್‌ ನಿರ್ಮಾಣ ಯೋಜನೆ ಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. ಡಿಸ್ಪೆನ್ಸರಿಯನ್ನು ಆರಂಭಿಸಲು ಸುಮಾರು 1000 ಚ.ಅಡಿಗಳಷ್ಟು  ವಿಶಾಲವಾದ ಕೊಠಡಿಗಳನ್ನು ಗುರುತಿ ಸಿಕೊಳ್ಳಲಾಗಿದೆ.

ಕೇವಲ 6 ತಿಂಗಳಲ್ಲಿ ಒತ್ತಾಗಿ ಬೆಳೆಯ ಬಹುದಾದ ಸಸಿಗಳನ್ನು ನೆಟ್ಟು ಫೋಷಿಸಿ ವನ ನಿರ್ಮಾಣ ಮಾಡಲು ಸರ್ಕಾರಿ, ಖಾಸಗಿ ಭೂಮಿ ಯನ್ನು ಗುರುತಿಸಲಾಗುತ್ತಿದೆ. ಆ ಮೂಲಕ ಈ ಭಾಗ ದಲ್ಲಿ  ಆರೋಗ್ಯವೃದ್ಧಿ, ಪರಿಸರ ಸಂರಕ್ಷಣೆಗೆ ರೋಟ ರಿಯು ಮತ್ತಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿದೆ ಎಂದರು.ಡಿಸ್ಪೆನ್ಸರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಉಪಕರಣಗಳನ್ನು ಒದಗಿಸಲು ಮಿಡ್‌ ಟೌನ್‌ ರೋಟರಿ  ವಿಜಯಪುರ ರೋಟರಿಯೊಂದಿಗೆ ಕೈಜೋಡಿಸಲಿದೆ ಎಂದರು.

ಬೆಂಗಳೂರು ಮಿಡ್‌ ಟೌನ್‌ ರೋಟರಿ ನಿಕಟ ಪೂರ್ವ ಅಧ್ಯಕ್ಷ ಕೆ.ಎ.ಕುಂಜಾ, ಪುನಿತಾ, ರವಿ, ಶೇಷ ಮಣಿ, ಜಿ.ಎಸ್‌.ಭಾಸ್ಕರ್‌, ವಿಜಯಪುರ ರೋಟರಿ ಅಧ್ಯಕ್ಷ  ಬಿ.ನರೇಂದ್ರಕುಮಾರ್‌, ಕಾರ್ಯದರ್ಶಿ ಬಿ.ಕೆ. ರಾಜು, ಮಾಜಿ ಅಧ್ಯಕ್ಷ ರಾಮಬಸಪ್ಪ, ಕೆ. ಸದ್ಯೋ ಜಾತಪ್ಪ, ಸಿ.ಬಸಪ್ಪ, ಜಿ.ವೀರಭದ್ರಪ್ಪ, ಎಸ್‌.ಶೈಲೇಂದ್ರ ಕುಮಾರ್‌, ಪಿ.ಚಂದ್ರಪ್ಪ, ಬಿ.ಸಿ.ಸಿದ್ಧರಾಜು, ಖಜಾಂಚಿ ಎನ್‌.ರುದ್ರಮೂರ್ತಿ,  ಎಚ್‌.ಎಸ್‌.ರುದ್ರೇಶಮೂರ್ತಿ, ಮಹೇಶ್‌, ಎ.ಎಂ.ಮಂಜುಳಾ, ಎನ್‌.ಆನಂದ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದು ವಿವಿಧ ಜಂಟಿ ಸೇವಾ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.