ಬರಡು ಭೂಮಿಯಲ್ಲಿ ಡ್ರ್ಯಾಗನ್‌ ಫ್ರೂಟ್‌ ಬೆಳೆ


Team Udayavani, Jun 17, 2020, 7:03 AM IST

dragon bele

ಶಿರಾ: ತಾಲೂಕಿನ ಗೌಡಗೆರೆ ಹೋಬಳಿಯ ಗೋಮಾರದನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 5 ಎಕರೆ ಬರಡು ಭೂಮಿಯಲ್ಲಿ ರೈತ ಎಂ.ಎಸ್‌.ಪ್ರಸಾದ್‌ ಆರ್ಥಿಕವಾಗಿ ಸದಾ ಲಾಭ ತರುವ ಕೃಷಿ ಮಾಡಿ ಗಮನ ಸೆಳೆದಿದ್ದಾರೆ.  ಗರಿಷ್ಠ 40 ಡಿಗ್ರಿ ಉಷ್ಣಾಂಶದ ಜೊತೆಗೆ ಕಡಿಮೆ ನೀರಿನ ಪ್ರಮಾಣದಲ್ಲಿ ಉತ್ತಮ ಫ‌ಸಲು ನೀಡುವಂತ ಡ್ರ್ಯಾಗನ್‌ ಫ್ರೂಟ್‌ಟ್‌ 5 ಎಕರೆ ಪ್ರದೇಶದಲ್ಲಿ ಬೆಳೆದು ಲಕ್ಷಾಂತರ ರೂ. ಲಾಭಗಳಿಸಿದ್ದಾರೆ.

1988ರಲ್ಲಿ ಪ್ರಥಮವಾಗಿ ವಿಯೆಟ್ನಾಂನಲ್ಲಿ ಈ ಕೃಷಿ ಮಾಡಿ  ತದ ನಂತರ ಚೀನಾ, ಥೈಲ್ಯಾಂಡ್‌, ಮಲೇಶಿಯಾ ದಲ್ಲಿ ಹೆಚ್ಚು ಬೆಳೆಯಲಾಗುತ್ತಿತ್ತು. ರೋಗ ನಿರೋಧಕ ಶಕ್ತಿ ಡ್ರ್ಯಾಗನ್‌ ಫ್ರೂಟ್‌ಟ್‌ನಲ್ಲಿರುವ ಕಾರಣ ಮುಂಬೈ, ಬೆಂಗಳೂರಿನಂತ ನಗರ ಪ್ರದೇಶದಲ್ಲಿ ಪ್ರತಿ 1 ಕೇಜಿ ಹಣ್ಣು 300 ರಿಂದ 350  ರೂ.ಗೆ ಮಾರಾಟವಾಗುತ್ತದೆ.

ತುಮಕೂರಿನ ಹಿರೇಹಳ್ಳಿಯಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಪ್ರಾತ್ಯಕ್ಷಿಕೆ ಬೆಳೆಯ ಮೂಲಕ ತರಬೇತಿ ಪಡೆದಿರುವ ಪ್ರಸಾದ್‌ ಪ್ರಯೋಗಿಕವಾಗಿ 5 ಎಕರೆಯಲ್ಲಿ ಡ್ರ್ಯಾಗನ್‌ ಫ್ರೂಟ್‌ಟ್‌ ಬೆಳೆದು ಯಶಸ್ವಿಯಾಗಿದ್ದಾರೆ.  2017ರಲ್ಲಿ 5 ಎಕರೆ ಡ್ರ್ಯಾಗನ್‌ ಫ್ರೂಟ್‌ ಬೆಳೆಸಲು ಆರಂಭಿಸಿದ ರೈತ, 10 ಸಾವಿರ ಗಿಡಗಳನ್ನು ತಂದು, 250 ಕಲ್ಲುಗಂಬ ನಿಲ್ಲಿಸಿ ಪ್ರತಿಕಂಬಕ್ಕೆ 4 ಗಿಡಗಳಂತೆ ನಾಟಿ ಮಾಡಿದ್ದಾರೆ.

2018ರಲ್ಲಿ ಪ್ರಥಮ ಬೆಳೆ  ಕೈಸೇರಿದ್ದು 6 ಟನ್‌ ಹಣ್ಣು ಬೆಳೆದು 9 ಲಕ್ಷ ರೂ. ಹಣಗಳಿಸಿದ್ದರು. ಈಗ ಫ‌ಸಲು ದ್ವಿಗುಣಗೊಂಡಿದ್ದು, ಪ್ರತಿ ಎಕರೆಗೆ 10 ಟನ್‌ ಡ್ರ್ಯಾಗನ್‌ ಫ್ರೂಟ್‌ ಬೆಳೆ ನಿರೀಕ್ಷೆ ಮಾಡಲಾಗಿದೆ. ಉದಯವಾಣಿ ಜತೆ ಈ ಬಗ್ಗೆ ರೈತ ಪ್ರಸಾದ್‌ ಮಾತನಾಡಿ, 1 ಎಕರೆ  ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಮತ್ತೂಂದು ಎಕರೆ ಇತರೆ ಬೆಳೆ ಬೆಳೆಯುವಂತ ವಿಭಿನ್ನ ಪ್ರಯತ್ನ ರೈತನದ್ದಾಗಿರಬೇಕು. ಕಡಿಮೆ ನೀರಿನ ಪ್ರಮಾಣ ಹೆಚ್ಚು ಲಾಭ ನೀಡುವಂತ ಡ್ರ್ಯಾಗನ್‌ ಫ್ರೂಟ್‌ ಉತ್ತಮ ಆದಾಯ ತರುವಂತ ಬೆಳೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.