ವೈರಸ್‌ ತಡೆಯುವುದೇ ಸವಾಲು ; ಈ ಬಾರಿ ಹಜ್‌ ಯಾತ್ರೆ ಇಲ್ಲ?


Team Udayavani, Jun 17, 2020, 3:09 PM IST

ವೈರಸ್‌ ತಡೆಯುವುದೇ ಸವಾಲು ; ಈ ಬಾರಿ ಹಜ್‌ ಯಾತ್ರೆ ಇಲ್ಲ?

ಮೆಕ್ಕಾ: ಪವಿತ್ರ ಕಾಬಾ ಶಿಲೆಯಿರುವ ಮಸೀದಿ ಪ್ರದೇಶದಲ್ಲಿ ಈಗ ಯಾತ್ರಾರ್ಥಿಗಳಿಲ್ಲದೆ ಸಿಬಂದಿ ಮಾತ್ರ ಕಂಡುಬರುತ್ತಿದ್ದಾರೆ.

ರಿಯಾಧ್‌: ಕೋವಿಡ್‌ ಪ್ರಕರಣಗಳಿಗೆ ಯಾವುದೇ ಲಗಾಮು ಹಾಕಲು ಸಾಧ್ಯವಾಗದೇ ಇರುವುದರಿಂದ ಮತ್ತು ವಿಶ್ವಾದ್ಯಂತ ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಈ ಬಾರಿ ಹಜ್‌ ಯಾತ್ರೆಯನ್ನು ನಡೆಸಲದೇ ಇರಲು ಸೌದಿ ಅರೇಬಿಯಾ ಚಿಂತನೆ ನಡೆಸಿದೆ.

ಒಂದು ವೇಳೆ ಹಜ್‌ ಯಾತ್ರೆ ರದ್ದುಗೊಂಡಿದ್ದೇ ಆದಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಜ್‌ ಯಾತ್ರೆ ನಡೆಯದ ವರ್ಷವಾಗಿ ದಾಖಲೆ ಪುಟಕ್ಕೆ ಸೇರ್ಪಡೆಯಾಗಲಿದೆ. ಜುಲೈ ಅನಂತರದ ತಿಂಗಳಿನಲ್ಲಾದರೂ ಹಜ್‌ ಯಾತ್ರೆ ನಡೆಸುವುದು ಸಾಧ್ಯವೇ ಎಂಬ ಬಗ್ಗೆ ಹೇಳುವಂತೆ ಮುಸ್ಲಿಂ ರಾಷ್ಟ್ರಗಳು ರಿಯಾಧ್‌ ಮೇಲೆ ಒತ್ತಡ ಹೇರುತ್ತಿವೆ. ಈ ಬಾರಿ ಹಜ್‌ ಯಾತ್ರೆಯನ್ನು ರದ್ದು ಪಡಿಸುವುದು ಆ ದೇಶಗಳಿಗೆ ಅಷ್ಟು ಸಮರ್ಪಕವಾಗಿ ಕಂಡಿಲ್ಲ ಎಂದು ಹೇಳಲಾಗಿದೆ. ಆದರೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಆಗಮಿಸುವ ವೇಳೆ ಸಾಂಕ್ರಾಮಿಕ ಕಾಯಿಲೆ ಅಧ್ವಾನವನ್ನೇ ಸೃಷ್ಟಿಸಬಹುದು ಎಂಬ ಆತಂಕ ಸೌದಿ ಅರೇಬಿಯಾದ್ದಾಗಿದೆ. ಅಲ್ಲದೇ ಇದರಿಂದಾಗುವ ಆರ್ಥಿಕ ಹೊರೆ ಮತ್ತು ರಾಜಕೀಯ ಸಮಸ್ಯೆಗಳ ಬಗ್ಗೆ ಸೌದಿ ಅರೇಬಿಯಾ ಸ್ಪಷ್ಟವಾಗಿ ಇಳಿದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎಂಬ ತೀರ್ಮಾನವನ್ನು ಮಾಡಿದೆ ಎನ್ನಲಾಗಿದೆ.

ಹಜ್‌ ಯಾತ್ರೆಯ ವೇಳೆ ಸುಮಾರು 25 ಲಕ್ಷ ಮಂದಿ ಆಗಮಿಸುತ್ತಾರೆ. ವರ್ಷವೂ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಅವರ ನಿರ್ವಹಣೆ ಸುಲಭವಾದ್ದೇನಲ್ಲ. ಶೀಘ್ರ ಈ ಕುರಿತ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಆದರೆ ಇಡೀ ಯಾತ್ರೆ ರದ್ದು ಮಾಡುವುದು ಅಥವಾ ಅದನ್ನು ಆಯೋಜನೆ ಮಾಡುತ್ತೇವೆ ಎನ್ನುವುದೂ ಸಂದಿಗ್ಧದ ಪರಿಸ್ಥಿತಿ ಎಂದು ಅವರು ಹೇಳಿದ್ದಾರೆ. ಇತ್ತ ಅನೇಕ ರಾಷ್ಟ್ರಗಳು ಸೌದಿ ಅರೇಬಿಯಾದ ನಿರ್ಧಾರವನ್ನೂ ಎದುರು ನೋಡುತ್ತಿವೆ.

ಇತ್ತ ಅತಿ ಹೆಚ್ಚು ಮುಸ್ಲಿಮರನ್ನು ಹೊಂದಿರುವ ದೇಶವಾದ ಇಂಡೋನೇಷ್ಯಾ ಈ ಬಾರಿ ಯಾರನ್ನೂ ಯಾತ್ರೆಗೆ ತೆರಳಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರೂ, ಸೌದಿ ತನ್ನ ನಿರ್ಧಾರ ತಿಳಿಸಬೇಕು ಎಂಬ ನಿರೀಕ್ಷೆಯಲ್ಲಿದೆ. ಮಲೇಷ್ಯಾ, ಸೆನೆಗಲ್‌, ಟರ್ಕಿ, ಈಜಿಪ್ಟ್, ಲೆಬನಾನ್‌, ಬಲ್ಗೇರಿಯಾಗಳೂ ಇದೇ ನಿರೀಕ್ಷೆಯಲ್ಲಿವೆ. ಫ್ರಾನ್ಸ್‌ ಧರ್ಮ ಗುರುಗಳು ಮುಸ್ಲಿ ಮರು ಮುಂದಿನ ವರ್ಷದವರೆಗೆ ಯಾತ್ರೆ ಮುಂದೂಡಬೇಕು ಎಂಬ ಆಗ್ರಹ ವನ್ನು ಮಂಡಿಸಿದ್ದಾರೆ.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.