ಸಂಗಾಪೂರ ಕೆರೆ ಹೂಳೆತ್ತಲು ಜನಸಾಮಾನ್ಯರು ಕೈಜೋಡಿಸಲು ರೈತರ ಮನವಿ
Team Udayavani, Jun 17, 2020, 5:09 PM IST
ಗಂಗಾವತಿ: ಸಂಗಾಪೂರ ಪುರಾತನ ಕೆರೆ ಇದು ಪ್ರಕೃತಿ ಸೌಂದರ್ಯದ ಮಧ್ಯದಲ್ಲಿದ್ದು ಇದರ ಒತ್ತುವರಿ ತೆರವು, ಜೀರ್ಣೋದ್ಧಾರ ಕಾರ್ಯಕ್ಕೆ ಸಂಘ ಸಂಸ್ಥೆಯ ಮುಖಂಡರು ರೋಟರಿ ಲಯನ್ಸ್ ಕ್ಲಬ್ ಸೇರಿ ಸರ್ವರೂ ಕೈ ಜೋಡಿಸುವಂತೆ ಎಪಿಎಂಸಿ ಮಾಜಿ ನಿರ್ದೇಶಕ ತಾಳೂರಿ ಸೂರ್ಯರಾವ್ ಮನವಿ ಮಾಡಿದರು.
ಅವರು ಸಂಗಾಪೂರ ಕೆರೆ ಪ್ರದೇಶದಲ್ಲಿ ಚಾರಣ ತಂಡದಿಂದ ದೇಣಿಗೆ ಸ್ವೀಕರಿಸಿ ಮಾತನಾಡಿದರು.
ಕೆರೆ ಒತ್ತುವರಿ ತೆರವುಗೊಳಿಸಿ ಜೀರ್ಣೋದ್ಧಾರ ಮಾಡಲು ಜಿಲ್ಲಾಧಿಕಾರಿಗಳು ಮಾರ್ಗದರ್ಶನ ಮಾಡಿದ್ದು ಕೆರೆಯ ಫಲವತ್ತಾದ ಮಣ್ಣನ್ನು ರೈತರು ಉಚಿತ ತೆಗೆದುಕೊಂಡು ಹೋಗಿ ತಮ್ಮ ಹೊಲಗದ್ದೆಗೆ ಹಾಕಿಕೊಳ್ಳುವಂತೆ ಮನವಿ ಮಾಡಿದರು.
ದೇಣಿಗೆ ವಿತರಣೆ: ಗಂಗಾವತಿ ಚಾರಣ ಬಳಗದ ಸಂಚಾಲಕ ಡಾ.ಶಿವಕುಮಾರ್ ಹಾಗು ನಗರಸಭೆ ಸದಸ್ಯ ಉಮೇಶ ಸಿಂಗನಾಳ ವೈಯಕ್ತಿಕವಾಗಿ 8 ಸಾವಿರ ರೂಪಾಯಿ ದೇಣಿಗೆ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!