ಭಾರತ ಮತ್ತು ಚೀನ: 3 ದಶಕದ ಗಡಿ ಒಪ್ಪಂದಗಳು


Team Udayavani, Jun 18, 2020, 7:07 AM IST

ಭಾರತ ಮತ್ತು ಚೀನ: 3 ದಶಕದ ಗಡಿ ಒಪ್ಪಂದಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಳೆದ ಮೂರು ದಶಕಗಳಲ್ಲಿ ಭಾರತ ಮತ್ತು ಚೀನ, ಗಡಿ ಪ್ರದೇಶಗಳಲ್ಲಿ ಶಾಂತಿಯನ್ನು ಖಚಿತಪಡಿಸಲು ಹಲವಾರು ದ್ವಿಪಕ್ಷೀಯ ಒಪ್ಪಂದಗಳಿಗೆ ಮತ್ತು ನಿಯಮಾವಳಿಗಳಿಗೆ ಸಹಿ ಹಾಕಿವೆ. ಆದರೆ ಚೀನ ಇವೆಲ್ಲವನ್ನೂ ನಿರಂತರ ಉಲ್ಲಂಘಿಸಿದೆ. ಈಗಲೂ ಚೀನ 1993, 1996 ಹಾಗೂ 2013ರಲ್ಲಿ ಗಡಿಯಲ್ಲಿ ಶಾಂತಿಸ್ಥಾಪನೆಗಾಗಿ ಮಾಡಿಕೊಳ್ಳಲಾಗಿದ್ದ ಒಪ್ಪಂದ­ಗಳನ್ನು ಮುರಿದಿದೆ ಎನ್ನುವುದು ಭಾರತದ ಆರೋಪ…

1993

ಪ್ರಧಾನಿ ಪಿ.ವಿ. ನರಸಿಂಹರಾವ್‌ ಅವಧಿಯಲ್ಲಿ ಆದ ಒಪ್ಪಂದವು, ಭಾರತ ಚೀನ ಗಡಿ ಪ್ರದೇಶಗಳಲ್ಲಿನ ವಾಸ್ತವ ಗಡಿ ರೇಖೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎನ್ನುತ್ತದೆ. ಮುಖ್ಯವಾಗಿ, LAC (ವಾಸ್ತವಿಕ ಗಡಿ ರೇಖೆ)ಯನ್ನು ಎದುರಾಳಿ ಸೈನಿಕರು ದಾಟಿ ಬಂದದ್ದು ತಿಳಿದಾಕ್ಷಣ ಅವರಿಗೆ ಸಂದೇಶ ತಲುಪಿಸಬೇಕು, ಸಂದೇಶ ಬರುತ್ತಿದ್ದಂತೆಯೇ ಗಡಿ ದಾಟಿ ಬಂದವರು ತಮ್ಮ ಪ್ರದೇಶಕ್ಕೆ ಹಿಂದಿರುಗಬೇಕು. ಎಲ್‌ಎಸಿ ಕುರಿತ ಅನುಮಾನಗಳಿದ್ದರೆ ಎರಡೂ ಕಡೆಯವರೂ ಜಂಟಿಯಾಗಿ ಪರೀಕ್ಷಿಸಬೇಕು ಎನ್ನುತ್ತದೆ ಈ ಒಪ್ಪಂದ.

1996

ಎಚ್‌.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ನಡೆದ ಈ ಒಪ್ಪಂದವು, ಯಾವುದೇ ಕಾರಣಕ್ಕೂ ವಾಸ್ತವಿಕ ಗಡಿ ರೇಖೆಯ ಸನಿಹದ 2 ಕಿ.ಮಿ. ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆಸಬಾರದು ಎನ್ನುತ್ತದೆ. ಅಲ್ಲದೇ, ಎರಡೂ ಕಡೆಯ ಸೈನಿಕರು ಎಲ್‌ಎಸಿ ಕುರಿತ ಭಿನ್ನಾಭಿಪ್ರಾಯಗಳಿಂದ ಮುಖಾಮುಖೀಯಾದರೆ, ಪರಿಸ್ಥಿತಿ ವಿಕೋಪಕ್ಕೆ ತಲುಪದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೇ ರಾಜತಾಂತ್ರಿಕ ಅಥವಾ ಅನ್ಯ ಮಾರ್ಗಗಳ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು ಎನ್ನುತ್ತದೆ.

2013

ಮನಮೋಹನ್‌ ಸಿಂಗ್‌ ಅವಧಿಯಲ್ಲಿ ನಡೆದ ಒಪ್ಪಂದವು, ಗಡಿ ರೇಖೆಯು ಸ್ಪಷ್ಟವಾಗಿರುವ ಜಾಗದಲ್ಲಿ ಪರಸ್ಪರ ಸೈನಿಕರು ಗಸ್ತು ತಿರುಗಬಾರದು, ಹಿಂಬಾಲಿಸಬಾರದು ಎನ್ನುತ್ತದೆ. ಒಂದು ವೇಳೆ ಪರಸ್ಪರ ಸೈನಿಕರು ಮುಖಾಮುಖೀಯಾದರೆ, ಕೂಡಲೇ ಅವರು ಹಿಂದೆ ಸರಿದು, ತಮ್ಮ ಉನ್ನತಾಧಿಕಾರಿಗಳಿಗೆ ವಿಚಾರ ಮುಟ್ಟಿಸಬೇಕು ಎನ್ನುತ್ತದೆ.

2014

ಈ 3 ಪ್ರಮುಖ ಒಪ್ಪಂದಗಳಷ್ಟೇ ಅಲ್ಲದೆ, 2003ರಲ್ಲಿ ಪ್ರಧಾನಿ ವಾಜಪೇಯಿಯವರು ಚೀನಕ್ಕೆ ಹೋದಾಗಲೂ ಗಡಿ ವಿವಾದ ಭುಗಿಲೇಳದಂತೆ ನೋಡಿಕೊ­ಳ್ಳಲು ಒಪ್ಪಂದ ಮಾಡಿಕೊಂಡಿದ್ದರು. ಇದೇ ರೀತಿಯೇ 2005ರಲ್ಲಿ , 2012ರಲ್ಲಿ ಮನಮೋಹನ್‌ ಸರ್ಕಾರದಲ್ಲೂ ಚೀನದೊಂದಿಗೆ ಒಪ್ಪಂದಗಳಾಗಿದ್ದವು. 2014ರಿಂದ ಪ್ರಧಾನಿ ಮೋದಿ ಅವಧಿಯಲ್ಲೂ ಗಡಿ ಭಾಗದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನೇಕ ಮಾತುಕತೆಗಳು ನಡೆದಿವೆ. ಇದುವರೆಗೂ ಮೋದಿ ಮತ್ತು ಜಿನ್‌ಪಿಂಗ್‌ 18 ಬಾರಿ ಭೇಟಿಯಾಗಿದ್ದು, ಪ್ರತಿಭೇಟಿಯಲ್ಲೂ ಗಡಿ ವಿವಾದದ ಚರ್ಚೆಗಳು ನಡೆದಿವೆ.

ಟಾಪ್ ನ್ಯೂಸ್

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.