ಅಂಚೆ ಇಲಾಖೆ: ಪತ್ರ ಬರೆಯುವ ಸ್ಪರ್ಧೆಯಲ್ಲಿ ರಾಜ್ಯಪಾಲರಿಗೆ ಪ್ರಥಮ ಬಹುಮಾನ


Team Udayavani, Jun 18, 2020, 9:39 AM IST

ಅಂಚೆ ಇಲಾಖೆ: ಪತ್ರ ಬರೆಯುವ ಸ್ಪರ್ಧೆಯಲ್ಲಿ ರಾಜ್ಯಪಾಲರಿಗೆ ಪ್ರಥಮ ಬಹುಮಾನ

ಮುಂಬಯಿ: ಅಂಚೆ ಇಲಾಖೆ ಮಹಾರಾಷ್ಟ್ರ ಮತ್ತು ಗೋವಾ ವಲಯವು ಆಯೋಜಿಸಿದ್ದ ರಾಜ್ಯ ಮಟ್ಟದ ಪತ್ರ ಬರೆಯುವ ಧಾç ಅಖಾರ್‌ ಸ್ಪರ್ಧೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಪ್ರಿಯ ಬಾಪು, ನೀವು ಅಮರರು ಶೀರ್ಷಿಕೆಯಲ್ಲಿ ಬರೆದ ಪತ್ರಕ್ಕೆ ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ.

ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪತ್ರ ಬರೆಯುವ ಸ್ಪರ್ಧೆಯನ್ನು ಅಂಚೆ ಇಲಾಖೆ ಆಯೋಜಿಸಿತ್ತು. ಮುಂಬಯಿ ಪಶ್ಚಿಮ ವಿಭಾಗದ ಹಿರಿಯ ಅಧೀಕ್ಷಕ ಪಿ. ಸಿ. ಜಗ್ತಾಪ್‌ ಮತ್ತು ಸಹಾಯಕ ಅಧೀಕ್ಷಕ ಎಸ್‌. ಖರತ್‌ ಅವರು ಮಂಗಳವಾರ ರಾಜ್ಯಪಾಲ ಕೋಶ್ಯಾರಿ ಅವರನ್ನು ರಾಜ್‌ ಭವನದಲ್ಲಿ ಭೇಟಿಯಾಗಿ 25 ಸಾವಿರ ರೂ.ಗಳ ಪ್ರಥಮ ಬಹುಮಾನದ ಚೆಕ್‌ ಅನ್ನು ನೀಡಿ ಅಭಿನಂದಿಸಿದರು.

18 ವರ್ಷ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ‘ಒಳನಾಡು ಪತ್ರ ಕಾರ್ಡ್‌’ ಮತ್ತು ‘ಹೊದಿಕೆ’ ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ರಾಜ್ಯಪಾಲರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ಒಳನಾಡಿನ ಪತ್ರದ ಕುರಿತ ತಮ್ಮ ಪ್ರಬಂಧವನ್ನು ಹಿಂದಿಯಲ್ಲಿ ಸಂಘಟಕರಿಗೆ ಕಳುಹಿಸಿದ್ದರು.

ಕಳೆದ ವರ್ಷ ನವೆಂಬರ್‌ 6ರಂದು ಮುಂಬಯಿಯಲ್ಲಿ “ಮುಂಬೈಪೆಕ್ಸ್‌ – 2+019′ ಜಿಲ್ಲಾ ಮಟ್ಟದ ಫಿಲೇಟ್ಲಿ ಪ್ರದರ್ಶನವನ್ನು ಉದ್ಘಾಟಿಸಿದರು. ಮಹಾತ್ಮಾ ಗಾಂಧಿಯವರ 150ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅಂಚೆ ಇಲಾಖೆ ಈ ಪ್ರದರ್ಶನವನ್ನು ಆಯೋಜಿಸಿತ್ತು. ಆಗ ಪತ್ರ ಬರೆಯುವ ಸ್ಪರ್ಧೆಯನ್ನು ಆಯೋಜಿಸಿದ್ದಕ್ಕಾಗಿ ಅಂಚೆ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತಿರುವಾಗ, ರಾಜ್ಯಪಾಲರು ಸ್ವತಃ ಸ್ಪರ್ಧೆಯಲ್ಲಿ ಭಾಗವ ಹಿಸುವುದಾಗಿ ಘೋಷಿಸಿದ್ದರು. ಪತ್ರ ಬರೆಯುವ ಸ್ಪರ್ಧೆಯಲ್ಲಿ 80,000ಕ್ಕೂ ಹೆಚ್ಚು ಮಂದಿ ಭಾಗವ ಹಿಸಿದ್ದರು ಎಂದು ಅಂಚೆ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.