ಜೂನ್ 21ರಂದು ಕಂಕಣ ಸೂರ್ಯಗ್ರಹಣ; 4ರಾಶಿಗೆ ಶುಭಫಲ, 8 ರಾಶಿಯವರಿಗೆ ಅಶುಭ!

ಸೂರ್ಯಗ್ರಹಣವನ್ನು ಬರೀಗಣ್ಣಿನಿಂದ ನೋಡುವುದು ಅಪಾಯಕಾರಿ. ದೂರದರ್ಶಕ, ಬೈನಾಕ್ಯೂಲರ್ ಬಳಸಿ

Team Udayavani, Jun 18, 2020, 4:04 PM IST

ಜೂನ್ 21ರಂದು ಕಂಕಣ ಸೂರ್ಯಗ್ರಹಣ; 4ರಾಶಿಗೆ ಶುಭಫಲ, 8 ರಾಶಿಯವರಿಗೆ ಅಶುಭ

ಮಣಿಪಾಲ: ಜೂನ್ 21ರ ಭಾನುವಾರ ಆಷಾಢ ಮಾಸದ ಅಮಾಸ್ಯೆಯಂದು 2020ರ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇನ್ನೂ ಕುತೂಹಲದ ಸಂಗತಿಯಂದರೆ ಸುಮಾರು 30 ಸೆಕೆಂಡುಗಳ ಕಾಲ ಸೂರ್ಯ ಮುತ್ತಿನ ಹಾರದಂತೆ ಗೋಚರಿಸಲಿದ್ದಾನೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ನಭೋಮಂಡಲದಲ್ಲಿ ನಡೆಯುವ ಈ ಅದ್ಭುತ ದೃಶ್ಯ ಚಿತ್ತಾರವನ್ನು ಹರ್ಯಾಣ, ಉತ್ತರಾಖಂಡ್ ಮತ್ತು ರಾಜಸ್ಥಾನದಲ್ಲಿ ಮಾತ್ರ ಕಾಣಬಹುದಾಗಿದೆ. ಇನ್ನುಳಿದಂತೆ ದೇಶದ ಹಲವೆಡೆ ಭಾಗಶಃ ಸೂರ್ಯಗ್ರಹಣ ಗೋಚರಿಸಲಿದೆ.

ಈ ಗ್ರಹಣ ಮಧ್ಯ ಆಫ್ರಿಕಾ, ಕಾಂಗೋ, ಇಥಿಯೋಪಿಯಾ, ಪಾಕಿಸ್ತಾನ, ಚೀನಾ ಹಾಗೂ ಭಾರತದ ಹಲವು ಕಡೆಗಳಲ್ಲಿ ಭಾಗಶಃವಾಗಿ ಗೋಚರಿಸಲಿದ್ದಾನೆ.

ಜೂನ್ 21ರಂದು ಭಾಗಶಃ(ಕಂಕಣ) ಸೂರ್ಯಗ್ರಹಣ ನಡೆಯಲಿದ್ದು, ಚಂದ್ರನು ತನ್ನ ಕಕ್ಷೆಯಲ್ಲಿ ಸಾಮಾನ್ಯಕ್ಕಿಂತಲೂ ದೂರದಲ್ಲಿರುವಾಗ ಇದು ಸಂಭವಿಸುತ್ತದೆ. ಸೂರ್ಯಗ್ರಹಣವನ್ನು ಬರೀಗಣ್ಣಿನಿಂದ ನೋಡುವುದು ಅಪಾಯಕಾರಿ. ದೂರದರ್ಶಕ, ಬೈನಾಕ್ಯೂಲರ್ ಅಥವಾ ಸುರಕ್ಷತಾ ಕನ್ನಡಕದ ಮೂಲಕ ವೀಕ್ಷಿಸಬಹುದಾಗಿದೆ.

ಎಷ್ಟು ಗಂಟೆಗೆ ಗ್ರಹಣ ಸಂಭವಿಸಲಿದೆ?
ಜೂನ್ 21ರ ಭಾನುವಾರ ಸೂರ್ಯನಿಗೆ ಮಿಥುನ ರಾಶಿ ಮೃಗಶಿರಾ ನಕ್ಷತ್ರದಲ್ಲಿ ರಾಹುಗ್ರಹಣ ಸಂಭವಿಸಲಿದೆ. ರಾಜಸ್ಥಾನದಲ್ಲಿ ಬೆಳಗ್ಗೆ 10.12ನಿಮಿಷಕ್ಕೆ ಸೂರ್ಯಗ್ರಹಣ ಆರಂಭವಾಗಲಿದೆ. ಮಧ್ಯಾಹ್ನ 3ಗಂಟೆ 19ನಿಮಿಷಕ್ಕೆ ಗ್ರಹಣದ ಪುಣ್ಯಕಾಲವಾಗಿರುತ್ತದೆ. ಮಧ್ಯಾಹ್ನ 1ಗಂಟೆ 23ನಿಮಿಷಕ್ಕೆ ಗ್ರಹಣ ಮೋಕ್ಷ ಕಾಲವಾಗಿದೆ.

ನಾಲ್ಕು ರಾಶಿಗೆ ಶುಭಫಲ:
ಮೃಗಶಿರಾ ನಕ್ಷತ್ರ ಮಿಥುನ ರಾಶಿಯಲ್ಲಿ ಸೂರ್ಯನಿಗೆ ರಾಹುಗ್ರಹಣ ಸಂಭವಿಸುವುದರಿಂದ ಕನ್ಯಾ, ಮಕರ, ಸಿಂಹ ಹಾಗೂ ಮೇಷ ರಾಶಿಯವರಿಗೆ ಶುಭಫಲ ಇದೆ. ಯಾವುದೇ ದುಷ್ಪರಿಣಾಮ ಇಲ್ಲ.

ಎಂಟು ರಾಶಿಗೆ ಅಶುಭ ಫಲ:
ಮಿಥುನ, ಕರ್ಕಾಟಕ, ತುಲಾ, ವೃಷಭ, ವೃಶ್ಚಿಕ, ಧನು, ಕುಂಭ ಮತ್ತು ಮೀನ ರಾಶಿಯವರಿಗೆ ಈ ಭಾಗಶಃ ಸೂರ್ಯಗ್ರಹಣದಿಂದ ಅಶುಭ ಫಲವಿದ್ದು, ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.