ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ
Team Udayavani, Jun 18, 2020, 4:03 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಡೂರು: ಜೂ. 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು ಯಾವುದೇ ಸಮಸ್ಯೆಗಳು ಬಾರದಂತೆ ಈ ಬಾರಿ ಪರೀಕ್ಷೆಗಳು ನಡೆಯಲಿವೆ ಎಂದು ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥಸ್ವಾಮಿ ತಿಳಿಸಿದರು.
ಪಟ್ಟಣದ ಬಿಇಒ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಡೂರು ಶೈಕ್ಷಣಿಕ ವಲಯದ 1,230 ಬಾಲಕರು, 1,154 ಬಾಲಕಿಯರು ಒಟ್ಟು 2,384 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗ್ರಾಮೀಣ ಪ್ರದೇಶವು ಸೇರಿದಂತೆ 10 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು. ಕೋವಿಡ್ -19 ನಿಂದ ಇತರೆ ಜಿಲ್ಲೆಯಿಂದ ವಲಸೆ ಬಂದ ಮಕ್ಕಳ ಸಂಖ್ಯೆ 116 ಇದ್ದು ನಮ್ಮಲ್ಲಿಂದ ವಲಸೆ ಹೋದ ಮಕ್ಕಳ ಸಂಖ್ಯೆ 81 ಇದೆ.
ಈಗಾಗಲೇ ಎಲ್ಲಾರಿಗೂ ಪರೀಕ್ಷಾ ಪ್ರವೇಶ ಪತ್ರ ನೀಡಲಾಗಿದ್ದು ಈ ಬಾರಿ ಕೋವಿಡ್ ವೈರಸ್ ಹರಡುವ ಭೀತಿಯಿಂದ 150 ಕ್ಕೂ ಹೆಚ್ಚಿನ ಕೊಠಡಿಗಳನ್ನು ಪಡೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ