ಸೆಪ್ಟಂಬರ್‌ವರೆಗೂ ಶಾಲಾರಂಭ ಬೇಡ

ವಿದ್ಯಾರ್ಥಿಗಳ ಹೆತ್ತವರು, ಪೋಷಕರ ಒಕ್ಕೊರಲ ಆಗ್ರಹ

Team Udayavani, Jun 19, 2020, 6:50 AM IST

ಸೆಪ್ಟಂಬರ್‌ವರೆಗೂ ಶಾಲಾರಂಭ ಬೇಡ

ಸಾಂದರ್ಭಿಕ ಚಿತ್ರ..

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಆಗಸ್ಟ್‌ ಅಂತ್ಯದವರೆಗೂ ಶಾಲೆಗಳನ್ನು ಆರಂಭಿಸುವುದೇ ಬೇಡ ಅಥವಾ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ಶಾಲೆ ಆರಂಭಿಸಿ.

ತರಗತಿಗಳನ್ನು ಈ ವರ್ಷ ನಡೆಸುವುದೇ ಬೇಡ.

-ಇದು ಬಹುತೇಕ ಶಾಲಾ ಮಕ್ಕಳ ಹೆತ್ತವರು, ಪೋಷಕರ ಅಭಿಪ್ರಾಯ. ಶಾಲಾರಂಭಕ್ಕೆ ಸಂಬಂಧಿಸಿ ರಾಜ್ಯದ ಸರಕಾರಿ ಶಾಲೆಗಳಲ್ಲಿ ನಡೆಸುತ್ತಿರುವ ಸಭೆಗಳಲ್ಲಿ ಈ ಒತ್ತಾಸೆ ವ್ಯಕ್ತವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ಬಹುತೇಕರು ಪರಿಸ್ಥಿತಿ ಸಂಪೂರ್ಣ ಹತೋಟಿಗೆ ಬಂದ ಅನಂತರ ಅಥವಾ ಅಗತ್ಯ ಮುನ್ನೆಚ್ಚರಿಕೆ ಜಾರಿಯಾದ ಬಳಿಕವೇ ಶಾಲೆ ಆರಂಭವಾಗಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೂರ್ವಪ್ರಾಥಮಿಕ ತರಗತಿಗಳನ್ನು ಈ ವರ್ಷ ತೆರೆಯುವುದೇ ಬೇಡ, ತೆರೆದರೂ ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಬಹುತೇಕರು ಹೇಳಿದ್ದಾರೆ ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತ ಮೂಲಗಳು “ಉದಯವಾಣಿ’ಗೆ ಖಚಿತಪಡಿಸಿವೆ.

ಕೆಲವು ಶಾಲೆಗಳು ಕ್ವಾರಂಟೈನ್‌ ಕೇಂದ್ರಗಳಾಗಿವೆ. ಅಂಥಲ್ಲಿ ಸಭೆ ನಡೆದಿಲ್ಲ. ಎಲ್ಲ ಶಾಲೆಗಳ ಅಭಿಪ್ರಾಯ ಬಂದ ಅನಂತರ ಸರಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರದ ಸೂಚನೆ ಬರಬೇಕು
ಪಾಲಕರ ಅಭಿಪ್ರಾಯ ಸಂಗ್ರಹ ಪೂರ್ಣಗೊಂಡ ಬಳಿಕವೂ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಅಭಿಪ್ರಾಯಗಳನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕು. ಅನಂತರ ಕೇಂದ್ರ ಗೃಹ ಇಲಾಖೆ, ಮಾನವ ಸಂಪದಭಿವೃದ್ಧಿ ಸಚಿವಾಲಯ, ಆರೋಗ್ಯ ಇಲಾಖೆ ಮಾರ್ಗಸೂಚಿಗಳಂತೆಯೇ ಶಾಲೆ ಆರಂಭಿಸಬೇಕಾಗುತ್ತದೆ. ಪಾಲಕರ ಅಭಿಪ್ರಾಯವೂ ಮುಖ್ಯವಾಗಿರುವುದರಿಂದ ಅದನ್ನೂ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

 

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.