ಕಷ್ಟದಲ್ಲಿದೆ ಹೊಸಬರ ಹಾದಿ

ಸಂಕಷ್ಟದಲ್ಲಿರುವ ಹೊಸ ನಿರ್ಮಾಪಕರು

Team Udayavani, Jun 19, 2020, 6:59 AM IST

nirmapakaru

ಅರ್ಧಕ್ಕೆ ನಿಂತ ಸಿನಿಮಾಗಳ ಚಿತ್ರೀಕರಣ ಮಾಡುವಂತೆ ಸರ್ಕಾರ ಅನುಮತಿ ಕೊಟ್ಟಿದೆ. ಸ್ಟಾರ್‌ಗಳ ಸಿನಿಮಾಗಳು ಚಿತ್ರೀಕರಣಕ್ಕೆ ಅಣಿ ಯಾಗಿವೆ. ಆದರೆ, ಅರ್ಧಕ್ಕೆ ನಿಂತ ಹೊಸಬರ ಸಿನಿಮಾಗಳು ತಕ್ಷಣಕ್ಕೆ ಆರಂಭವಾಗೋದು ಕಷ್ಟ ಎನ್ನುತ್ತಿದೆ ಗಾಂಧಿನಗರ. ಅದಕ್ಕೆ ಕಾರಣ, ಸಂಕಷ್ಟದಲ್ಲಿರುವ ಹೊಸ ನಿರ್ಮಾಪಕರು. ಹೌದು, ಕನ್ನಡ ಚಿತ್ರರಂಗ ವರ್ಷಪೂರ್ತಿ ಚಟುವಟಿಕೆಯಲ್ಲಿರಲು ಮುಖ್ಯ ಕಾರಣ ಹೊಸಬರು.

ವರ್ಷಕ್ಕೆ ಸ್ಟಾರ್‌ಗಳ ಐದಾರು ಸಿನಿಮಾಗಳು ಬಿಡುಗಡೆಯಾದರೆ ಮಿಕ್ಕಂತೆ ಇಡೀ ವರ್ಷ ಸುದ್ದಿಯಲ್ಲಿರೋರು, ಚಿತ್ರರಂಗ ವನ್ನು ಸದಾ ಚಟುವಟಿಕೆ ಯಲ್ಲಿ ಇಡೋರು ಹೊಸಬರು. ಈ ಹೊಸಬರ ಸಿನಿಮಾಗಳನ್ನು ನಿರ್ಮಿಸುವವರು ಕೂಡಾ ಹೊಸಬರೇ. ಇವರೆಲ್ಲಾ ಗಾಂಧಿನಗರದ ರೆಗ್ಯು ಲರ್‌ ನಿರ್ಮಾಪಕರಲ್ಲ. ಸಿನಿಮಾ ಪ್ಯಾಶನ್‌ನಿಂದಾಗಿ, ಒಳ್ಳೆಯ ಕಥೆಗೆ ಸಾಥ್‌ ನೀಡುವ ಉದ್ದೇಶದಿಂದ ಸಿನಿಮಾ ನಿರ್ಮಾಣಕ್ಕೆ ಬರುತ್ತಾರೆ.

ಮೊದಲೇ ಹೇಳಿ ದಂತೆ ಇವರಿಗೆ ಸಿನಿಮಾ ಒಂದು ಪ್ಯಾಶನ್‌. ದುಡಿಮೆಗಾಗಿ ತಮ್ಮದೇ ಆದ  ಒಂದು ಬಿಝಿನೆಸ್‌ ಇಟ್ಟುಕೊಂಡಿರುತ್ತಾರೆ. ಆದರೆ, ಈ ಕೋವಿಡ್‌ 19 ಎಫೆಕ್ಟ್ ಬಹುತೇಕ ಬಿಝಿ ನೆಸ್‌ಗಳನ್ನು ನುಂಗಿ ನೀರು ಕುಡಿದಿದೆ. ಬಿಝಿ ನೆಸ್‌ ನಂಬಿಕೊಂಡಿರುವವರು ತಲೆ ಮೇಲೆ ಕೈ ಹೊತ್ತು ಕೊಂಡು ಕೂರುವ ಪರಿಸ್ಥಿತಿ ಬಂದಿದೆ. ಕೈಯಲ್ಲಿ ಕಾಸು ಚಲಾವಣೆಯದರೆ ತಾನೇ ಪ್ಯಾಶನ್‌ ಪೂರೈ ಸೋದು. ಈ ಕಾರಣದಿಂದಾಗಿ ಸಿನಿಮಾ ನಿರ್ಮಾಣಕ್ಕೆ ಮುಂದಾದ ಬಹುತೇಕ ಮಂದಿ ಹಿಂದೇಟು ಹಾಕುತ್ತಿದ್ದಾರೆ.

ಅದರಲ್ಲೂ ಹೊಸಬರ ಕಥೆ ಇಷ್ಟಪಟ್ಟು ಒಂದೆ ರಡು ತಿಂಗಳು  ಬಿಟ್ಟು ಸಿನಿಮಾ ಶುರು ಮಾಡೋಣ ಎಂದು ಹೇಳಿದ್ದ ಹೊಸ ನಿರ್ಮಾಪಕರು, ಈಗ ಮುಂದೆ ನೋಡೋಣ, ಬಿಝಿನೆಸ್‌ ಸುಧಾರಿಸಲಿ ಎನ್ನುವಂತಾ ಗಿದೆ. ಹೀಗಾಗಿ ಕನಸು ಕಂಗಳೊಂದಿಗೆ ತಮ್ಮ ಸಿನಿಮಾ ಇನ್ನೇನು ಶುರುವಾಗಿಯೇ ಬಿಡ್ತು  ಎಂದಿದ್ದ ಹುಮ್ಮಸ್ಸಿನ ಯುವಕರು ಕೂಡಾ ಕೋವಿಡ್‌ 19 ಎದುರು ಮಂಕಾಗಿದ್ದಾರೆ.

ಈ ಮೂಲಕ ಈ ವರ್ಷ ನಿರ್ಮಾಣದಲ್ಲಿ ದೊಡ್ಡ ಮಟ್ಟದಲ್ಲಿ ಇಳಿಕೆ ಕಾಣಲಿದೆ. ಈ ಮೂಲಕ ಚಿತ್ರರಂಗ ದಲ್ಲಿ ಚಟುವಟಿಕೆಗಳು ಕಡಿಮೆಯಾಗಲಿವೆ.  ಹಾಗಂತ ಹೊಸಬರು ಆಶಾಭಾವ ಕಳೆದುಕೊಳ್ಳುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಿ ಮತ್ತೆ ಕನಸು ನನಸಾಗ ಬಹುದು, ತೆರೆಮೇಲೆ ದೃಶ್ಯ ರೂಪ ಪಡೆದುಕೊಳ್ಳಬಹುದು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.