ರಾಯಗಢದಲಿ ಭಾರೀ ಮಳೆ: ಹೈ ಅಲರ್ಟ್‌


Team Udayavani, Jun 20, 2020, 9:52 AM IST

ರಾಯಗಢದಲಿ ಭಾರೀ ಮಳೆ: ಹೈ ಅಲರ್ಟ್‌

ಸಾಂದರ್ಭಿಕ ಚಿತ್ರ

ರಾಯಗಢ,ಜೂ.19: ರಾಯಗಢ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಕುಂಡಲಿಕಾ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ರೋಹಾ ತಾಲೂಕಿನಲ್ಲಿ ಹೈ ಅಲರ್ಟ್‌ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

ಪ್ರತಿವರ್ಷ ಮಳೆಗಾಲದಲ್ಲಿ, ರಾಯಗಢ ಜಿಲ್ಲೆಯು ಪ್ರವಾಹದಂತಹ ಪರಿಸ್ಥಿತಿಗಳನ್ನು ಎದುರಿಸಬೇ ಕಾಗುತ್ತದೆ. ಆದರೆ ಪ್ರಸಕ್ತ ಮಾನ್ಸೂನ್‌ ಜಿಲ್ಲೆಯನ್ನು ಪ್ರವೇಶಿಸಿದ್ದು ಭಾರೀ ಮಳೆಯಿಂದಾಗಿ ಕೆಲವು ಪರಿಸರ ಜಲಾವೃತಗೊಂಡಿದೆ. ರೋಹಾ ತಾಲೂಕಿನ ಅಪಾಯವನ್ನು ಗಮನ ದಲ್ಲಿಟ್ಟುಕೊಂಡು ನದಿತೀರದ ಮತ್ತು ಕರಾವಳಿ ತೀರದ ಹಳ್ಳಿಗಳಿಗೆ ಆಡಳಿತವು ಹೆಚ್ಚಿನ ಎಚ್ಚರಿಕೆ ನೀಡಿದೆ.

ಭಿರಾ ಟಾಟಾ ಪವರ್‌ನಿಂದ ಬಿಡುಗ ಡೆಯಾದ ನೀರಿನಿಂದ ನದಿಯ ನೀರಿನ ಮಟ್ಟವು ಅಪಾಯದ ಮಟ್ಟಕ್ಕೆ ತಲುಪಿದೆ. ಆದ್ದರಿಂದ ಆಡಳಿ ತವು ಎಚ್ಚರಿಕೆ ನೀಡಿದೆ. ಅಲ್ಲದೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವಲೋಕನದ ಪ್ರಕಾರ, ರೋಹಾ ತಾಲೂಕಿನ ಮೂಲಕ ಹರಿಯುವ ಕುಂಡಲಿಕಾ ನದಿಯ ಅಪಾಯದ ಮಟ್ಟವು ಡೋಲ್ವಾಹಲ್‌ ಅಣೆಕಟ್ಟಿನಲ್ಲಿ 23.95 ಮೀ.ಗಳಷ್ಟಿದ್ದು ಪ್ರಸಕ್ತ ಮಳೆಯಿಂದಾಗಿ ನೀರಿನ ಮಟ್ಟ 22.23ಮೀ.ಗೆ ತಲುಪಿದೆ.

ಅದಲ್ಲದೆ ಜಿಲ್ಲೆಯ ಇತರ ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ. ಆಬ್‌ ನದಿಯ ಅಪಾಯದ ಮಟ್ಟ 9 ಮೀ. ಆದ್ದರಿಂದ, ಪ್ರಸ್ತುತ ನೀರಿನ ಮಟ್ಟ 7.20 ಮೀ. ಗೆ ತಲುಪಿದೆ. ಸಾವಿತ್ರಿ ನದಿಯ ಅಪಾಯದ ಮಟ್ಟ 6.20 ಮೀ.ಗಳಷ್ಟಿದ್ದು ಪ್ರಸ್ತುತ ನೀರಿನ ಮಟ್ಟವು 3.20 ಮೀ. ರಷ್ಟು ತಲುಪಿದೆ. ಪಾಟಲ್‌ಗ‌ಂಗಾ ನದಿಯ ಅಪಾಯದ ಮಟ್ಟ 21.52 ಮೀ. ಗಳಷ್ಟಿದ್ದು, ಪ್ರಸ್ತುತ ಮಟ್ಟವು 17.95 ಮೀ.ಗಳಷ್ಟಕ್ಕೆ ತಲುಪಿದೆ. ಉಲ್ಲಾಸ್‌ ನದಿಯ ಅಪಾಯದ ಮಟ್ಟ 48.87 ಮೀ. ಗಳಷ್ಟು ಹೊಂದಿದ್ದು ಆದ್ದರಿಂದ, ಪ್ರಸ್ತುತ ಮಟ್ಟವು 42.60 ಮೀ. ಗೆ ತಲುಪಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.