ಹೊಸ ಕೋವಿಡ್‌ 19: ಯುರೋಪ್‌ ಮೂಲದ್ದು !

ಚೀನದಿಂದ ವೈರಸ್‌ನ ಜೀನೋಮ್‌ ಡೇಟಾ ಬಿಡುಗಡೆ

Team Udayavani, Jun 20, 2020, 12:40 PM IST

ಹೊಸ ಕೋವಿಡ್‌ 19: ಯುರೋಪ್‌ ಮೂಲದ್ದು !

ರೋಮ್‌: ಹೆಚ್ಚಿನ ಸಂಖ್ಯೆಯಲ್ಲಿ ವೃದ್ಧರನ್ನು ಹೊಂದಿರುವ ಇಟಲಿಯಲ್ಲಿ ವೃದ್ಧರೊಬ್ಬರನ್ನು ಅವರ ಮನೆಯಲ್ಲೇ ಪರೀಕ್ಷಿಸುತ್ತಿರುವ ವೈದ್ಯರು.

ಬೀಜಿಂಗ್‌: ಇತ್ತೀಚೆಗೆ ಬೀಜಿಂಗ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಹೊಸ ಕೊರೊನಾ ವೈರಸ್‌ನ ಮೂಲದ ಬಗ್ಗೆ ಅಂಕಿ – ಅಂಶ ಬಿಡುಗಡೆ ಮಾಡಿದೆ. ಪ್ರಾಥಮಿಕ ಅಧ್ಯಯನಗಳ ಆಧಾರದ ಮೇಲೆ ಚೀನ ಅಧಿಕಾರಿಗಳು ಶುಕ್ರವಾರ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ ಹೊಸ ಕೋವಿಡ್‌ -19ನ ವಂಶವಾಹಿಯು ಯುರೋಪಿಯನ್‌ ಮೂಲದ್ದು ಎಂದು ಗುರುತಿಸಲಾಗಿದೆ ಎಂದಿದ್ದಾರೆ.

ದೇಶದ ರಾಜಧಾನಿಯಲ್ಲಿ ಹೊಸ ಕೋವಿಡ್‌ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬೇಗನೆ ದತ್ತಾಂಶವನ್ನು ಸಾರ್ವಜನಿಕರಿಗೆ ತಿಳಿಯ ಪಡಿ ಸಬೇಕಾದ ಒತ್ತಡದಲ್ಲಿದ್ದ ಚೀನವು ಇದೀಗ ದಾಖಲೆಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಿದೆ ಎನ್ನಲಾಗಿದೆ. ಚೀನದ ನ್ಯಾಷನಲ್‌ ಮೈಕ್ರೋಬಯಾಲಜಿ ಡಾಟಾ ಸೆಂಟರ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಜೀನೋಮ್‌ ಸೀಕ್ವೆನ್ಸಿಂಗ್‌ ಡೇಟಾ ವಿವರಗಳನ್ನು ಜೂನ್‌ 11ರಂದು ಸಂಗ್ರಹಿಸಲಾದ ಮೂರು ಮಾದರಿ (ಎರಡು ಮಾನವ ಮೂಲ ಮತ್ತು ಒಂದು ಪರಿಸರ ಮೂಲ)ಗಳ ದಂತ್ತಾಂಶಗಳನ್ನು ಆಧರಿಸಿ ಸಿದ್ಧಪಡಿಸಲಾಗಿದೆ.

ಜೂ. 11ರಂದು ಬೀಜಿಂಗ್‌ನಲ್ಲಿ ಮೊದಲ ಹೊಸ ಸ್ಥಳೀಯ ಕೋವಿಡ್‌ -19 ಪ್ರಕರಣ ಪತ್ತೆಯಾಗಿತ್ತು. ಅನಂತರದ ಎಂಟು ದಿನಗಳಲ್ಲಿ ಸುಮಾರು 183 ಪ್ರಕರಣಗಳು ನಗರದಲ್ಲಿ ವರದಿಯಾಗಿವೆ. ಇದು ನಗರದ ನೈಋತ್ಯದಲ್ಲಿರುವ ಕ್ಸಿನ್‌ಫಾಡಿಯದ ಸಗಟು ಆಹಾರ ಮಾರುಕಟ್ಟೆ ಕೇಂದ್ರದ ಮೂಲಕ ಹರಡಿದ ಪ್ರಕರಣಗಳು ಎನ್ನಲಾಗಿವೆ. ಪ್ರಾಥಮಿಕ ಜೀನೋಮಿಕ್‌ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರೀಯ ಅಧ್ಯಯನ ಫಲಿತಾಂಶಗಳ ಪ್ರಕಾರ, ವೈರಸ್‌ ಯುರೋಪಿನಿಂದ ಬಂದಿದೆ, ಆದರೆ ಇದು ಪ್ರಸ್ತುತ ಯುರೋಪಿನಲ್ಲಿ ಹರಡಿರುವ ವೈರಸ್‌ಗಿಂತ ಅದು ಭಿನ್ನವಾಗಿದೆ ಎಂದು ಚೀನದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ (ಸಿಡಿಸಿ) ಅಧಿಕಾರಿ ಜಾಂಗ್‌ ಯೋಂಗ್‌ ಶುಕ್ರವಾರ ಪ್ರಕಟಿಸಿದ ಲೇಖನದಲ್ಲಿ ತಿಳಿಸಿದ್ದಾರೆ. ಆದರೆ ಬೀಜಿಂಗ್‌ನಲ್ಲಿ ಕಾಣಿಸಿಕೊಂಡ ವೈರಸ್‌ ಪ್ರಸ್ತುತ ಯುರೋಪಿನಲ್ಲಿ ಹರಡುವ ವೈರಸ್‌ಗಿಂತ ಹಳೆಯದು ಎಂದಿದ್ದಾರೆ.

ಚೀನಾದಲ್ಲಿ ವೈರಸ್‌ ಹೇಗೆ ಬಂದಿತು ಎಂಬುದಕ್ಕೆ ಹಲವಾರು ಸಾಧ್ಯತೆಗಳಿವೆ ಎಂದು ಜಾಂಗ್‌ ಹೇಳಿದರು. ಆಮದು ಮಾಡಿದ ಹೆಪ್ಪುಗಟ್ಟಿದ ಆಹಾರ ಉತ್ಪನ್ನಗಳಲ್ಲಿ ವೈರಸ್‌ ಮರೆಯಾಗಿದ್ದರಬಹುದು ಅಥವಾ ಕ್ಸಿನ್‌ಫಾಡಿಯದ ಸಗಟು ಮಾರುಕಟ್ಟೆ ತೇವಾಂಶವುಳ್ಳ ವಾತಾವರಣದಿಂದ ಕೂಡಿದ್ದು ಅಲ್ಲಿ ವೈರಸ್‌ ಸುಪ್ತವಾಗಿ ಅಡಗಿರುವ ಸಾಧ್ಯತೆ ಇದೆ. ಆ ಪರಿಸರವನ್ನು ಸೋಂಕುರಹಿತ ಅಥವಾ ಕ್ರಿಮಿನಾಶಕಗಳನ್ನು ಬಳಸಿ ಸ್ವತ್ಛಗೊಳಿಸಿರಲಿಲ್ಲ ಎಂದು ಜಾಂಗ್‌ ಸೆಂಟ್ರಲ್‌ ಕಮಿಷನ್‌ ಫಾರ್‌ಡಿಸಿಪ್ಲಿನ್‌ ಇನ್‌ಸ್ಪೆಕ್ಷನ್‌ನಲ್ಲಿ ಪ್ರಕಟಿಸಿದ ಲೇಖನದಲ್ಲಿ ವಿವರಿಸಿದ್ದಾರೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.