ನಗರದ ಮಾಲ್‌ಗ‌ಳಲ್ಲಿ ಹೆಚ್ಚಾದ ಗ್ರಾಹಕರು


Team Udayavani, Jun 21, 2020, 5:58 AM IST

grahakaru

ಬೆಂಗಳೂರು: ಕೋವಿಡ್‌ 19 ಹಿನ್ನೆಲೆಯಲ್ಲಿ ಲಾಕ್‌ಡೌನ್‌ ತೆರವು ನಂತರವೂ ಭಣಗುಡುತ್ತಿದ್ದ ಮಾಲ್‌ ಗಳಿಗೆ ವಾರಾಂತ್ಯದಲ್ಲಿ ಗ್ರಾಹಕರ ಸಂಚಾರ ತುಸು ಹೆಚ್ಚಿರುವುದು ಕಂಡು ಬಂದಿತು. ಫೋರಂ ಮಾಲ್‌, ಗರುಡಾ ಮಾಲ್‌, ಒರಾಯನ್‌  ಮಾಲ್‌, ಮಂತ್ರಿ ಮಾಲ್‌ ಸೇರಿ ನಗರದ ಪ್ರಮುಖ ಮಾಲ್‌ಗ‌ಳಲ್ಲಿ ಗ್ರಾಹಕರ ಆಗಮನ ಹೆಚ್ಚಿನ ಸಂಖ್ಯೆಯಲ್ಲಿ ಆರಂಭವಾಗಿದೆ.

ಪ್ರತಿದಿನ ಸುಮಾರು 400- 500 ಜನರು ಬರುತ್ತಿದ್ದ ಗ್ರಾಹಕರ ಸಂಖ್ಯೆ ವಾರಾಂತ್ಯದಲ್ಲಿ ಹೆಚ್ಚಾಗಿದೆ.  ನಗರದ  ಮಾಲ್‌ಗ‌ಳು ಆರೋಗ್ಯ ಇಲಾಖೆ ಹಾಗೂ ಪಾಲಿಕೆ ಮಾರ್ಗಸೂಚಿ ಪಾಲಿಸುತ್ತಿದ್ದು, ಮಾಲ್‌ ಮುಂಭಾಗ ಮತ್ತು ಒಳಗಿರುವ ಮಳಿಗೆ ಯಲ್ಲಿ ಸ್ಯಾನಿಟೈಸರ್‌ ಇಡಲಾಗಿದೆ. ಮಾಸ್ಕ್ ಧರಿಸಿ ದವರಿಗೆ ಮಾತ್ರ ಒಳ ಪ್ರವೇಶ ಎಂಬ ಫಲಕ  ಹಾಕಲಾಗಿದೆ.

ಕಳೆದ ವಾರಕ್ಕೆ ಹೋಲಿಸಿದರೆ ಮಾಲ್‌ಗೆ ಬಂದವರ ಸಂಖ್ಯೆ ಶನಿವಾರ ಮತ್ತು ಭಾನುವಾರ ಏರಿಕೆ ಕಂಡಿದೆ. ಗ್ರಾಹಕರು ಹೆಚ್ಚಾದ ಕಾರಣ ಮಾಲ್‌ನಲ್ಲಿ ಗಂಟೆಗೊಮ್ಮೆ ಸ್ಯಾನಿಟೈಸರ್‌ ಸಿಂಪಡಿಸಲಾಗುತ್ತಿದೆ. ಸೌಂದರ್ಯವರ್ಧಕಗಳು  ಹಾಗೂ ಬಟ್ಟೆ ಖರೀದಿ ಮಳಿಗೆಗಳ ಬಳಿ ಗ್ರಾಹಕರ ಸಂಖ್ಯೆ ಹೆಚ್ಚು ಇತ್ತು. ಗ್ರಾಹಕರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ’ ಎಂದು ಕೋರಮಂಗಲದ ಫೋರಂ ಮಾಲ್‌ ನಲ್ಲಿರುವ ಮಳಿಗೆಯೊಂದರ ಮಾಲೀಕರು ತಿಳಿಸಿದರು.

ಮಾಲ್‌ಗಳಲ್ಲಿನ ಚಿತ್ರಮಂದಿರಗಳು ಆರಂಭವಾದರೆ, ಇನ್ನೂ ಹೆಚ್ಚಿನ ಗ್ರಾಹಕರು ಮಾಲ್‌ ಗಳತ್ತ ಬರುತ್ತಾರೆ. ಇದೀಗ ಬಟ್ಟೆ, ಮನೆ ಬಳಕೆ ವಸ್ತುಗಳನ್ನು ಕೊಳ್ಳಲು ಬರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ  ವಾರಾಂತ್ಯದಲ್ಲಿ ಉತ್ತಮ ವ್ಯವಹಾರ ನಡೆದಿದೆ ಎಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಮಾಲ್‌ನ ವ್ಯವಸ್ಥಾಪಕರು ತಿಳಿಸಿದರು.

ಗ್ರಾಹಕರನ್ನು ಸೆಳೆಯಲು ರಿಯಾಯಿತಿ: ನಗರದ ಕೆಲ ಹೋಟೆಲ್‌ಗ‌ಳು ಗ್ರಾಹಕರನ್ನು ಸೆಳೆಯಲು ಶೇ.10ರಷ್ಟು ರಿಯಾಯಿತಿ ನೀಡುತ್ತಿವೆ. ಹೋಟೆಲ್‌ ತೆರೆಯಲು ಅವಕಾಶ ಕೊಟ್ಟಿದ್ದರೂ ವಿಜಯನಗರ, ದೀಪಾಂಜಲಿ ನಗರ, ರಾಜರಾಜೇಶ್ವರಿ  ನಗರ, ಮಲ್ಲೇಶ್ವರದಲ್ಲಿದ್ದ ಕೆಲ ಉತ್ತರ ಕರ್ನಾಟಕ ಊಟದ ಹೋಟೆಲ್‌ಗ‌ಳು ಆರಂಭವಾಗಿಲ್ಲ ಎಂದು ಹೋಟೆಲ್‌ ಸಿಬ್ಬಂದಿ ಮಹೇಶ್‌ ಹೇಳಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.