ಆತ್ಮಹತ್ಯೆಗೆ ಯೋಚಿಸಿದ್ದ ಎಸ್‌. ಶ್ರೀಶಾಂತ್‌

ನಿಷೇಧದ ವೇಳೆ ಖಿನ್ನತೆ

Team Udayavani, Jun 22, 2020, 5:50 AM IST

ಆತ್ಮಹತ್ಯೆಗೆ ಯೋಚಿಸಿದ್ದ ಎಸ್‌. ಶ್ರೀಶಾಂತ್‌

ತಿರುವನಂತಪುರ: ಕೇರಳದ ಸ್ಪೀಡ್‌ಸ್ಟರ್‌ ಎಸ್‌. ಶ್ರೀಶಾಂತ್‌ ಅವರ ವೃತ್ತಿಬದುಕಿನಲ್ಲಿ ಮತ್ತೆ ಬೆಳಕಿನ ಕಿರಣಗಳು ಮೂಡಿವೆ. ಸದ್ಯ ದಲ್ಲೇ ನಿಷೇಧದಿಂದ ಹೊರಬರಲಿರುವ ಅವರಿಗೆ ಮರಳಿ ಕೇರಳ ರಣಜಿ ತಂಡದ ಬಾಗಿಲು ತೆರೆಯುವ ಎಲ್ಲ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಅವರು ನಿಷೇಧದ ಕರಾಳ ದಿನಗಳು, ಅನುಭವಿಸಿದ ಖಿನ್ನತೆ, ಆತ್ಮಹತ್ಯೆಯ ಯೋಚನೆಗಳ ಕುರಿತು ಹೇಳಿಕೊಂಡಿದ್ದಾರೆ.

“ಆಜೀವ ನಿಷೇಧದ ವೇಳೆ ನನ್ನ ಮುಂದೆ ಬರೀ ಅಂಧಕಾರವೇ ತುಂಬಿತ್ತು. ಕೋಣೆ ಯೊಂದರಲ್ಲಿ ಕುಳಿತು ಕಣ್ಣೀರು ಸುರಿಸುವುದೇ ಕೆಲಸವಾಗಿತ್ತು. ಹೊರಗೆ ಹೋಗಲು ಭಯ. ಹೆತ್ತವರಿಗೋ, ಇದನ್ನು ಎದುರಿಸುವ ಸಾಮರ್ಥ್ಯ ಇರಲಿಲ್ಲ. ಖಿನ್ನತೆಗೊಳಗಾದಾಗ ಆತ್ಮಹತ್ಯೆಗೂ ಯೋಚಿಸಿದ್ದೆ. ಆದರೆ ಕುಟುಂಬಕ್ಕೆ ನಾನು ಬೇಕಿದ್ದೆ ಎಂಬ ಒಂದೇ ಕಾರಣದಿಂದ ಸಾಯುವ ನಿರ್ಧಾರದಿಂದ ಹಿಂದೆ ಸರಿದೆ…’ ಎಂದಿದ್ದಾರೆ ಶ್ರೀಶಾಂತ್‌.

ಪುಸ್ತಕ ರೂಪದಲ್ಲಿ…
“ಗೆಳೆಯ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ಖನ್ನತೆಯೇ ಇದಕ್ಕೆ ಕಾರಣ. ಒಮ್ಮೆ ನಾನೂ ಈ ಸ್ಥಿತಿ ತಲುಪಿದ್ದೆ ಎಂದು ಯೋಚಿಸುವಾಗ ಭಯವಾಗುತ್ತದೆ, ಆದರೆ ಆ ಕಠಿನ ನಿರ್ಧಾರದಿಂದ ಹಿಂದೆ ಸರಿದುದಕ್ಕೆ ಸಮಾಧಾನವಾಗುತ್ತಿದೆ. ಇದನ್ನೆಲ್ಲ ಸಣ್ಣದೊಂದು ಪುಸ್ತಕ ರೂಪದಲ್ಲಿ ಹೊರತರಲಿದ್ದೇನೆ’ ಎಂದು ಶ್ರೀಶಾಂತ್‌ ಹೇಳಿದರು.

 

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.