ಸೌದಿ ಅರೇಬಿಯಾ ಇಂದಿನಿಂದ ಸಂಪೂರ್ಣ ಅನ್ ಲಾಕ್‌ ; ಆದರೆ ಧಾರ್ಮಿಕ ಆಚರಣೆಗಿಲ್ಲ ರಿಲೀಫ್‌


Team Udayavani, Jun 22, 2020, 12:21 AM IST

ಸೌದಿ ಅರೇಬಿಯಾ ಇಂದಿನಿಂದ ಸಂಪೂರ್ಣ ಅನ್ ಲಾಕ್‌ ; ಆದರೆ ಧಾರ್ಮಿಕ ಆಚರಣೆಗಿಲ್ಲ ರಿಲೀಫ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸೌದಿ ಅರೇಬಿಯಾ: ಕಳೆದ ಮೂರು ತಿಂಗಳಿಂದ ಸೌದಿ ಅರೇಬಿಯಾದಲ್ಲಿ ಜಾರಿಯಲ್ಲಿದ್ದ ಲಾಕ್‌ ಡೌನ್‌ ನಿಯಮಗಳನ್ನು ಇಂದು ಹಿಂತೆದುಗೊಳ್ಳಲಾಗಿದೆ.

ರಾತ್ರಿ ಓಡಾಟದ ಮೇಲೆ ಇದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಕೋವಿಡ್‌-19 ಸೋಂಕು ನಿಯಂತ್ರಣಕ್ಕಾಗಿ ಮಾರ್ಚ್‌ನಲ್ಲಿ ಸೌದಿ ಸರಕಾರ ಲಾಕ್‌ ಡೌನ್‌ ನಿಯಮಗಳನ್ನು  ಜಾರಿ ಮಾಡುವುದರೊಂದಿಗೆ ಕೆಲವು ಪಟ್ಟಣ ಹಾಗೂ ನಗರಗಳಲ್ಲಿ 24 ಗಂಟೆಗಳ ನಿಷೇದಾಜ್ಞೆ ಹೇರಿತ್ತು.

ಆದರೆ ಇದೀಗ ಸೋಂಕು ಪ್ರಸರಣ ಮಟ್ಟ ಕಡಿತವಾಗುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್‌ ನಿಯಮಗಳನ್ನು ದೇಶ ಹಿಂತೆಗೆದುಕೊಳ್ಳುತ್ತಿದ್ದು, ಕಳೆದ ಮೇ ತಿಂಗಳ ನಂತರದ ದಿನಗಳಲ್ಲಿ  ಮೂರು ಹಂತಗಳಲ್ಲಿ ಸಂಚಾರ ಸೇರಿದಂತೆ ಆರ್ಥಿಕ ಕ್ಷೇತ್ರಕ್ಕೂ ವಿನಾಯಿತಿ ನೀಡಲಾಗಿದೆ.

ಧಾರ್ಮಿಕ ಆಚರಣೆಗಿಲ್ಲ ರಿಲೀಫ್‌
ದೇಶ ಆನ್‌ಲಾಕ್‌ ಆದರೂ ಧಾರ್ಮಿಕ ಉದ್ದೇಶಗಳಿಗಾಗಿ ಪ್ರವಾಸ ಬರುವವರು, ಅಂತಾರಾಷ್ಟ್ರೀಯ ಪ್ರವಾಸಿಗರು ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಪಾಲ್ಲೊಳ್ಳುವವರಿಗೆ ನಿಬಂಧನೆಗಳು ಮುಂದುವರೆಯಲ್ಲಿದ್ದು, 50ಕ್ಕೂ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂಬ ನಿಯಮ ಮುಂದುವರಿದಿದೆ.

ಹಜ್‌ ಯಾತ್ರೆಗೂ ಕೋವಿಡ್‌ ಬಿಸಿ
ಈ ಬಾರಿಯ ವಾರ್ಷಿಕ ಹಜ್‌ ಯಾತ್ರೆಗೂ ಕೋವಿಡ್‌ ಬಿಸಿ ತಟ್ಟಿದ್ದು, ಯಾತ್ರಾ ಸ್ಥಳಕ್ಕೆ ಭೇಟಿ ನೀಡುವವರ ಸಂಖ್ಯೆಯನ್ನು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧರಿಸಿದೆ. ಪ್ರತೀ ವರ್ಷ ವಾರಗಳ ಕಾಲ ನಡೆಯುವ ಮೆಕ್ಕಾ ಮದೀನ ಯಾತ್ರೆಗೆ ಸುಮಾರು ಇಪ್ಪತ್ತೈದು ಲಕ್ಷ ಮಂದಿ ಭೇಟಿ ನೀಡುತ್ತಿದ್ದರು.

ಆದರೆ ಈ ಬಾರಿ ಕೋವಿಡ್ 19 ಸೋಂಕಿನಿಂದಾಗಿ ಯಾತ್ರೆ ಕೈಗೊಳ್ಳುವವರ ಪ್ರಮಾಣ ಅಧಿಕ ಮಟ್ಟದಲ್ಲಿ ಕುಸಿಯಲಿದ್ದು, ಮಾರ್ಚ್‌ ತಿಂಗಳಲ್ಲಿ ಈ ಯಾತ್ರೆಯನ್ನು ಈ ಬಾರಿ ನಿಷೇಧಿಸುವುದಾಗಿ ಸೌದಿ ಅರೇಬಿಯಾ ಮನವಿ ಮಾಡಿಕೊಂಡಿತ್ತು. ಜತೆಗೆ ಮುಂದಿನ ಆದೇಶದ ತನಕ ಉಮ್ರಾ ಯಾತ್ರೆಯನ್ನು ಅಮಾನತು ಮಾಡಲು ಸಹ ವಿನಂತಿಸಿಕೊಂಡಿತ್ತು.

ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 1,54,223 ಸೋಂಕು ಪ್ರಕರಣಗಳು ದಾಖಲಾಗಿದ್ದು, 1230 ಮಂದಿ ಅಸುನೀಗಿದ್ದಾರೆ. ಅರಬ್‌ ರಾಷ್ಟ್ರಗಳ ಪೈಕಿ ಸೌದಿ ಅರೇಬಿಯಾದಲ್ಲೇ ಪ್ರಕರಣ ಹೆಚ್ಚು ದಾಖಲಾಗಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.