ಆ್ಯಪ್ ಮಿತ್ರ: ಮನಿ ಮ್ಯಾನೇಜರ್‌


Team Udayavani, Jun 22, 2020, 4:53 AM IST

aap maneger

ಹಣದ ನಿರ್ವಹಣೆ ನಮ್ಮೆಲ್ಲರಿಗೂ ಸವಾಲಿನ ಸಂಗ ತಿಯೇ. ಈ ವಿಷಯದಲ್ಲಿ ಎಷ್ಟೇ ಪರಿಣತರಾಗಿದ್ದರೂ ಒಂದಲ್ಲಾ ಒಂದು ಹಂತದಲ್ಲಿ ಪರ್ನಸಲ್‌ ಅಕೌಂ ಟೆಂಟ್‌ ಇಲ್ಲವೇ, ಮ್ಯಾನೇಜರ್‌ ಇದ್ದಿದ್ದರೆ ಒಳ್ಳೆಯದಿತ್ತು ಎಂದೆನಿಸದೇ ಇರದು. ಈ  ಸ್ಥಾನವನ್ನು ತುಂಬುತ್ತದೆ ಈ ಮನಿ ಮ್ಯಾನೇಜರ್‌ ಆ್ಯಪ್‌. ತಿಂಗಳಾಂತ್ಯದ ವೇಳೆಗೆ ನಮ್ಮಲ್ಲಿ ಬಹುತೇಕರ ಸಂಬಳ ಖಾಲಿಯಾಗಿರುತ್ತದೆ.

ನಮ್ಮ ಹಣ ಯಾವ್ಯಾ ವುದಕ್ಕೆ ಖರ್ಚಾಗಿದೆ, ನಾವು ಬ್ಯಾಂಕ್‌ ಟ್ರಾನ್ಸಾಕ್ಷನ್‌ ಮತ್ತಿತರ ಮಾಹಿತಿಗಳನ್ನು ಟ್ರ್ಯಾಕ್‌ ಮಾಡಲಾಗದೆ ಪರಿತಪಿಸುತ್ತೇವೆ. ಇಂಥ ಸಂದರ್ಭದಲ್ಲಿ ಈ ಆ್ಯಪ್‌ ನೆರವಿಗೆ ಬರುತ್ತದೆ. ಇದು ಫೈನಾನ್ಷಿಯಲ್‌ ಪ್ಲ್ಯಾನಿಂಗ್‌ನಲ್ಲಿ ಸಹಕರಿಸುವುದರ ಜೊತೆಗೆ, ನಮ್ಮ ಹಣಕಾಸು ನಡೆಗಳನ್ನು ಟ್ರ್ಯಾಕ್‌ ಮಾಡುವ  ಸವಲತ್ತುಗಳನ್ನೂ ಒಳಗೊಂಡಿದೆ. ಇದರಿಂದ ತಿಂಗಳ ಬಜೆಟ್‌ ಅನ್ನೂ ವ್ಯವಸ್ಥಿತವಾಗಿ ಪ್ಲ್ಯಾನ್‌ ಮಾಡಬಹುದು. ಯಾವ ಯಾವ ವಿಷಯಗಳಿಗೆ ನಾವು ಖರ್ಚು ಮಾಡುತ್ತೇವೆ ಎಂದು ವಿಭಾಗಿಸುವ ಸವಲತ್ತೂ ಇದರಲ್ಲಿದೆ.

ಹಾಗಾಗಿ, ನಮ್ಮ ಖರ್ಚು ವೆಚ್ಚದ ಗ್ರಾಫ್ ಅನ್ನೂ ನೋಡಬಹುದು. ಬ್ಯಾಂಕು/ ಡೆಬಿಟ್‌ ಕಾರ್ಡ್‌ ಜೊತೆಗೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಯೂ ಇಲ್ಲಿದೆ. ಪ್ರತಿ ತಿಂಗಳೂ ಕಟ್ಟಬೇಕಿರುವ ಲೋನ್‌ ಮೊತ್ತ, ಇನ್ಸುರೆನ್ಸ್‌ ಮೊತ್ತವನ್ನು ನಿಗದಿತ ದಿನಾಂಕದಂದು  ಆಟೊಮ್ಯಾಟಿಕ್‌ ಆಗಿ ಕಟ್‌ ಆಗುವಂತೆಯೂ ಮಾಡಬಹುದು. ಹಣ ಪಾವತಿಯಾದ ನಂತರ ನೋಟಿಫಿಕೇಷನ್‌ ಬರುತ್ತದೆ. ಈ ಆ್ಯಪ್‌ ಪ್ಲೇ ಸ್ಟೋರಿನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಪೇಯ್ಡ್‌ ಆವೃತ್ತಿಯೂ ಲಭ್ಯವಿದೆ.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.