ಬಹುಮುಖ್ಯ ನಿಯಮ


Team Udayavani, Jun 22, 2020, 4:56 AM IST

bahu-mukhya

ಸುಧೀರ್‌ ಕೆಲಸಕ್ಕೆ ಸೇರಿ ಆರು ತಿಂಗಳ ಮೇಲಾಗಿತ್ತು. ಅವನಿನ್ನೂ ಕೆಲಸ ಸಿಕ್ಕ ಸಂತಸದಲ್ಲೇ ಇದ್ದ. ಕೆಲಸಕ್ಕೆ ಸೇರುವ ಮುಂಚೆಯೇ, ಸಂಬಳದ ಹಣದಲ್ಲಿ ಏನೆಲ್ಲಾ ಖರೀದಿಸಬೇಕು ಎನ್ನುವುದರ ಪಟ್ಟಿಯನ್ನು ತಯಾರಿಸಿಟ್ಟುಕೊಂಡಿದ್ದ. ಪ್ರತಿ ತಿಂಗಳು ಕೈಗೆ ಸಂಬಳ ಬರುವುದೇ ತಡ; ಅದನ್ನು ಬಿಂದಾಸ್‌ ಆಗಿ ಖರ್ಚು ಮಾಡತೊಡಗಿದ. ಇದು ಎಲ್ಲಿಗೆ ಮುಟ್ಟಿತು ಎಂದರೆ, ಸಂಬಳದ ಹಣ ಅವನ ಖರ್ಚಿಗೆ ಸಾಲದಾಯಿತು.

ಆಡಂಬರದ ಜೀವನಶೈಲಿಗೆ ಒಗ್ಗಿಹೋಗಿದ್ದ ಆತ, ಖರ್ಚು ಸರಿತೂಗಿಸಲು ಸಾಲ ಮಾಡತೊಡಗಿದ. ಇದ ರಿಂದ, ಸ್ನೇಹಿತರು ದೂರ ಉಳಿಯತೊಡಗಿ ದರು. ಅವನನ್ನು ನಂಬುವ ಜನ ಕಡಿಮೆಯಾದರು. ಈ ಸಮಯದಲ್ಲೇ ಲಾಕ್‌ಡೌನ್‌ ಬಂದು, ಸುಧೀರನನ್ನೂ ಒಳಗೊಂಡು ಹಲವರನ್ನು ಕೆಲಸದಿಂದ ತೆಗೆಯಲಾಯಿತು. ಇದ ರಿಂದ  ಸುಧೀರನಿಗೆ ಆಕಾಶವೇ ತಲೆಮೇಲೆ ಬಿದ್ದಂತಾಯಿತು.

ಅವನ ಸಹೋದ್ಯೋಗಿಗಳು ಕೆಲಸ ಕಳೆದುಕೊಂಡರೂ, ಅವರ ಬಳಿ ಉಳಿತಾಯದ ಹಣವಿತ್ತು. ಹೀಗಾಗಿ, ಕೆಲಸವಿಲ್ಲದೆಯೂ ಸ್ವಲ್ಪ ಕಾಲ ನೆಮ್ಮದಿಯಾಗಿ ಜೀವನ ಸಾಗಿಸಬಲ್ಲ ಸಾಮರ್ಥ್ಯ ಅವರಿಗಿತ್ತು. ಆದರೆ ಸುಧೀರ ಉಳಿತಾಯ ಖಾತೆಯನ್ನೇ ಮಾಡಿಸಿರಲಿಲ್ಲ. ಅದರ ಮೇಲೆ ಸಾಲವನ್ನೂ ಉಳಿಸಿಕೊಂಡಿದ್ದ. ಅದಕ್ಕಿಂತ ಮುಖ್ಯವಾಗಿ, ಆದಾಯಕ್ಕಿಂತ ಹೆಚ್ಚು ಹಣವನ್ನು ಖರ್ಚು ಮಾಡಬಾರದು ಎಂಬ ಅತೀಮುಖ್ಯ ಸಂಗತಿಯನ್ನೇ ಮರೆತಿದ್ದ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.