ಬಹುಗ್ರಾಮ ಯೋಜನೆ ಸಮಸ್ಯೆ ಬಗೆಹರಿಸುವೆ: ಈಶ್ವರಪ್ಪ


Team Udayavani, Jun 22, 2020, 5:54 AM IST

ahugrama

ನಂಜನಗೂಡು: ತಾಲೂಕಿನ ಕೌಲಂದೆ ಹೋಬಳಿಯಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಆರಂಭವಾಗಿದ್ದ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಯ ಕೊಳವೆಗಳನ್ನು ಬದಲಾಯಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ  ಕೆ.ಎಸ್‌.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಮಹದೇವ ನಗರದ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ದೋಷಪೂರಿತ ಕೊಳವೆ ಬದಲಾಯಿಸಿ ಪೂರ್ವ ಯೋಜನೆಯಂತೆ ಡಿಎ ಕೊಳವೆಗಳನ್ನು ಅಳವಡಿಸಲು  ಯೋಜನೆ ಸಿದ್ಧಪಡಿಸಿ ಜುಲೈ 15ರೊಳಗೆ ತಮಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಏನಿದು ಯೋಜನೆ: 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಸದಾನಂದಗೌಡ 18 ಕೋಟಿ ರೂ. ವೆಚ್ಚದಲ್ಲಿ ಕೌಲಂದೆ ಹೋಬಳಿಯ 55 ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಯೋಜನೆಗೆ ಚಾಲನೆ ನೀಡಿದ್ದರು. ಆದರೆ ಕೆಲವು ವೈಫ‌ಲ್ಯಗಳಿಂದ ಕೂಡ್ಲಾಪುರ, ಬಾಗೂರು,  ತರದಲೆ ಗ್ರಾಮಗಳಿಗೆ ಈ ಯೋಜನೆ ತಲುಪಿರಲಿಲ್ಲ. ಸಮೀಪದ ಗ್ರಾಮಗಳಿಗೂ ವಾರದಲ್ಲಿ ಒಂದು ದಿನ ನೀರು ಮಾತ್ರ ನೀರು ಸರಬರಾಜಾಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಹತ್ತು ವರ್ಷಗಳಾದರೂ  ಸೂಸೂತ್ರವಾಗಿ ಕಾರ್ಯನಿರ್ವಹಿಸದ ಈ ಯೋಜನೆಯ ವೈಫ‌ಲ್ಯವನ್ನು ಶಾಸಕ ಹರ್ಷವರ್ಧನ್‌ ಸಚಿವರ ಗಮನಕ್ಕೆ ತಂದಿದ್ದರು. ಆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಈ ವೇಳೆ  ಜಿಪಂ ಸಿಇಒ ಪ್ರಶಾಂತ್‌ ಮಿಶ್ರಾ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅತೀಕ್‌, ತಾಪಂ ಇಒ ಶ್ರೀಕಂಠರಾಜ ಅರಸು, ಗ್ರಾಮೀಣ ಕುಡಿಯುವ ನೀರು ವಿಭಾಗದ ಅಧಿಕಾರಿ ಚರಿತಾ ಮತ್ತು ಕೊಳ್ಳೇಗಾಲ ಶಾಸಕ ಮಹೇಶ್‌ ಇತರರಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.