ದ.ಕ.: 7 ಮಂದಿಗೆ ಕೋವಿಡ್‌ ಸೋಂಕು ದೃಢ ; 17 ಮಂದಿ ಬಿಡುಗಡೆ


Team Udayavani, Jun 22, 2020, 7:12 AM IST

ದ.ಕ.: 7 ಮಂದಿಗೆ ಕೋವಿಡ್‌ ಸೋಂಕು ದೃಢ ; 17 ಮಂದಿ ಬಿಡುಗಡೆ

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 7 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದೇ ವೇಳೆ 17 ಮಂದಿ ಗುಣಮುಖರಾಗಿ ವೆನ್ಲಾಕ್‌ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕುವೈಟ್‌ನಿಂದ ಜೂ. 17ರಂದು ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ 26, 32 ವರ್ಷದ ಮಹಿಳೆಯರು ಹಾಗೂ 59 ವರ್ಷದ ಪುರುಷ, ಈ ಹಿಂದೆ ಕೊರೊನಾ ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 30 ವರ್ಷದ ಮಹಿಳೆ, 38 ವರ್ಷದ ಪುರುಷ, ತೀವ್ರ ಉಸಿರಾಟ ತೊಂದರೆ(ಸಾರಿ)ಯಿಂದ ಬಳಲುತ್ತಿದ್ದ ಬೆಳ್ತಂಗಡಿಯ 56 ವರ್ಷದ ವ್ಯಕ್ತಿ ಹಾಗೂ ಶೀತ, ಸಣ್ಣ ಪ್ರಮಾಣದ ಜ್ವರ ಹಾಗೂ ಗಂಟಲು ನೋವಿನಿಂದ (ಐಎಲ್‌ಐ) ಬಳಲುತ್ತಿದ್ದ 70 ವರ್ಷದ ಪುತ್ತೂರಿನ ನಿವಾಸಿಯಲ್ಲಿ ರವಿವಾರ ಸೋಂಕು ದೃಢವಾಗಿದೆ. ಅವರನ್ನು ವೆನ್ಲಾಕ್ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 132 ವರದಿ ಸ್ವೀಕೃತ ರವಿವಾರ ಒಟ್ಟು 132 ಮಂದಿಯ ಪರೀಕ್ಷಾ ವರದಿ ಸ್ವೀಕರಿಸಲಾಗಿದೆ. ಈ ಹಿಂದೆ ಕಳುಹಿಸಿರುವ 218 ಮಂದಿಯ ಪರೀಕ್ಷಾ ವರದಿ ಬರಬೇಕಾಗಿದೆ. ರವಿವಾರ ಹೊಸದಾಗಿ 294 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಇಬ್ಬರ ಸ್ಥಿತಿ ಗಂಭೀರ
ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 70 ವರ್ಷದ ವೃದ್ಧ ಮಧುಮೇಹ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 52 ವರ್ಷದ ವ್ಯಕ್ತಿ ಮಧುಮೇಹ ಮತ್ತು ಅರ್ಬುದ ರೋಗದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.