ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಐದು ಜನರ ಬಿಡುಗಡೆ


Team Udayavani, Jun 22, 2020, 7:59 AM IST

ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಐದು ಜನರ ಬಿಡುಗಡೆ

ಮೊಳಕಾಲ್ಮೂರು: ಪಟ್ಟಣದ ಹೊರ ವಲಯದಲ್ಲಿರುವ ಆರ್‌.ಎಂ.ಎಸ್‌.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಮಹಾರಾಷ್ಟ್ರದಿಂದ ಬಂದಿದ್ದ ಐದು ಜನರನ್ನು ಬಿಡುಗಡೆಗೊಳಿಸಲಾಗಿದೆ.

ಈ ಸಂರರ್ಭದಲ್ಲಿ ಮಾತನಾಡಿದ ತಹಶೀಲ್ದಾರ್‌ ಎಂ. ಬಸವರಾಜ್‌, ಮಹಾರಾಷ್ಟ್ರದಿಂದ ತಾಲೂಕಿನ ರಾಂಪುರ ಗ್ರಾಮಕ್ಕೆ ಬಂದಿದ್ದ ಒಂದೇ ಕುಟುಂಬದ ಗಂಡ, ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಆರ್‌.ಎಂ.ಎಸ್‌.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ನಂತರದ ದಿನಗಳಲ್ಲಿ ಮಹಾರಾಷ್ಟ್ರದ ಪೂನಾದಿಂದ ಪಟ್ಟಣಕ್ಕೆ ಆಗಮಿಸಿದ್ದ 19 ವರ್ಷದ ಯುವಕನನ್ನು ಕೂಡ ಇಲ್ಲಿಯೇ ಕ್ವಾರಂಟೈನ್‌ ಮಾಡಲಾಗಿತ್ತು. ಈ ಐವರ ಗಂಟಲು ಮಾದರಿಯನ್ನು ಲ್ಯಾಬ್‌ಗ ಕಳುಹಿಸಲಾಗಿತ್ತು. ನೆಗೆಟಿವ್‌ ಎಂದು ವರದಿ ಬಂದಿರುವುದರಿಂದ ಹಾಗೂ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಅವಧಿ ಮುಗಿದಿರುವುದರಿಂದ ಸಾಂಸ್ಥಿಕ ಕ್ವಾರಂಟೈನ್‌ ನಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.

ತಾಲೂಕು ಕೋವಿಡ್‌ ನೋಡಲ್‌ ಅಧಿಕಾರಿ ಡಿ. ಚಿದಾನಂದಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಶಿರಸ್ತೇದಾರ್‌ ಏಳುಕೋಟಿ, ಗ್ರಾಮಲೆಕ್ಕಾಧಿಕಾರಿ ವಾಲೇಕರ್‌, ಆರ್‌. ಆರ್‌. ತಂಡದ ಒ. ಶ್ರೀನಿವಾಸ್‌, ವೈ. ತಿಪ್ಪೇಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.