ಸೋಲಾರ್ ಕನ್ನಡಕದಿಂದ ವೀಕ್ಷಣೆ
Team Udayavani, Jun 22, 2020, 8:21 AM IST
ಹರಪನಹಳ್ಳಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಾಲೂಕು ಘಟಕದ ಪದಾಧಿಕಾರಿಗಳು ಭಾನುವಾರ ಕಂಕಣ ಸೂರ್ಯ ಗ್ರಹಣವನ್ನು ಸೋಲಾರ್ ಪಿಲ್ಟರ್ ಕನ್ನಡಕದ ಮೂಲಕ ವೀಕ್ಷಿಸಲಾಯಿತು
ಈ ಸಂದರ್ಭದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸದಸ್ಯರಾದ ಬಸವರಾಜ ಸಂಗಪ್ಪನವರ್ ಮಾತನಾಡಿ, ಗ್ರಹಣ ಎನ್ನುವುದು ಸೌರಮಂಡಲದಲ್ಲಿ ನಡೆಯುವಂತಹ ಒಂದು ವಿಶೇಷ ವಿಸ್ಮಯ ಕೌತುಕ ಘಟನೆಯಾಗಿದ್ದು, ಅದರಲ್ಲಿ ಯಾವುದೇ ಮೂಢನಂಬಿಕೆ ಸಲ್ಲದು. ಮಕ್ಕಳಲ್ಲಿ ಮೌಡ್ಯದ ಬದಲು ವೈಚಾರಿಕ ಚಿಂತನೆ ಮೂಡಿಸಬೇಕಿದೆ ಎಂದು ಹೇಳಿದರು.
ಗ್ರಹಣದ ಸಂದರ್ಭದಲ್ಲಿ ಉಪಹಾರ ಸೇವಿಸಿದರು. ಮುಖಂಡರಾದ ಮಾಲತೇಶ್, ಉಮಾಕಾಂತ್, ಮಹಾಂತೇಶ, ಪ್ರವೀಣ್, ಶಿಕ್ಷಕರ ಸಂಘದ ಅಧ್ಯಕ್ಷ ಅಂಜಿನಪ್ಪ, ಇಟ್ಟಿಗುಡಿ ಅಂಜಿನಪ್ಪ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!